ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ನಿರ್ಧಾರ ಇಲ್ಲ : ಸಿಎಂ ಬೊಮ್ಮಾಯಿ
ಬೆಂಗಳೂರು: ಸುಪ್ರೀಂ ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುಸ್ಲಿಮರ ಮೀಸಲಾತಿ ಕುರಿತು ಈಗಾಗಲೇ ಸರ್ವೋಚ್ಚ ನ್ಯಾಯಾಲಯದ ಪ್ರಕರಣದ ವಿಚಾರಣೆ ಪೂರ್ಣವಾಗುವವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯವು ಮೇ 9ಕ್ಕೆ ದಿನಾಂಕ ಮುಂದೂಡಿದ್ದು, ಕೋರ್ಟ್ನಿಂದ ಯಾವುದೇ ತಡೆಯಾಜ್ಞೆ ಸಿಕ್ಕಿಲ್ಲ ಎಂದರು.ಮುಸ್ಲಿಮರಿಗೆ ವಿರುದ್ಧವಾಗಿ ಈ ಮೀಸಲಾತಿ ಹಂಚಿಕೆ ಇಲ್ಲ. ಈ ಬಗ್ಗೆ ಕಾಂಗ್ರೆಸ್ ಸುಳ್ಳು ಹೇಳುತ್ತಿದೆ. ಮುಸ್ಲಿಮರಲ್ಲಿ ಸುಮಾರು 17 […]
ಕೋರ್ಟ್ ವಿಚಾರಣೆ ಪೂರ್ಣವಾಗುವವರೆಗೆ ಮುಸ್ಲಿಂ ಮೀಸಲಾತಿ ಬಗ್ಗೆ ನಿರ್ಧಾರ ಇಲ್ಲ : ಸಿಎಂ ಬೊಮ್ಮಾಯಿ Read More »










