ಕಲ್ಲು ತೂರಿದವರ ಮೇಲಿನ ಕೇಸ್ ವಾಪಸ್ ಪಡೆದ ನಿರ್ಧಾರಕ್ಕೆ ಕೋರ್ಟ್ ತಡೆ
ಚಿತ್ತಾಪುರದಲ್ಲಿ ನಡೆದ ಪ್ರಕರಣದಲ್ಲಿ ಸರ್ಕಾರಕ್ಕೆ ಹಿನ್ನಡೆ ಬೆಂಗಳೂರು: ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ 2019ರ ಆಗಸ್ಟ್ನಲ್ಲಿ ನಡೆದಿದ್ದ ಪೊಲೀಸರ ಮೇಲೆ ಹಲ್ಲೆ ಮತ್ತು ಕರ್ತವ್ಯಕ್ಕೆ ಅಡ್ಡಿ ಪ್ರಕರಣವನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸಚಿವ ಸಂಪುಟದ ನಿರ್ಧಾರಕ್ಕೆ ಹೈಕೋರ್ಟ್ನ ಕಲಬುರಗಿ ವಿಭಾಗೀಯ ಪೀಠ ತಾತ್ಕಾಲಿಕ ತಡೆ ನೀಡಿ ಆದೇಶಿಸಿದೆ. ಸರ್ಕಾರದ ನಿರ್ಧಾರ ಪ್ರಶ್ನಿಸಿ ಗಿರೀಶ್ ಭಾರದ್ಚಜ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿದೆ. 2019ರ ಆಗಸ್ಟ್ನಲ್ಲಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವು ಸಾಗಾಟ ಮಾಡುತ್ತಿದ್ದ ವಾಹನವೊಂದನ್ನು ಖಚಿತ ಮಾಹಿತಿಯ ಆಧಾರದಲ್ಲಿ […]
ಕಲ್ಲು ತೂರಿದವರ ಮೇಲಿನ ಕೇಸ್ ವಾಪಸ್ ಪಡೆದ ನಿರ್ಧಾರಕ್ಕೆ ಕೋರ್ಟ್ ತಡೆ Read More »










