ರಾಜಕೀಯ

ಬಿಜೆಪಿ ಆಂತರಿಕ ಕಚ್ಚಾಟ : ವಿಜಯೇಂದ್ರ ವಿರುದ್ಧ ಅಭ್ಯರ್ಥಿ ಕಣಕ್ಕಿಳಿಸಲು ಮುಂದಾದ ಯತ್ನಾಳ್‌ ಬಣ

ನಾಯಕರ ಜಗಳದಿಂದಾಗಿ ಅಶಿಸ್ತಿನ ಮಡುವಾದ ಶಿಸ್ತಿನ ಪಕ್ಷ ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆಗೆ ಬಿ.ವೈ.ವಿಜಯೇಂದ್ರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಸನಗೌಡ ಯತ್ನಾಳ್‌ ಬಣ ನಿರ್ಧರಿಸಿದ್ದು, ಇದರಿಂದಾಗಿ ಇದೇ ಮೊದಲ ಬಾರಿಗೆ ಚುನಾವಣೆ ಮೂಲಕ ರಾಜ್ಯಾಧ್ಯಕ್ಷರನ್ನು ಆರಿಸುವ ಸನ್ನಿವೇಶ ಸೃಷ್ಟಿಯಾಗಲಿದೆ.ಬಿಜೆಪಿಯಲ್ಲಿ ಭಿನ್ನಮತ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಬಣ ಬಡಿದಾಟದಿಂದ ಪಕ್ಷ ದುರ್ಬಲವಾಗುತ್ತಿದೆ. ಯತ್ನಾಳ್‌ ನೇತೃತ್ವದಲ್ಲಿ ಭಿನ್ನಮತೀಯರೆಲ್ಲ ಒಂದಾಗಿ ಯಡಿಯೂರಪ್ಪ ಪರಿವಾರದ ವಿರುದ್ಧವೇ ಹೋರಾಡುತ್ತಿರುವುದರಿಂದ ಶಿಸ್ತಿನ ಪಕ್ಷ ಅಶಿಸ್ತಿನ ಮಡುವಾಗಿ ಬದಲಾಗಿದೆ. ಪಕ್ಷದ ಸಾಮಾನ್ಯ ಕಾರ್ಯಕರ್ತರು ಈ […]

ಬಿಜೆಪಿ ಆಂತರಿಕ ಕಚ್ಚಾಟ : ವಿಜಯೇಂದ್ರ ವಿರುದ್ಧ ಅಭ್ಯರ್ಥಿ ಕಣಕ್ಕಿಳಿಸಲು ಮುಂದಾದ ಯತ್ನಾಳ್‌ ಬಣ Read More »

ನೀವು ಹಿರಿಯರು ದಯವಿಟ್ಟು ನಿಮ್ಮ ಹಿರಿತನಕ್ಕೆ ಭಾರತೀಯರೆಲ್ಲರೂ ಗೌರವ ಕೊಡುವಂತೆ ನಡೆದುಕೊಳ್ಳಿ ಖರ್ಗೆ ಅವರೇ : ಕಿಶೋರ್ ಕುಮಾರ್ | ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗೆ ಸಂತಾಪ ಸೂಚಿಸಿದ ಕಿಶೋರ್ ಕುಮಾರ್

ಪುತ್ತೂರು : ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗೆ ಸಂತಾಪ ಸೂಚಿಸಿ, ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಕುಟಂಬದವರಿಗೆ  ಭಗವಂತ ನೀಡಲಿ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು, ಪ್ರಾರ್ಥನೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಮಲ್ಲಿಕಾರ್ಜುನ ಖರ್ಗೆಯವರು ಕುಂಭಮೇಳದ ತೀರ್ಥ ಸ್ನಾನ ಹಾಗೂ ಅಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಕುರಿತಾಗಿ ನೀಡಿರುವ ಹೇಳಿಕೆ, ಒಬ್ಬ ಭಾರತೀಯನಾಗಿ ನನಗೆ ಅತ್ಯಂತ ನೋವನ್ನುಂಟು ಮಾಡಿದೆ. ಮೌನಿ ಅಮಾವಾಸ್ಯೆಯ ಹಿಂದಿನ ದಿನ ತ್ರಿವೇಣಿ ಸಂಗಮದಲ್ಲಿ ತೀರ್ಥ ಸ್ನಾನ

ನೀವು ಹಿರಿಯರು ದಯವಿಟ್ಟು ನಿಮ್ಮ ಹಿರಿತನಕ್ಕೆ ಭಾರತೀಯರೆಲ್ಲರೂ ಗೌರವ ಕೊಡುವಂತೆ ನಡೆದುಕೊಳ್ಳಿ ಖರ್ಗೆ ಅವರೇ : ಕಿಶೋರ್ ಕುಮಾರ್ | ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗೆ ಸಂತಾಪ ಸೂಚಿಸಿದ ಕಿಶೋರ್ ಕುಮಾರ್ Read More »

ಕಾಂಗ್ರೆಸಿಗೂ ನರಕಕ್ಕೂ ವ್ಯತ್ಯಾಸ ಇಲ್ಲ : ಯಶ್‌ಪಾಲ್‌ ಸುವರ್ಣ

ಮಹಾಕುಂಭಮೇಳದ ಕುರಿತು ಖರ್ಗೆ ಹೇಳಿಕೆಗೆ ತಿರುಗೇಟು ಉಡುಪಿ: ಕಾಂಗ್ರೆಸ್ಸಿಗೂ ನರಕಕ್ಕೂ ಯಾವುದೇ ವ್ಯತ್ಯಾಸ ಇಲ್ಲ. ದೇಶ ವಿರೋಧಿ ಹಾಗೂ ಹಿಂದೂ ವಿರೋಧಿಗಳಿಗೆ ಸ್ವರ್ಗ ಇಲ್ಲ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿರುಗೇಟು ನೀಡಿದ್ದಾರೆ.ಕುಂಭಮೇಳದಲ್ಲಿ ಸ್ನಾನ ಮಾಡಿದರೆ ದೇಶದ ಬಡತನ ನೀಗುವುದಿಲ್ಲ ಎಂಬ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಶಾಸಕ, ಕಾಂಗ್ರೆಸ್ ಈಗಾಗಲೇ ನರಕದಲ್ಲಿ ಇದೆ. ಸ್ವರ್ಗಕ್ಕೆ ಹೋಗುವಂತಹ ಅವಕಾಶವನ್ನು ದೇವರು ಅವರಿಗೆ ಕಲ್ಪಿಸುವುದಿಲ್ಲ. ದೇಶ ವಿರೋಧಿ, ಹಿಂದೂ ವಿರೋಧಿಗಳಿಗೆ ಸ್ವರ್ಗ

ಕಾಂಗ್ರೆಸಿಗೂ ನರಕಕ್ಕೂ ವ್ಯತ್ಯಾಸ ಇಲ್ಲ : ಯಶ್‌ಪಾಲ್‌ ಸುವರ್ಣ Read More »

ಹಿರಿತನವನ್ನು ಗುಲಾಮಗಿರಿ ಪಕ್ಷಕ್ಕೆ ಒತ್ತೆಯಿಟ್ಟಂತೆ ವರ್ತನೆ : ಖರ್ಗೆಗೆ ವಿಜಯೇಂದ್ರ ತಿರುಗೇಟು

ಗಂಗೆಯಲ್ಲಿ ಸ್ನಾನ ಮಾಡುವುದರಿಂದ ಬಡತನ ಹೋಗುತ್ತದಯೇ ಎಂದು ಟೀಕಿಸಿದ್ದ ಖರ್ಗೆ ಬೆಂಗಳೂರು: ಗಂಗಾನದಿಯಲ್ಲಿ ಸ್ನಾನ ಮಾಡುವುದರಿಂದ ಬಡತನ ಹೋಗುತ್ತದೆಯೇ ಎಂದಿರುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿವಾದಕ್ಕೊಳಗಾಗಿದೆ. ಮಹಾಕುಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಗಂಗಾ ನದಿಯಲ್ಲಿ ಪವಿತ್ರ ತೀರ್ಥ ಸ್ನಾನ ಮಾಡಿರುವುದನ್ನು ಲೇವಡಿ ಮಾಡಿ ಮಾಡಿ ಖರ್ಗೆ ಈ ಹೇಳಿಕೆ ನೀಡಿದ್ದಾರೆ. ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಹಿಂದುಗಳ ಧಾರ್ಮಿಕ ಶ್ರದ್ಧೆಯನ್ನು ಅವಮಾನಿಸುವುದು ಕಾಂಗ್ರೆಸ್ಸಿಗರ ಚಾಳಿ ಎಂದಿದ್ದಾರೆ.

ಹಿರಿತನವನ್ನು ಗುಲಾಮಗಿರಿ ಪಕ್ಷಕ್ಕೆ ಒತ್ತೆಯಿಟ್ಟಂತೆ ವರ್ತನೆ : ಖರ್ಗೆಗೆ ವಿಜಯೇಂದ್ರ ತಿರುಗೇಟು Read More »

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿಗೆ ಇ.ಡಿ. ನೋಟಿಸ್‌

ಎರಡು ದಿನ ವಿಚಾರಣೆಗೆ ಹಾಜರಾಗಲು ಸೂಚನೆ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಮತ್ತು ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರಿಗೆ ನೋಟಿಸ್​​ ಜಾರಿ ಮಾಡಿದೆ. ಇ.ಡಿ ನೋಟಿಸ್​ ನೀಡುತ್ತಿದ್ದಂತೆ ಪಾರ್ವತಿ ಸಿದ್ದರಾಮಯ್ಯ ಮತ್ತು ಭೈರತಿ ಸುರೇಶ್ ಕರ್ನಾಟಕ ಹೈಕೋರ್ಟ್​​ನ​ ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ತುರ್ತು ವಿಚಾರಣೆ ನಡೆಸುವಂತೆ

ಮುಡಾ ಹಗರಣ : ಸಿದ್ದರಾಮಯ್ಯ ಪತ್ನಿಗೆ ಇ.ಡಿ. ನೋಟಿಸ್‌ Read More »

ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್‌ ಆಸ್ಪತ್ರೆಯಿಂದ ಬಿಡುಗಡೆ

ಬೆಳಗಾವಿ: ಕಾರು ಅಪಘಾತದಲ್ಲಿ ಗಾಯಗೊಂಡು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್ ಆಗಿದ್ದಾರೆ. ಜನವರಿ 14ರಂದು ಬೆಂಗಳೂರಿನಿಂದ ಬೆಳಗಾವಿಗೆ ತೆರಳುವಾಗ ಅಂಬಡಗಟ್ಟಿ ಬಳಿ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತವಾಗಿ, ಕತ್ತಿಗೆ ಗಾಯವಾಗಿತ್ತು. 13 ದಿನಗಳ ಕಾಲ ಚಿಕಿತ್ಸ ಪಡೆದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನನಗೆ ಆಗಬಾರದ ದುರ್ಘಟನೆ ಆಯಿತು. ಕೊನೇ ಹಂತ ನೋಡಿ ಹೋರಾಟ ಮಾಡಿ

ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಲಕ್ಷ್ಮೀ ಹೆಬ್ಬಾಳ್ಕರ್‌ ಆಸ್ಪತ್ರೆಯಿಂದ ಬಿಡುಗಡೆ Read More »

ಪ್ರತಿಷ್ಠಿತ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಚುನಾವಣೆ | ಎಲ್ಲಾ ೧೨ ಸ್ಥಾನಗಳು ಸಹಕಾರ ಭಾರತಿ ತೆಕ್ಕೆಗೆ

ಪುತ್ತೂರು: ಟೌನ್ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ೧೨ ಸದಸ್ಯರು ಜಯ ಶಾಲಿಯಾಗಿದ್ದಾರೆ. ಒಂದು ಸೀಟು ಅವಿರೋಧ ಆಯ್ಕೆಯ ಬಳಿಕ ನಡೆದ ಚುನಾವಣೆಯಲ್ಲಿ ೧೨ ಕ್ಷೇತ್ರಗಳಿಗೆ ಚುನಾವಣೆ ನಡೆದಿದೆ, ಹರೀಶ್ ಬಿಜತ್ರೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಉಳಿದಂತೆ ಕಿಶೋರ್ ಕೊಳತ್ತಾಯ, ಚಂದ್ರಶೇಖರ್ ರಾವ್ ಬಪ್ಪಳಿಗೆ, ರಾಜು ಶೆಟ್ಟಿ, ರಾಮಚಂದ್ರ ಕಾಮತ್, ಶ್ರೀಧರ್ ಪಟ್ಲ, ಸುಜೀಂದ್ರ ಪ್ರಭು, ಗಣೇಶ್ ಕೌಕ್ರಾಡಿ, ಮಲ್ಲೇಶ್, ವೀಣಾ, ಸೀಮಾ, ಕಿರಣ್ ಕುಮಾರ್, ಶ್ರೀಧರ್ ಗೌಡ ಚುನಾವಣೆಯಲ್ಲಿ ವಿಜಯ ಶಾಲಿಯಾದರು.

ಪ್ರತಿಷ್ಠಿತ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಚುನಾವಣೆ | ಎಲ್ಲಾ ೧೨ ಸ್ಥಾನಗಳು ಸಹಕಾರ ಭಾರತಿ ತೆಕ್ಕೆಗೆ Read More »

ಇಡೀ ಗ್ರಾಮವನ್ನೇ ಖರೀದಿ ಮಾಡಿದ ಕಾಂಗ್ರೆಸ್‌ ಶಾಸಕ

ಗ್ರಾಮಸ್ಥರಿಂದ ಲೋಕಾಯುಕ್ತಕ್ಕೆ ದೂರು ರಾಮನಗರ: ವಕ್ಫ್ ಮಂಡಳಿ ರೈತರ ಜಮೀನು ಕಬಳಿಸುತ್ತಿರುವ ವಿವಾದ ಇನ್ನೂ ಜೀವಂತವಾಗಿರುವಾಗಲೇ ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್‌ ಹುಸೇನ್‌ ಇಡೀ ಗ್ರಾಮವನ್ನೇ ಖರೀದಿ ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಉಳುವವನೇ ಭೂಮಿಯ ಒಡೆಯ ಎಂಬ ಭೂ ಸುಧಾರಣಾ ಕಾಯ್ದೆಯನ್ನು ಉಲ್ಲಂಘನೆ ಮಾಡಿ ಇಡೀ ಊರನ್ನೇ ಶಾಸಕರು ಖರೀದಿ ಮಾಡಿದ್ದಾರೆಂದು ಗ್ರಾಮಸ್ಥರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಉಳುವವನೇ ಭೂಮಿಯ ಒಡೆಯ ಎಂಬ ಕಾಯ್ದೆ ಜಾರಿಗೆ ಬಂದು ದಶಕಗಳೇ ಕಳೆದಿವೆ. ಈ ಕಾಯ್ದೆಯನ್ನು ಜಾರಿ

ಇಡೀ ಗ್ರಾಮವನ್ನೇ ಖರೀದಿ ಮಾಡಿದ ಕಾಂಗ್ರೆಸ್‌ ಶಾಸಕ Read More »

ಕೋಟೆಕಾರು ದರೋಡೆ ಕೃತ್ಯಕ್ಕೆ ಸಹಕರಿಸಿದವರಿಗೆ ರಾಜಕೀಯ ರಕ್ಷಣೆ : ಭರತ್‌ ಶೆಟ್ಟಿ

ಸಂಚಿನಲ್ಲಿ ಭಾಗಿಯಾದವರ ಹೆಸರು ಹೊರಗೆ ಬಾರದಂತೆ ತಡೆದಿದ್ದಾರೆ ಎಂದು ಆರೋಪ ಮಂಗಳೂರು: ಕೋಟೆಕಾರು ಸಹಕಾರಿ ಬ್ಯಾಂಕ್‌ನ ಕೆ.ಸಿ ರೋಡ್‌ ಶಾಖೆಯಲ್ಲಿ ಕಳೆದ ಶುಕ್ರವಾರ ಹಾಡಹಗಲೇ ನಡೆದಿರುವ ದರೋಡೆಯಲ್ಲಿ ಸ್ಥಳೀಯರ ಕೈವಾಡವಿದ್ದರೂ ರಾಜಕೀಯ ಕಾರಣಗಳಿಗಾಗಿ ಅವರ ಹೆಸರು ಹೊರಬಾರದಂತೆ ಮಾಡಲಾಗಿದೆ ಎಂದು ಶಾಸಕ ಭರತ್‌ ಶೆಟ್ಟಿ ಬಾಂಬ್‌ ಸಿಡಿಸಿದ್ದಾರೆ. ಸ್ಥಳೀಯರ ಕೈವಾಡವನ್ನು ಮುಚ್ಚಿ ಹಾಕಲು ವ್ಯವಸ್ಥಿತ ಪ್ರಯತ್ನ ಮಾಡಲಾಗುತ್ತಿದೆ. ಪೊಲೀಸರು ದರೋಡೆ ಮಾಡಿದವರನ್ನು ಬಂಧಿಸಿ ಮೂರು ದಿನ ಆದರೂ ದರೋಡೆಗೆ ಪ್ಲಾನ್‌ ಮಾಡಿದವರ ಕುರಿತು ಇನ್ನೂ ಯಾವುದೇ ಮಾಹಿತಿ

ಕೋಟೆಕಾರು ದರೋಡೆ ಕೃತ್ಯಕ್ಕೆ ಸಹಕರಿಸಿದವರಿಗೆ ರಾಜಕೀಯ ರಕ್ಷಣೆ : ಭರತ್‌ ಶೆಟ್ಟಿ Read More »

ಮುಡಾ ಹಗರಣ: ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್‌ಚಿಟ್‌

ಇದು ನಿರೀಕ್ಷಿತ ತನಿಖಾ ವರದಿ ಎಂದ ಸ್ನೇಹಮಯಿ ಕೃಷ್ಣ ಬೆಂಗಳೂರು: ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ನಿರೀಕ್ಷಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಯವರಿಗೆ ಕ್ಲೀನ್‌ಚಿಟ್‌ ನೀಡಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರ ಎಲ್ಲೂ ಕಂಡು ಬಂದಿಲ್ಲ. ಡಿನೋಟಿಫೈ ಮಾಡುವಾಗ, ಭೂಪರಿವರ್ತನೆ ಮಾಡುವಾಗ ಅಧಿಕಾರಿಗಳು ನಿಯಮಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲವೊಂದು ತಿಳಿಸಿದೆ. ಮುಡಾ ಆಯುಕ್ತರು, ರೆವಿನ್ಯೂ ಅಧಿಕಾರಿಗಳು ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿದೆ.

ಮುಡಾ ಹಗರಣ: ಸಿದ್ದರಾಮಯ್ಯಗೆ ಲೋಕಾಯುಕ್ತ ಕ್ಲೀನ್‌ಚಿಟ್‌ Read More »

error: Content is protected !!
Scroll to Top