ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆ.ಪಿ. ನಡ್ಡಾ
ಬೆಂಗಳೂರು: ಬೆಂಗಳೂರಿನ ಶಾಂಗ್ರಿಲಾ ಹೊಟೇಲ್ ನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಿಜೆಪಿಯ ಪ್ರಣಾಳಿಕೆ ಬಿಡುಗಡೆ ಮಾಡಿದರು. ಪ್ರಣಾಳಿಕೆಯ ಪ್ರಮುಖ ಅಂಶಗಳು: 1. ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ವರ್ಷಕ್ಕೆ ಮೂರು ಅಡುಗೆ ಅನಿಲ ವಿತರಣೆ (ಯುಗಾದಿ, ಗಣೇಶ ಚತುರ್ಥಿ ಮತ್ತು ದೀಪಾವಳಿಯಂದು ಉಚಿತ ಸಿಲಿಂಡರ್ ವಿತರಣೆ) 2. ಗುಣಮಟ್ಟದ ಆಹಾರ ಒದಗಿಸುವುದಕ್ಕಾಗಿ ಮಹಾನಗರ ಪಾಲಿಕೆಯ ವಾರ್ಡ್ ಗಳಲ್ಲಿ ಅಟಲ್ ಆಹಾರ ಕೇಂದ್ರ ಸ್ಥಾಪನೆ. 3. ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೊಳಿಸಲಾಗುವುದು. 4. ಬಿಪಿಎಲ್ […]
ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆ.ಪಿ. ನಡ್ಡಾ Read More »










