ಅರುಣ್ ಕುಮಾರ್ ಪುತ್ತಿಲ ಅವರಿಂದ ಪ್ರಮುಖರ ಸಭೆ | ಅಪಪ್ರಚಾರ, ಅವಮಾನಗಳಿಗೆ ಮುಂದಿನ ದಿನದಲ್ಲಿ ಉತ್ತರ | 7-8 ಸಾವಿರ ಅಂತರಗಳಿಂದ ಗೆಲುವು ಪಡೆಯಲಿದ್ದೇವೆ
ಪುತ್ತೂರು: ಹಿಂದುತ್ವದ ಪರ ಇದ್ದೇವೆ ಎನ್ನುವ ಒಂದೇ ಯೋಚನೆಯೊಂದಿಗೆ ನನ್ನ ಜೊತೆ ಬಂದು ನಿಂತಿದ್ದಾರೆ. ನನ್ನ ಕೊನೆಯ ಉಸಿರು ಇರುವ ತನಕ ನಿಮ್ಮ ಜೊತೆಗೆ ಇರುತ್ತೇನೆ ಎಂದು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಹೇಳಿದರು. ಗುರುವಾರ ಸಂಜೆ ಮುಕ್ರಂಪಾಡಿ ಸುಭದ್ರ ಸಭಾಮಂದಿರದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಮಾತನಾಡಿದರು. ನಿಶ್ಚಿತವಾಗಿಯೂ ಈ ಬಾರಿಯ ಗೆಲುವು ನಮ್ಮದೇ. ಹಿಂದು ರಾಷ್ಟ್ರದ ಕಲ್ಪನೆಯನ್ನು ನಾವೆಲ್ಲ ಸೇರಿ ಸಾಕಾರಗೊಳಿಸೋಣ. ಸಿದ್ಧಾಂತ, ಬದ್ಧತೆಯ ಆಧಾರದಲ್ಲಿ ಹಿಂದು ಸಮಾಜಕ್ಕೆ ಶಕ್ತಿ ಕೊಡುವ ಕೆಲಸವನ್ನು ನಾವೆಲ್ಲ […]









