ಜಾಗ ಖರೀದಿಸಿಬಡವರಿಗೆ ಹಂಚುತ್ತೇನೆ: ಅಶೋಕ್ ರೈ
ಪುತ್ತೂರು : ತಾನು ಗೆದ್ದು ಶಾಸಕನಾದಲ್ಲಿ ಸ್ವಂತ ದುಡ್ಡಿನಿಂದ ಜಾಗ ಖರೀದಿಸಿ ಪುತ್ತೂರು ವಿಧಾನಸಭಾ ಕ್ಷೇತ್ರದದಲ್ಲಿ ಮನೆ ಕಟ್ಟಲು ಸ್ವಂತ ಜಾಗವಿಲ್ಲದೆ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿರುವ ಬಡ ಹಾಗೂ ನಿರ್ಗತಿಕ ಕುಟುಂಬಗಳಿಗೆ ಹಂಚುವ ಕೆಲಸವನ್ನು ಮಾಡುತ್ತೇನೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು. ವಿಟ್ಲ ಬೊಳಂತಿಮೊಗರಿನಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಬಿಜೆಪಿ ಸರಕಾರ ಕಳೆದ ಐದು ವರ್ಷದಿಂದ ಯಾವುದೇ ಮನೆಗಳನ್ನು ಬಡವರಿಗೆ ವಿತರಣೆ ಮಾಡಿಲ್ಲ. ಮನೆ ಸಿಗ್ತದೆ […]
ಜಾಗ ಖರೀದಿಸಿಬಡವರಿಗೆ ಹಂಚುತ್ತೇನೆ: ಅಶೋಕ್ ರೈ Read More »










