ಕೇಪು ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪ್ರಚಾರ ಸಭೆ
ವಿಟ್ಲ: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರವಾಗಿ ಕೇಪು ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪ್ರಚಾರ ಸಭೆ ನಡೆಯಿತು. ಅಭ್ಯರ್ಥಿ ಆಶಾ ತಿಮ್ಮಪ್ಪ ಮಾತನಾಡಿ, ಹಿಂದುತ್ವ ಹಾಗೂ ಅಭಿವೃದ್ಧಿಯ ನೆಲೆಯಲ್ಲಿ ಕೆಲಸ ಮಾಡುತ್ತಿರುವ ಪಕ್ಷ ಬಿಜೆಪಿ. ಹಿಂದುತ್ವ ಪರವಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿರುವ ಬಿಜೆಪಿ ಸರಕಾರ, ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಾವಿರ ಕೋಟಿ ರೂ.ಗೂ ಮಿಕ್ಕಿ ಅನುದಾನವನ್ನು ನೀಡಿದೆ. ಆದ್ದರಿಂದ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಬೇಕು ಎಂದು ವಿನಂತಿಸಿದರು. ಅಭ್ಯರ್ಥಿ ಆಶಾ […]
ಕೇಪು ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪ್ರಚಾರ ಸಭೆ Read More »










