ಟ್ವೀಟ್ ಮೂಲಕ ಕ್ಷಮೆ ಯಾಚಿಸಿದ ಪ್ರತಾಪ್ ಸಿಂಹ
ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಹಿಂದೂ ಕಾರ್ಯಕರ್ತರಲ್ಲಿ ಸಂಸದ ಪ್ರತಾಪ್ ಸಿಂಹ ಅವರು ಟ್ವೀಟ್ ಮೂಲಕ ಕ್ಷಮೆ ಯಾಚಿಸಿದ್ದಾರೆ. ನಮ್ಮ ಪರವಾಗಿ ಮತ ಕೇಳುವ, ಬ್ಯಾನರ್ ಬಂಟಿಂಗ್ ಕಟ್ಟುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ ಹಾಗೂ ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲೆ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕೂ ಇರುತ್ತದೆ. ಘಟನೆಗೆ ಸಂಬಂಧಿಸಿದಂತೆ ಪಕ್ಷ ಸೋತಾಗ ಅನಾಥನಾಗುವುದು, ಅಪಾಯಕ್ಕೆ ಸಿಲುಕುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ […]
ಟ್ವೀಟ್ ಮೂಲಕ ಕ್ಷಮೆ ಯಾಚಿಸಿದ ಪ್ರತಾಪ್ ಸಿಂಹ Read More »










