ಯುವಕರ ಮೇಲಿನ ದೌರ್ಜನ್ಯಕ್ಕೆ ಬಿಜೆಪಿ ಹಂಗಾಮಿ ಸರಕಾರ ಕಾರಣ | ಪತ್ರಿಕಾಗೋಷ್ಠಿಯಲ್ಲಿ ಮಹಮ್ಮದಾಲಿ ಆರೋಪ
ಪುತ್ತೂರು: ಯುವಕರ ಮೇಲೆ ಪೊಲೀಸರಿಂದ ನಡೆದ ದೌರ್ಜನ್ಯಕ್ಕೆ ಸಂಬಂಧಿಸಿ ಬಿಜೆಪಿ ಹಂಗಾಮಿ ಸರಕಾರ ತಾವೇ ಒತ್ತಡ ತಂದು ಕಾಂಗ್ರೆಸ್ ಮೇಲೆ ಆರೋಪ ಹೊರಿಸಿರುವುದು ಬಿಜೆಪಿಗೆ ಕನಿಷ್ಠ ಜ್ಞಾನ ಇರಬೇಕಿತ್ತಲ್ಲವೇ ಎಂದು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ ತಿಳಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ನಾಯಕರ ಬ್ಯಾನರ್ ಅಳವಡಿಸಿ, ಚಪ್ಪಲಿ ಹಾರ ಹಾಕಿರುವುದುದರಿಂದ ಕಾಂಗ್ರೆಸ್ ನಷ್ಟವಾದರೂ ಏನು, ಲಾಭವಾದರು ಏನು ಎಂದು ಪ್ರಶ್ನಿಸಿದ ಅವರು, ಘಟನೆಗೆ ಡಿ.ವಿ.ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲ್ ನೇರ ಕಾರಣ […]
ಯುವಕರ ಮೇಲಿನ ದೌರ್ಜನ್ಯಕ್ಕೆ ಬಿಜೆಪಿ ಹಂಗಾಮಿ ಸರಕಾರ ಕಾರಣ | ಪತ್ರಿಕಾಗೋಷ್ಠಿಯಲ್ಲಿ ಮಹಮ್ಮದಾಲಿ ಆರೋಪ Read More »










