ಬಿಜೆಪಿ ಹುದ್ದೆಯಿಂದ ಪುತ್ತಿಲ ಪರಿವಾರದವರಿಗೆ ಕೊಕ್
ಪುತ್ತೂರು ರಾಜಕೀಯದಲ್ಲಿ ಕುತೂಹಲ ಕೆರಳಿಸಿದ ದಿಢೀರ್ ಬೆಳವಣಿಗೆ ಪುತ್ತೂರು: ಪುತ್ತೂರಿನ ಗ್ರಾಮಾಂತರ ಮತ್ತು ನಗರ ಮಂಡಲಗಳನ್ನು ಐಕ್ಯಗೊಳಿಸಿ ಅಖಂಡ ಪುತ್ತೂರು ಮಂಡಲ ರಚಿಸಿ ನನನ್ನು ಅಧ್ಯಕ್ಷನನ್ನಾಗಿ ಮಾಡಿದರೆ ಮುಂದಿನ ಚುನಾವಣೆಯಲ್ಲಿ ಪುತ್ತೂರಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ತೋರಿಸುತ್ತೇನೆ ಎಂದು ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಮುಂದಿಟ್ಟಿದ್ದ ಬೇಡಿಕೆಯನ್ನು ಜಿಲ್ಲಾ ಬಿಜೆಪಿ ನಿರಾಕರಿಸಿದ ಬೆನ್ನಲ್ಲೇ, ಇದೀಗ ಪುತ್ತಿಲ ಪರಿವಾರಕ್ಕೆ ಮತ್ತೊಂದು ಶಾಕ್ ನೀಡಿದೆ. ಪುತ್ತಿಲ ಪರಿವಾರದಿಂದ ಬಿಜೆಪಿ ಪದಾಧಿಕಾರಿ ಹುದ್ದೆಗೆ ಸ್ಥಳಾಂತರಗೊಂಡಿದ್ದ ಮೂವರನ್ನು ಆ ಹುದ್ದೆಗಳಿಂದ […]
ಬಿಜೆಪಿ ಹುದ್ದೆಯಿಂದ ಪುತ್ತಿಲ ಪರಿವಾರದವರಿಗೆ ಕೊಕ್ Read More »










