ಯಾವ ಮಾನದಂಡದ ಮೇಲೆ ನಕ್ಸಲರಿಗೆ ಪ್ಯಾಕೇಜ್? ಸುನಿಲ್ ಕುಮಾರ್ ಪ್ರಶ್ನೆ
ನಕ್ಸಲರ ಶರಣಾಗತಿ ಪ್ರಹಸನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಶಾಸಕ ಕಾರ್ಕಳ : ಶರಣಾಗುವ ಆರು ಮಂದಿ ನಕ್ಸಲರಿಗೆ ಸರಕಾರ ಪರಿಹಾರದ ಪ್ಯಾಕೇಜ್ ನೀಡುತ್ತಿರುವುದಕ್ಕೆ ಕಾರ್ಕಳ ಶಾಸಕ, ಮಾಜಿ ಸಚಿವ ಸುನಿಲ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫೇಸ್ಬುಕ್ನಲ್ಲಿ ಬರೆದುಕೊಂಡಿರುವ ಅವರು ಯಾವ ಮಾನದಂಡದ ಮೇಲೆ ಸರಕಾರ ಈ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದ್ದಾರೆ. ಆರು ಮಂದಿ ನಕ್ಸಲರಿಗೆ ರಾಜ್ಯ ಸರಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಯಾವ ಮಾನದಂಡದ ಮೇಲೆ ಸರ್ಕಾರ ಈ […]
ಯಾವ ಮಾನದಂಡದ ಮೇಲೆ ನಕ್ಸಲರಿಗೆ ಪ್ಯಾಕೇಜ್? ಸುನಿಲ್ ಕುಮಾರ್ ಪ್ರಶ್ನೆ Read More »