ಕೆ.ಆರ್.ಎಸ್ ಪಕ್ಷಕ್ಕೆ ನಮ್ಮ ಬೆಂಬಲ: ನೀತಿ ತಂಡ ಘೋಷಣೆ
ಕಡಬ: ಭ್ರಷ್ಟಾಚಾರ ಮುಕ್ತ ಕರ್ನಾಟನ ನಿರ್ಮಾಣದ ಕನಸು ಹೊತ್ತಿರುವ ಕರ್ನಾಟಕ ರಾಷ್ಟ ಸಮಿತಿ(ಕೆ.ಅರ್.ಎಸ್) ಪಕ್ಷ ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಫರ್ಧೆಗೆ ಇಳಿದಿದ್ದು ಪಕ್ಷದ ಅಭ್ಯರ್ಥಿಗೆ ನಮ್ಮ ಸಂಘಟನೆ ಸಂಪೂರ್ಣ ಬೆಂಬಲ ಸೂಚಿಸುವುದಲ್ಲದೆ ಅಭ್ಯರ್ಥಿಯ ಪರವಾಗಿ ಕೆಲಸ ಮಾಡುತ್ತೇವೆ ಎಂದು ಸಾಮಾಜಿಕ ಸಂಘಟನೆ ನೀತಿ ತಂಡ ಘೋಷಣೆ ಮಾಡಿದೆ. ತಂಡದ ರಾಜ್ಯಾಧ್ಯಕ್ಷ ಜಯಂತ್ ಟಿ.ಕೆ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರವಿಕೃಷ್ಣಾ ರೆಡ್ಡಿಯವರ ನೇತೃತ್ವದಲ್ಲಿ ಸ್ಥಾಪನೆಯಾದ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆಯ ಪದಾಧಿಕಾರಿಗಳು ಸೇರಿ ನಿರ್ಮಿಸಿರುವ ಕರ್ನಾಟಕ ರಾಷ್ಟ್ರ […]
ಕೆ.ಆರ್.ಎಸ್ ಪಕ್ಷಕ್ಕೆ ನಮ್ಮ ಬೆಂಬಲ: ನೀತಿ ತಂಡ ಘೋಷಣೆ Read More »










