ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಒತ್ತಾಯ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೇ ಮುಖ್ಯಮಂತ್ರಿ ಆಗಬೇಕು ಎನ್ನುವುದು ಸಂಪ್ರದಾಯ. ಇದನ್ನು ಮುರಿಯಬಾರದು. ಆದ್ದರಿಂದ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪಟ್ಟನಾಯಕನಹಳ್ಳಿಯ ಸ್ಫಟಿಕಪುರಿ ಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ ಆಗ್ರಹಿಸಿದ್ದಾರೆ. ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಭಾನುವಾರ ನಡೆದ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಸಭೆಯ ಬಳಿಕ ಅವರು ಮಾತನಾಡಿದರು. ಹಿಂದಿನಿಂದ ಬಂದ ಸಂಪ್ರದಾಯವನ್ನು ಪಾಲಿಸುವ ಪರಿಪಾಠ ಬೆಳೆಸಿಕೊಳ್ಳಬೇಕು. ಈ ಹಿಂದೆಯೂ ಕಾಂಗ್ರೆಸ್ ಚುನಾವಣೆಯಲ್ಲಿ ಬಹುಮತ ಪಡೆದುಕೊಂಡಾಗ, ಕೆಪಿಸಿಸಿ ಅಧ್ಯಕ್ಷರನ್ನೇ […]
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಒತ್ತಾಯ Read More »










