ರಾಜಕೀಯ

ಬೀಗ ಮುರಿದು ಒಳಪ್ರವೇಶಿಸಿದ ಅಧಿಕಾರಿಗಳು?! ಮತ ಎಣಿಕೆ ಆರಂಭ | ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ

ಪುತ್ತೂರು: ಮತಗಟ್ಟೆ ಕೊಠಡಿಯ ಬೀಗ ಮರೆತು ಬಂದದ್ದರಿಂದ ಮತಗಟ್ಟೆ ಕೊಠಡಿಯ ಬೀಗವನ್ನು ಒಡೆದು ಒಳಪ್ರವೇಶಿಸಿದ ವಿಲಕ್ಷಣ ಘಟನೆಗೆ ಮಂಗಳೂರು ಸಾಕ್ಷಿಯಾಯಿತು ಎಂದು ತಿಳಿದುಬಂದಿದೆ. ಬಳಿಕ ನಡೆದ ಅಂಚೆ ಮತ ಎಣಿಕೆಯಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸುರತ್ಕಲ್ ಎನ್.ಐ.ಟಿ.ಕೆ. ಆವರಣದಲ್ಲಿ ನಡೆಯುತ್ತಿರುವ ಮತ ಎಣಿಕೆಗಾಗಿ ಎಲ್ಲರೂ ಬಂದು ಸೇರಿದ್ದರು. ಅಷ್ಟರಲ್ಲಿ ಅಧಿಕಾರಿಯೋರ್ವರು ಕೀ ಮರೆತು ಬಂದಿರುವುದು ಬೆಳಕಿಗೆ ಬಂದಿತು. ಪುನಃ ಹಿಂದಿರುಗಿ ಕೀ ತರುವಷ್ಟು ಸಮಯ ಇಲ್ಲದೇ ಇರುವುದರಿಂದ ಬಾಗಿಲಿನ […]

ಬೀಗ ಮುರಿದು ಒಳಪ್ರವೇಶಿಸಿದ ಅಧಿಕಾರಿಗಳು?! ಮತ ಎಣಿಕೆ ಆರಂಭ | ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ Read More »

ಕೆಲ ನಿಮಿಷಗಳಲ್ಲೇ ಮತ ಎಣಿಕೆ | ಎನ್.ಐ.ಟಿ.ಕೆ. ಆವರಣ ಹೀಗಿದೆ

ಪುತ್ತೂರು: ರಾಜ್ಯದ 36 ಮತ ಎಣಿಕೆ ಕೇಂದ್ರಗಳಲ್ಲಿ ಒಂದಾದ ಮಂಗಳೂರಿನ ಸುರತ್ಕಲ್ ಎನ್.ಐ.ಟಿ.ಕೆ. ಆವರಣ ಮತ ಎಣಿಕೆಗೆ ತಯಾರಾಗುತ್ತಿದೆ. ಇನ್ನೇನು ಕೆಲವೇ ನಿಮಿಷಗಳಲ್ಲಿ ಮತ ಎಣಿಕೆ ಆರಂಭವಾಗಲಿದ್ದು, ಎನ್.ಐ.ಟಿ.ಕೆ. ಆವರಣದಲ್ಲಿ ಪಕ್ಷದ ಪ್ರಮುಖರು ಜಮಾಯಿಸುತ್ತಿದ್ದಾರೆ. ಎನ್.ಐ.ಟಿ.ಕೆ.ಯ ಮತ ಎಣಿಕೆ ನಡೆಯುವ ಕೇಂದ್ರದ ಒಳಗಡೆ ಯಾರಿಗೂ ಪ್ರವೇಶವಿಲ್ಲ, ಅಭ್ಯರ್ಥಿಗಳು ಅಥವಾ ಅವರ ಏಜೆಂಟರು ರಿಟರ್ನಿಂಗ್ ಅಧಿಕಾರಿಗಳ ಪಕ್ಕದಲ್ಲಿ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ಆದ್ದರಿಂದ ಮತ ಎಣಿಕೆ ಕೇಂದ್ರದ ಅಧಿಕಾರಿಗಳು ಫಲಿತಾಂಶ ಹೊರಬಿಡದೇ, ಯಾರಿಗೂ ಮಾಹಿತಿ ತಿಳಿಯುವಂತಿಲ್ಲ. ಆದ್ದರಿಂದ ಫಲಿತಾಂಶ

ಕೆಲ ನಿಮಿಷಗಳಲ್ಲೇ ಮತ ಎಣಿಕೆ | ಎನ್.ಐ.ಟಿ.ಕೆ. ಆವರಣ ಹೀಗಿದೆ Read More »

ಯಾರಂತೆ ಪುತ್ತೂರ ಶಾಸಕ?!

ಪುತ್ತೂರು: ಪ್ರಚಾರ ಎಷ್ಟೇ ನಡೆದಿರಲಿ, ಅಬ್ಬರ ಎಷ್ಟೇ ಜೋರಾಗಿರಲಿ ಒಂದಂತೂ ಸತ್ಯ. ಚುನಾವಣೆ ಘೋಷಣೆಯಾದ ದಿನದಿಂದ ಇಂದಿನವರೆಗೆ ಆಖಾಡದಲ್ಲಿ ಒಂದೇ ತೆರನಾದ ಟ್ರೆಂಡ್ ಚಾಲ್ತಿಯಲ್ಲಿತ್ತು. ಗೆಲುವು ಮೊದಲೇ ನಿರ್ಧರಿತವಾದಂತೆ. ಸಣ್ಣಪುಟ್ಟ ಏರುಪೇರುಗಳು ಇನ್ನೊಬ್ಬರಿಗೆ ಲಾಭವಾದೀತೇ ಹೊರತು, ಟ್ರೆಂಡ್ ಮಾತ್ರ ಇಂದಿನವರೆಗೆ ಯಥಾಸ್ಥಿತಿಯಲ್ಲಿತ್ತು. ಹಾಗಾಗಿ ಪುತ್ತೂರಿನ ಮುತ್ತು ಯಾರಾಗಲಿದ್ದಾರೆ ಎನ್ನುವುದು ಮುಗಿಯದ ಚರ್ಚೆಯಾಗಿದೆ. ಈ ಎಲ್ಲಾ ಚರ್ಚೆಗಳಿಗೆ, ಗೊಂದಲಗಳಿಗೆ ಮೇ 13 ಅಂದರೆ ನಾಳೆ ಮಧ್ಯಾಹ್ನದೊಳಗೆ ಉತ್ತರ ಸಿಗಲಿದೆ. ಸುರತ್ಕಲ್ ಎನ್.ಐ.ಟಿ.ಕೆ. ಆವರಣದೊಳಗೆ ನಡೆಯುವ ಮತ ಎಣಿಕೆ ಕಾರ್ಯಕ್ಕೆ

ಯಾರಂತೆ ಪುತ್ತೂರ ಶಾಸಕ?! Read More »

ಅರುಣ್ ಕುಮಾರ್ ಪುತ್ತಿಲ ಅವರಿಂದ ಪ್ರಮುಖರ ಸಭೆ | ಅಪಪ್ರಚಾರ, ಅವಮಾನಗಳಿಗೆ ಮುಂದಿನ ದಿನದಲ್ಲಿ ಉತ್ತರ | 7-8 ಸಾವಿರ ಅಂತರಗಳಿಂದ ಗೆಲುವು ಪಡೆಯಲಿದ್ದೇವೆ

ಪುತ್ತೂರು: ಹಿಂದುತ್ವದ ಪರ ಇದ್ದೇವೆ ಎನ್ನುವ ಒಂದೇ ಯೋಚನೆಯೊಂದಿಗೆ ನನ್ನ ಜೊತೆ ಬಂದು ನಿಂತಿದ್ದಾರೆ. ನನ್ನ ಕೊನೆಯ ಉಸಿರು ಇರುವ ತನಕ ನಿಮ್ಮ ಜೊತೆಗೆ ಇರುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಹೇಳಿದರು. ಗುರುವಾರ ಸಂಜೆ ಮುಕ್ರಂಪಾಡಿ ಸುಭದ್ರ ಸಭಾಮಂದಿರದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಮಾತನಾಡಿದರು. ನಿಶ್ಚಿತವಾಗಿಯೂ ಈ ಬಾರಿಯ ಗೆಲುವು ನಮ್ಮದೇ. ಹಿಂದು ರಾಷ್ಟ್ರದ ಕಲ್ಪನೆಯನ್ನು ನಾವೆಲ್ಲ ಸೇರಿ ಸಾಕಾರಗೊಳಿಸೋಣ. ಸಿದ್ಧಾಂತ, ಬದ್ಧತೆಯ ಆಧಾರದಲ್ಲಿ ಹಿಂದು ಸಮಾಜಕ್ಕೆ ಶಕ್ತಿ ಕೊಡುವ ಕೆಲಸವನ್ನು ನಾವೆಲ್ಲ

ಅರುಣ್ ಕುಮಾರ್ ಪುತ್ತಿಲ ಅವರಿಂದ ಪ್ರಮುಖರ ಸಭೆ | ಅಪಪ್ರಚಾರ, ಅವಮಾನಗಳಿಗೆ ಮುಂದಿನ ದಿನದಲ್ಲಿ ಉತ್ತರ | 7-8 ಸಾವಿರ ಅಂತರಗಳಿಂದ ಗೆಲುವು ಪಡೆಯಲಿದ್ದೇವೆ Read More »

ಕಾರ್ಯಕರ್ತರ ಅವಗಣನೆಗೆ ತಕ್ಕ ಉತ್ತರ ನೀಡಿದ್ದೇವೆ: ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಒಂದು ಬದ್ಧತೆಗಾಗಿ ಚುನಾವಣೆ ಎದುರಿಸಿದ್ದೇವೆ. ಸ್ಪಷ್ಟ ಸಂದೇಶವನ್ನು ನಾಯಕರಿಗೆ ನೀಡಿದ್ದೇವೆ. ಚುನಾವಣಾ ಆಯೋಗ ತಿಳಿಸಿದ ಪರಿಮಿತಿಯೊಳಗಡೇ ಖರ್ಚು – ವೆಚ್ಚಗಳನ್ನು ಸರಿದೂಗಿಸಿದ್ದೇವೆ. ಇದನ್ನೆಲ್ಲಾ ಕಾರ್ಯಕರ್ತರೇ ನಿರ್ವಹಿಸಿದ್ದು, ಆದ್ದರಿಂದ ಚುನಾವಣೆಯ ಗೆಲುವು ಕಾರ್ಯಕರ್ತರ ಗೆಲುವು ಎಂದು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಹೇಳಿದರು. ನ್ಯೂಸ್ ಪುತ್ತೂರು ಜೊತೆ ಮಾತನಾಡಿದ ಅವರು, ಕಾರ್ಯಕರ್ತರಿಂದ, ಮತದಾರರಿಂದ ಅಭೂತಪೂರ್ವ ಬೆಂಬಲ ಸಿಕ್ಕಿದೆ. ನಿರೀಕ್ಷೆಗೂ ಮೀರಿದ ಪ್ರೋತ್ಸಾಹ, ಬೆಂಬಲ ವ್ಯಕ್ತವಾಗಿದೆ. ಹಾಗಾಗಿ ಚುನಾವಣೆಯಲ್ಲಿ ಗೆಲುವು ಪಡೆಯುವುದು ನಿಶ್ಚಿತ. ಸುಮಾರು 8ರಿಂದ 9

ಕಾರ್ಯಕರ್ತರ ಅವಗಣನೆಗೆ ತಕ್ಕ ಉತ್ತರ ನೀಡಿದ್ದೇವೆ: ಅರುಣ್ ಕುಮಾರ್ ಪುತ್ತಿಲ Read More »

ಆಶಾ ತಿಮ್ಮಪ್ಪ ಪರ 70ರಿಂದ 80 ಸಾವಿರ ಮತ | ಗೆಲುವು ಖಂಡಿತಾ ಎಂದ ಶಾಸಕ ಸಂಜೀವ ಮಠಂದೂರು

ಪುತ್ತೂರು: ಈ ಬಾರಿ ಉತ್ತಮ ಮತದಾನವಾಗಿದ್ದು, ಶೇ. 80ರಷ್ಟು ಮತದಾರರು ಮತದಾನ ಮಾಡಿದ್ದಾರೆ. ಇದರಲ್ಲಿ 75 ಸಾವಿರದಿಂದ 80 ಸಾವಿರದಷ್ಟು ಮತಗಳು ಬಿಜೆಪಿ ಪರವಾಗಿ ಬಿದ್ದಿವೆ ಎಂದು ಶಾಸಕ ಸಂಜೀವ ಮಠಂದೂರು ವಿಶ್ವಾಸ ವ್ಯಕ್ತಪಡಿಸಿದರು. ನ್ಯೂಸ್ ಪುತ್ತೂರು ಜೊತೆ ಮಾತನಾಡಿದ ಅವರು, ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳು, ಹಿಂದುತ್ವಕ್ಕೆ ಒತ್ತು ನೀಡಿರುವ ಕ್ರಮ, ಕೋವಿಡ್ ಸಂದರ್ಭದಲ್ಲಿ ತೆಗೆದುಕೊಂಡಿರುವ ಸಮರೋಪಾದಿ ಕೆಲಸಗಳ ಪರಿಣಾಮವಾಗಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಬಹುಮತದಿಂದ ಗೆದ್ದು ಬರಲಿದ್ದಾರೆ ಎಂದರು. ಹಿಂದಿನ ವಿಧಾನಸಭಾ

ಆಶಾ ತಿಮ್ಮಪ್ಪ ಪರ 70ರಿಂದ 80 ಸಾವಿರ ಮತ | ಗೆಲುವು ಖಂಡಿತಾ ಎಂದ ಶಾಸಕ ಸಂಜೀವ ಮಠಂದೂರು Read More »

25ರಿಂದ 30 ಸಾವಿರ ಮತಗಳ ಅಂತರದಿಂದ ಜಯ: ಅಶೋಕ್ ಕುಮಾರ್ ರೈ ವಿಶ್ವಾಸ | ಹಾರ, ಸನ್ಮಾನ ಬೇಡ, ಆ ಹಣ ಬಡವರಿಗೆ ನೀಡಿ | ಬೇರೆ ಪಕ್ಷದವರಿಗೂ ನೋವುಂಟು ಮಾಡಬೇಡಿ | ಕಾಂಗ್ರೆಸ್ ಒಗ್ಗಟ್ಟಿಗೆ ಅಭಿನಂದನೆ ತಿಳಿಸಿದ ಅಶೋಕ್ ಕುಮಾರ್ ರೈ

ಪುತ್ತೂರು: ಚುನಾವಣೆಯಲ್ಲಿ ಗೆಲುವಿನ ಅಲೆ ನಮ್ಮ ಪರವಾಗಿದೆ. ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಒಗ್ಗಟ್ಟಾಗಿ ಕೆಲಸ ಮಾಡಿದ್ದರಿಂದ ಕಾಂಗ್ರೆಸ್ ಈ ಬಾರಿ ಗೆಲುವುದು ಖಂಡಿತಾ. ಪುತ್ತೂರಿನಲ್ಲಿ 25ರಿಂದ 30 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ನ್ಯೂಸ್ ಪುತ್ತೂರು ಜೊತೆ ಮಾತನಾಡಿದ ಅವರು, ಚುನಾವಣೆ ಉತ್ತಮ ರೀತಿಯಲ್ಲಿ ನಡೆದಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಈ ಚುನಾವಣೆಯಲ್ಲಿ ಮತದಾರರು ನಮಗೆ ಆಶೀರ್ವಾದ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ

25ರಿಂದ 30 ಸಾವಿರ ಮತಗಳ ಅಂತರದಿಂದ ಜಯ: ಅಶೋಕ್ ಕುಮಾರ್ ರೈ ವಿಶ್ವಾಸ | ಹಾರ, ಸನ್ಮಾನ ಬೇಡ, ಆ ಹಣ ಬಡವರಿಗೆ ನೀಡಿ | ಬೇರೆ ಪಕ್ಷದವರಿಗೂ ನೋವುಂಟು ಮಾಡಬೇಡಿ | ಕಾಂಗ್ರೆಸ್ ಒಗ್ಗಟ್ಟಿಗೆ ಅಭಿನಂದನೆ ತಿಳಿಸಿದ ಅಶೋಕ್ ಕುಮಾರ್ ರೈ Read More »

10ರಿಂದ 12 ಸಾವಿರ ಮತಗಳ ಅಂತರದಿಂದ ಗೆಲುವು ನಿಶ್ಚಿತ: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ

ಪುತ್ತೂರು: ಪ್ರಜಾಪ್ರಭುತ್ವದ ಮೌಲ್ಯವನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ ಎನ್ನುವುದು ನಿನ್ನೆಯ ಮತದಾನದಿಂದ ತಿಳಿದುಬರುತ್ತದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಉತ್ತಮ ಮತದಾನವಾಗಿದ್ದು, ಬಿಜೆಪಿ ಜಯ ಗಳಿಸುವುದು ನಿಶ್ಚಿತ ಎಂದು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮತದಾನದ ಹಿನ್ನೆಲೆಯಲ್ಲಿ ನ್ಯೂಸ್ ಪುತ್ತೂರು ಜೊತೆ ಮಾತನಾಡಿದ ಅವರು, ಬಿಜೆಪಿ ಗೆಲುವು ನಿಶ್ಚಿತ. ಅದರಲ್ಲಿ ಎರಡು ಮಾತಿಲ್ಲ. ಗೆಲುವಿನ ಅಂತರ ಸುಮಾರು 10ರಿಂದ 12 ಸಾವಿರದಷ್ಟು ಇರಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ. ಮತದಾನದಲ್ಲಿ ಮತದಾರರು ಉತ್ಸಾಹದಿಂದ ಪಾಲ್ಗೊಂಡಿರುವುದು

10ರಿಂದ 12 ಸಾವಿರ ಮತಗಳ ಅಂತರದಿಂದ ಗೆಲುವು ನಿಶ್ಚಿತ: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ Read More »

ಕದನ ವಿರಾಮ: ಪುತ್ತೂರಿನಲ್ಲಿ ಉತ್ತಮ ಮತದಾನ

ಪುತ್ತೂರು: ಚುನಾವಣೆಯ ಹಣಾಹಣಿ ಮುಕ್ತಾಯಗೊಂಡಿದೆ. ಇನ್ನೇನಿದ್ದರೂ ಮತ ಎಣಿಕೆಯಂದಿನ ಧಾವಂತ. ಅಲ್ಲಿವರೆಗೆ ಅಭ್ಯರ್ಥಿಗಳ ಭವಿಷ್ಯ ಮತಯಂತ್ರದೊಳಗೆ ಭದ್ರವಾಗಿರಲಿದೆ. ಪುತ್ತೂರು ತಾಲೂಕಿನಲ್ಲಿ ಸಂಜೆ 6 ಗಂಟೆಯವರೆಗೆ ಒಟ್ಟು ಶೇ. 79.98ರಷ್ಟು ಮತದಾನವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಇದು ಹೆಚ್ಚಿನ ಮತದಾನ ಎಂದು ಅಂದಾಜಿಸಲಾಗಿದೆ‌. ಬೆಳಿಗ್ಗೆಯಿಂದಲೇ ಮತಗಟ್ಟೆಗಳಲ್ಲಿ ಬಿಡುವಿಲ್ಲದೆ ಮತದಾನವಾಗಿದೆ. ಹೆಚ್ಚಿನ ಮತಗಟ್ಟೆಗಳಲ್ಲಿ ಉದ್ದನೆಯ ಸಾಲು ಇತ್ತು. ಆದ್ದರಿಂದ ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗುತ್ತದೆ ಎಂದು ಮಧ್ಯಾಹ್ನದ ಹೊತ್ತಿಗೆ ಸೂಚನೆ ಲಭ್ಯವಾಗಿತ್ತು.

ಕದನ ವಿರಾಮ: ಪುತ್ತೂರಿನಲ್ಲಿ ಉತ್ತಮ ಮತದಾನ Read More »

ಮತ ಚಲಾಯಿಸಿದ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ

ಪುತ್ತೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮತಗಟ್ಟೆಯಲ್ಲಿ ಮತದಾನ ಮಾಡಿದರು. ಶ್ರೀ ಸಂಸ್ಥಾನದ ಸ್ವಾಮೀಜಿಯವರು ಅವರೊಂದಿಗೆ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಅವರು ತಮ್ಮ ಮತ ಚೀಟಿಯನ್ನು ಪ್ರದರ್ಶಿಸಿ ಮತದಾನ ಮಾಡುವಂತೆ ಸಂದೇಶ ನೀಡಿದರು.

ಮತ ಚಲಾಯಿಸಿದ ಆದಿಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ Read More »

error: Content is protected !!
Scroll to Top