`ಪುತ್ತಿಲ ಪರಿವಾರ’ದ ಲೋಗೊ ಅನಾವರಣ | ದೇಶಕ್ಕೆ ಸ್ಪಷ್ಟ ಸಂದೇಶ ನೀಡಿದ್ದೇವೆ: ಪುತ್ತಿಲ
ಪುತ್ತೂರು: ನಿರೀಕ್ಷೆಯಂತೆಯೇ ಪುತ್ತಿಲ ಪರಿವಾರ ಸಂಘಟನೆ ಅಸ್ತಿತ್ವಕ್ಕೆ ಬಂದಿದೆ. ಸೇವಾ ಸಮರ್ಪಣೆ ಸಮಾರಂಭ ಹಲವು ಕುತೂಹಲಗಳಿಗೆ ನಾಂದಿ ಹಾಡಿತ್ತು. ಆ ಎಲ್ಲಾ ಕುತೂಹಲಗಳಿಗೆ ಸಮಾರಂಭ ಉತ್ತರ ನೀಡಿದೆ. ದರ್ಬೆ ವೃತ್ತದಿಂದ ಪುತ್ತೂರು ಪೇಟೆಯಾಗಿ ಸಾಗಿ ಬಂದ ಕಾಲ್ನಡಿಗೆ ಜಾಥಾ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಒಂದು ಪ್ರದಕ್ಷಿಣೆ ಬಂದು, ರಥಬೀದಿಯಲ್ಲಿ ಹಾಕಿದ್ದ ವೇದಿಕೆಗೆ ಆಗಮಿಸಿತು. ವೇದಿಕೆಗೆ ಹತ್ತಿದ ಅರುಣ್ ಕುಮಾರ್ ಪುತ್ತಿಲ ಅವರು ಸಭೆಗೆ ಸಾಷ್ಟಾಂಗ ನಮಸ್ಕರಿಸಿದರು. ನಂತರ ನಡೆದ ಸಭೆಯಲ್ಲಿ ಪುತ್ತಿಲ ಪರಿವಾರ ಲೋಗೊ ಅನಾವರಣ […]
`ಪುತ್ತಿಲ ಪರಿವಾರ’ದ ಲೋಗೊ ಅನಾವರಣ | ದೇಶಕ್ಕೆ ಸ್ಪಷ್ಟ ಸಂದೇಶ ನೀಡಿದ್ದೇವೆ: ಪುತ್ತಿಲ Read More »










