ರಾಜಕೀಯ

ಬಿಜೆಪಿ ಚುನಾವಣಾ ಪೂರ್ವಭಾವಿ ಸಭೆ

ಪುತ್ತೂರು: ಶಾಂತಿಗೋಡು ಭಾರತೀಯ ಜನತಾ ಪಾರ್ಟಿ ವತಿಯಿಂದ ಚುನಾವಣಾ ಪೂರ್ವಭಾವಿ ಸಭೆ ಭಾನುವಾರ ಸಂಜೆ ಪಾರ್ವತಿ ಕರ್ಪುತ್ತಮೂಳೆ ಅವರ ಮನೆಯಲ್ಲಿ ನಡೆಯಿತು. ಶಾಸಕ ಸಂಜೀವ ಮಠಂದೂರು ಮಾತನಾಡಿ, ಮುಂಬರುವ ಚುನಾವಣೆಯಲ್ಲಿ ಅಭೂತಪೂರ್ವ ಜಯಗಳಿಸುವ ನಿಟ್ಟಿನಲ್ಲಿ ಕಾರ್ಯಕರ್ತೆರ ಶ್ರಮ ಅಗತ್ಯವಾಗಿದೆ. ಹಿಂದಿನ ಅವಧಿಯಲ್ಲಿ ಸುಮಾರು 20 ಕೋಟಿಗೂ ಮಿಕ್ಕಿ ಅನುದಾನ ಶಾಂತಿಗೋಡು ಗ್ರಾಮಕ್ಕೆ ಬಂದಿದ್ದು, ಕೃಷಿಕರಿಗೆ ಅನುಕೂಲವಾಗುವ  ಕಿಂಡಿ ಅಣೆಕಟ್ಟು, ಏತ ನೀರಾವರಿ ಯೋಜನೆ ಹಾಗೂ ರಸ್ತೆಗಳಿಗೆ ಹಲವಾರು ಅನುದಾನಗಳನ್ನು ನೀಡಲಾಗಿದೆ.. ಮುಂಬರುವ ಚುನಾವಣೆಗೆ ಈ ಅಭಿವೃದ್ಧಿ ಪೂರಕವಾಗಲಿದ್ದು, […]

ಬಿಜೆಪಿ ಚುನಾವಣಾ ಪೂರ್ವಭಾವಿ ಸಭೆ Read More »

ಏ.26 : ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ಪೂರ್ವಭಾವಿ ಸಭೆ

ಪುತ್ತೂರು : ಏ.26 ರಂದು ಪುತ್ತೂರಿನಲ್ಲಿ ಜೈನಭವನದಲ್ಲಿ ನಡೆಯಲಿರುವ ಬಿಜೆಪಿ ಮಹಿಳಾ ಸಮಾವೇಶದ ಪೂರ್ವಭಾವಿ ಸಭೆ ಭಾನುವಾರ ಬಿಜೆಪಿ ಚುನಾವಣಾ ಕಚೇರಿಯಲ್ಲಿ ನಡೆಯಿತು. ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಸಭೆಯನ್ನುದ್ದೇಶಿಸಿ ಮಾತನಾಡಿ, ಸಮಾವೇಶದಲ್ಲಿ ರಾಜ್ಯ ಆರೋಗ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್ ಸೇರಿದಂತೆ ಮತ್ತಿತರ ಮಹಿಳಾ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂದು ಅವರು ವಿನಂತಿಸಿದರು. ಸಭೆಯಲ್ಲಿ ಮಹಿಳಾ ಮೋರ್ಚಾ ರಾಷ್ಟ್ರೀಯ ಉಪಾಧ್ಯಕ್ಷೆ ಜ್ಯೋತಿ ಪಾಂಡೆ, ಮಹಿಳಾ ಆಯೋಗದ ಮಾಜಿ ಸದಸ್ಯೆ, ಮಹಿಳಾ

ಏ.26 : ಪುತ್ತೂರಿನಲ್ಲಿ ಬಿಜೆಪಿ ಮಹಿಳಾ ಸಮಾವೇಶ | ಪೂರ್ವಭಾವಿ ಸಭೆ Read More »

ಹಿರಿಯ, ವಿಶೇಷ ಚೇತನರಿಗೆ ಮತದಾನ | ಅಧಿಕಾರಿಗಳಿಗೆ ತರಬೇತಿ

ಪುತ್ತೂರು: 80 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರಿಗೆ ಹಾಗೂ ವಿಶೇಷ ಚೇತನರಿಗೆ ಮನೆ ಭೇಟಿ ಮಾಡಿ ಮತದಾನ ಮಾಡಿಸುವ ಕಾರ್ಯ ಏ.29 ರಿಂದ ಮೇ 6 ರ ತನಕ ನಡೆಯಲಿದ್ದು, ಈ ನಿಟ್ಟಿನಲ್ಲಿ  ನಿಯೋಜಿತ ಮತದಾನ ಅಧಿಕಾರಿ ಮತ್ತು ಸಿಬಂದಿ ವರ್ಗದವರಿಗೆ ತರಬೇತಿ ಕಾರ್ಯಕ್ರಮ ಭಾನುವಾರ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು. 104 ಪೋಲಿಂಗ್ ಆಫೀಸರ್,  41 ಮಂದಿ ಮೈಕ್ರೋ ಅಬ್ಸರ್‌ವರ್ ಮತ್ತು 20 ಮಂದಿ ಸೆಕ್ಟರ್ ಆಫೀಸರ್ ಗಳಿಗೆ 3 ಕೊಠಡಿಗಳಲ್ಲಿ ಪ್ರತ್ತೇಕವಾಗಿ

ಹಿರಿಯ, ವಿಶೇಷ ಚೇತನರಿಗೆ ಮತದಾನ | ಅಧಿಕಾರಿಗಳಿಗೆ ತರಬೇತಿ Read More »

ಬೆಳ್ತಂಗಡಿ : ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ

ಬೆಳ್ತಂಗಡಿ : ನವವಿವಾಹಿತೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿಯಲ್ಲಿ ಸಂಭವಿಸಿದೆ.ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ಕೌಶಲ್ಯ (26) ಎರಡು ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ : ನವವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ Read More »

ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌

ಬೆಂಗಳೂರು : ಒಂದಷ್ಟು ಕಾಲದಿಂದ ಸಿನಿಮಾ ಹಾಗೂ ರಾಜಕೀಯದಿಂದಲೇ ಸೈಲೆಂಟಾಗಿದ್ದ ಸ್ಯಾಂಡಲ್‌ವುಡ್‌ನ ಮೋಹಕ ತಾರೆ ನಟಿ ರಮ್ಯಾ(v) ಅವರು ಮತ್ತೆ ರಾಜಕೀಯದತ್ತ ತಮ್ಮ ದೃಷ್ಟಿ ಹರಿಸಿದ್ದಾರೆ. ಸದ್ಯಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಸಾಮಾಜಿಕ ಜಾಲತಾಣಗಳ ಮೂಲಕವೇ ಕೆಲ ರಾಜಕೀಯ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅದರಂತೆ ರಮ್ಯಾ ಅವರನ್ನು ಬಿಜೆಪಿಗೆ ಬರುವಂತೆ ಉನ್ನತ ನಾಯಕರು ಆಹ್ವಾನಿಸಿದ್ದರು ಸ್ವತಃ ರಮ್ಯಾ ಅವರೇ ಈ ವಿಚಾರವನ್ನು ಬಹಿರಂಗಪಡಿಸಿದ್ದು, ಬಿಜೆಪಿಗೆ ಬನ್ನಿ ನಾಳೆಯೇ ನಿಮ್ಮನ್ನು ಮಂತ್ರಿ ಮಾಡುತ್ತೇವೆ ಎಂದು

ಶೆಟ್ಟರ್‌, ಸವದಿಗೆ ಟಿಕೆಟ್‌ ನೀಡಿಲ್ಲ, ಇನ್ನೂ ರಮ್ಯಾಗೆ ಕೊಡೋಕಾಗುತ್ತಾ?: ಅಶೋಕ್‌ Read More »

ಚುನಾವಣೆ ಹಿನ್ನಲೆ : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ

ಪುತ್ತೂರು: ಮೇ 10 ರಂದು ನಡೆಯುವ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ 220 ಬೂತ್ ಗಳಲ್ಲಿ ಏಕಕಾಲದಲ್ಲಿ ಅಭಿಯಾನಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಡಬಲ್ ಇಂಜಿನ್ ಸರಕಾರದ ಸಾಧನೆ ಕುರಿತು ಮನೆ ಮನೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಬೊಳುವಾರಿನಲ್ಲಿ ಡಾ.ಎಂ.ಕೆ.ಪ್ರಸಾದ್  ಅಭ್ಯರ್ಥಿ ಆಶಾ ತಿಮ್ಮಪ್ಪ ಪರಿಚಯ ಪತ್ರವನ್ನು ಮನೆ, ಅಂಗಡಿಗಳಿಗೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಮಂಡಲ ಅಧ್ಯಕ್ಷ

ಚುನಾವಣೆ ಹಿನ್ನಲೆ : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಮನೆ ಮನೆ ಸಂಪರ್ಕ ಅಭಿಯಾನಕ್ಕೆ ಚಾಲನೆ Read More »

ಪುತ್ತೂರು ಜಿಲ್ಲೆಯನ್ನಾಗಿಸಲು ಪ್ರಾಮಾಣಿಕ ಪ್ರಯತ್ನ | ವಿಟ್ಲ ಕಾರ್ಯಕರ್ತರ ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ

ಪುತ್ತೂರು: ಪುತ್ತೂರು ಜಿಲ್ಲೆಯಾಗಿ ಪರಿವರ್ತಿಸಲು ಎಲ್ಲಾ ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಪು್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಹೇಳಿದರು. ಅವರು ವಿಟ್ಲದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ಪುತ್ತೂರು ಕೇಂದ್ರೀಕೃತವಾಗಿ ನೂತನ ಜಿಲ್ಲೆಯ ಕನಸು ಈ ಭಾಗದಲ್ಲಿದೆ. ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದ ಅವರು, ಕಳೆದ ಐದು ವರ್ಷಗಳಲ್ಲಿ ರಾಜ್ಯದ ಡಬಲ್ ಇಂಜಿನ್ ಸರಕಾರದ ಸಾಧನೆಗಳು ಬಿಜೆಪಿಗೆ ಶ್ರೀರಕ್ಷೆಯಾಗಲಿದ್ದು, ಶಾಸಕ ಸಂಜೀವ ಮಠಂದೂರು ಅವರು ಒಂದೂವರೆ ಸಾವಿರ ಕೋಟಿ ಅನುದಾನ

ಪುತ್ತೂರು ಜಿಲ್ಲೆಯನ್ನಾಗಿಸಲು ಪ್ರಾಮಾಣಿಕ ಪ್ರಯತ್ನ | ವಿಟ್ಲ ಕಾರ್ಯಕರ್ತರ ಸಭೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ Read More »

ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿಯೇ ಇಲ್ಲ : ಸಿದ್ದರಾಮಯ್ಯ ಸೃಷ್ಟನೆ

ಲಿಂಗಾಯತರ ಆಕ್ರೋಶ ತಣಿಸಲು ಪ್ರಯತ್ನ ಬೆಂಗಳೂರು : ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿದ್ದೇನೆಂದು ತೋರಿಸಲು ಮಾಡುತ್ತಿರುವ ಪುಯತ್ನ ರಾಜಕೀಯ ದುರುದ್ದೇಶದಿಂದ ಕೂಡಿದ್ದು, ಆ ರೀತಿ ನಾನು ಹೇಳಿಯೇ ಇಲ್ಲ ಎಂದು ಸಿದ್ದರಾಮಯ್ಯ ಸೃಷ್ಟಿಕರಣ ನೀಡಿದ್ದಾರೆ. ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪುಯೋಗ ಮಾಡುತ್ತಿದ್ದಾರೆ ಎಂದು ಹೇಳಿದ್ದೆ. ನಾನು ಬಸವರಾಜ ಬೊಮ್ಮಾಯಿ ಅವರಿಗೆ ಸೀಮಿತವಾಗಿ ಭ್ರಷ್ಟ ಎಂದು ಹೇಳಿದ್ದೆ, ಲಿಂಗಾಯತರು ಭ್ರಷ್ಟರು ಎಂದು ಎಲ್ಲಿಯೂ ಹೇಳಿಲ್ಲ. ಇದನ್ನು ವರದಿ ಮಾಡಿರುವುದು ಸರಿಯಾಗಿಲ್ಲ ಅಂತ ಹೇಳಿದ್ದಾರೆ. ಲಿಂಗಾಯತರಲ್ಲಿ

ಲಿಂಗಾಯತರೆಲ್ಲ ಭ್ರಷ್ಟರೆಂದು ನಾನು ಹೇಳಿಯೇ ಇಲ್ಲ : ಸಿದ್ದರಾಮಯ್ಯ ಸೃಷ್ಟನೆ Read More »

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಜ್ವರ, ಶ್ವಾಸಕೋಶದ ಸೋಂಕು, ಧೂಳಿನ ಅಲರ್ಜಿ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜ್ವರ ಮತ್ತು ಆಯಾಸದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಕುಮಾರಸ್ವಾಮಿ, “ಭಯಪಡುವ ಅಗತ್ಯವಿಲ್ಲ” ಮತ್ತು ವಿಶ್ರಾಂತಿ ಪಡೆದ ನಂತರ ಪ್ರಚಾರವನ್ನು ಪುನರಾರಂಭಿಸುತ್ತೇನೆ ಎಂದು ಹೇಳಿದ್ದಾರೆ. ಚುನಾವಣಾ ಪ್ರಚಾರದಲ್ಲಿ “ದಣಿವರಿಯದೆ” ತೊಡಗಿಸಿಕೊಂಡ ನಂತರ ಅವರಿಗೆ ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ವೈದ್ಯರು ತಿಳಿಸಿದ್ದಾರೆ.ಜೆಡಿಎಸ್​ ಪಕ್ಷದ ಕಾರ್ಯಕರ್ತರು, ಮುಖಂಡರು ಯಾರೂ ಕೂಡ ಆತಂಕಕ್ಕೆ ಒಳಗಾಗುವುದು ಬೇಡ ಶೀಘ್ರ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು Read More »

ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶೀನಿವಾಸ ಬಿ. ವಿ. ವಿರುದ್ಧ ಲೈಂಗಿಕ ಕಿರುಕುಳ ಆರೋಪ

ತನಿಖೆಗಾಗಿ ಬೆಂಗಳೂರಿಗೆ ಹೊರಟ ಅಸ್ಸಾಂ ಪೊಲೀಸ್‌ ತಂಡ ದೆಹಲಿ : ಯುವ ಕಾಂಗ್ರೆಸ್‌ನ ಉಚ್ಚಾಟಿತ ಅಧ್ಯಕ್ಷೆ ಅಂಗ್ಕಿತಾ ದತ್ತಾ ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಬೆಂಗಳೂರಿನ ಶ್ರೀನಿವಾಸ ಬಿ. ವಿ. ವಿರುದ್ಧ ನೀಡಿರುವ ಲೈಂಗಿಕ ಕಿರುಕುಳದ ತನಿಖೆಗಾಗಿ ಅಸ್ಸಾಂ ಪೊಲೀಸ್‌ ತಂಡವೊಂದು ಬೆಂಗಳೂರಿಗೆ ಹೊರಟಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶೀನಿವಾಸ ಬಿ. ವಿ. ಅವರು ಲೈಂಗಿಕ ಕಿರುಕುಳ ನೀಡಿದ್ದಾರೆಂದು ಅಂಗ್ಕಿತಾ ದತ್ತ ಬಹಿರಂಗಪಡಿಸಿದ ಬಳಿಕ ಅವರನ್ನು ಕಾಂಗ್ರೆಸ್‌ನಿಂದ ಆರ ವರ್ಷದ ಮಟ್ಟಿಗೆ ಉಚ್ಚಾಟಿಸಲಾಗಿದೆ. ಶ್ರೀನಿವಾಸ ವಿರುದ್ಧ

ರಾಷ್ಟ್ರೀಯ ಯುವ ಕಾಂಗ್ರೆಸ್‌ ಅಧ್ಯಕ್ಷ ಶೀನಿವಾಸ ಬಿ. ವಿ. ವಿರುದ್ಧ ಲೈಂಗಿಕ ಕಿರುಕುಳ ಆರೋಪ Read More »

error: Content is protected !!
Scroll to Top