ಬಿಜೆಪಿಯಲ್ಲೀಗ ರಾಮುಲು-ರೆಡ್ಡಿ ಕಲಹ
ಒಂದು ಕಾಲದ ಗೆಳೆಯರ ನಡುವೆ ತೀವ್ರ ಕಚ್ಚಾಟ ಬೆಂಗಳೂರು: ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು ಎನ್ನುವುದಕ್ಕೆ ಬಿಜೆಪಿಯಲ್ಲಿ ಈಗ ನಡೆಯುತ್ತಿರುವ ಶ್ರೀ ರಾಮುಲು ಮತ್ತು ಜನಾರ್ದನ ರೆಡ್ಡಿ ಕಲಹವೇ ಸಾಕ್ಷಿ. ಬಳ್ಳಾರಿಯ ಪ್ರಭಾವಿ ರಾಜಕೀಯ ನಾಯಕರಾಗಿದ್ದ ಶ್ರೀರಾಮುಲು ಮತ್ತು ರೆಡ್ಡಿ ಒಂದು ಕಾಲದಲ್ಲಿ ರಾಮ-ಲಕ್ಷ್ಮಣರಂತೆ ಪಕ್ಷಕ್ಕಾಗಿ ದುಡಿದವರು. ಆದರೆ ಈಗ ಪರಸ್ಪರರ ವಿರುದ್ಧ ಕತ್ತಿ ಮಸೆಯುವ ಹಂತಕ್ಕೆ ಅವರ ದ್ವೇಷ ಬಂದಿದೆ. ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಮಧ್ಯೆ ಕಿಡಿ ಹಚ್ಚಿದ್ದು ಉಪಚುನಾವಣೆಯ ಪರಾಜಿತ ಅಭ್ಯರ್ಥಿ ಬಂಗಾರು […]
ಬಿಜೆಪಿಯಲ್ಲೀಗ ರಾಮುಲು-ರೆಡ್ಡಿ ಕಲಹ Read More »