ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ | ಘೋಷಣೆಯಷ್ಟೇ ಬಾಕಿ

ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿಯಾಗಿ ಉದ್ಯಮಿ ಕೋಡಿಂಬಾಡಿ ಅಶೋಕ್ ಕುಮಾರ್ ರೈ ಅವರ ಹೆಸರು ಅಂತಿಮಗೊಂಡಿದೆ. ಇನ್ನು ಘೋಷಣೆಯಷ್ಟೇ ಬಾಕಿ. ಮುಂದಿನ ಒಂದೆರಡು‌ ದಿನದಲ್ಲಿ ಘೋಷಣೆಯೂ ಹೊರಬೀಳುವ ಸಾಧ್ಯತೆ ಇದೆ. ಕಾಂಗ್ರೆಸ್ ಅಭ್ಯರ್ಥಿಗಳಾಗಿ ಸುಮಾರು ೧೪ ಮಂದಿಯ ಹೆಸರು ಮುಂಚೂಣಿಯಲ್ಲಿತ್ತು. ಇದರಲ್ಲಿ ಅಶೋಕ್ ಕುಮಾರ್ ರೈ ಹೆಸರು ಅಂತಿಮಗೊಂಡಿದೆ. ಶಕುಂತಳಾ ಶೆಟ್ಟಿ ಅವರ ಹೆಸರು ಕೊನೆಕ್ಷಣದಲ್ಲಿ ಕೇಳಿಬಂದಿತ್ತಾದರೂ, ಇದೀಗ ಅವರ ಹೆಸರು ಬದಿಗೆ ಸರಿದಿದೆ.

ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ | ಘೋಷಣೆಯಷ್ಟೇ ಬಾಕಿ Read More »

ಪುಂಜಾಲಕಟ್ಟೆ : ದಾಖಲೆಯಿಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ವಶ

ಬೆಳ್ತಂಗಡಿ : ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ಹಣವನ್ನು ಎ. 10 ರಂದು ರಾತ್ರಿ 10 ಗಂಟೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯ ನಿರತರಾಗಿದ್ದ ಫ್ಲೈಯಿಂಗ್ ಸ್ಕ್ವಾಡ್ ಕಾರ್ತಿ ಮಧುಬಾಬು ಅವರ ತಂಡ ಕುಕ್ಕಳ ಗ್ರಾಮದ ಬಸವೇಶ್ವರ ದೇವಸ್ಥಾನದ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ KA-53C 2542 ವಾಹನದಲ್ಲಿ ಸಮರ್ಪಕ

ಪುಂಜಾಲಕಟ್ಟೆ : ದಾಖಲೆಯಿಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ 10 ಲಕ್ಷ ರೂ. ವಶ Read More »

ಶಾಸಕ ಅಂಗಾರ ಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ : 30 ವರ್ಷಗಳಿಂದ ಈಡೇರದ ಬೇಡಿಕೆ

ಸುಳ್ಯ : ಆರು ಬಾರಿ ಶಾಸಕರಾಗಿರುವ ಸಚಿವ ಎಸ್‌.ಅಂಗಾರ ಪ್ರತಿನಿಧಿಸುತ್ತಿರುವ ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ಹೊಳೆ ದಾಟಲು ಸೇತುವೆ ಇಲ್ಲದ ಹಿನ್ನೆಲೆಯಲ್ಲಿ ಅರಮನೆಗಯ ಪ್ರದೇಶದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಬಹಿಷ್ಕರಿಸಲು ಏ. 11 ರಂದು ನಿರ್ಧರಿಸಿದ್ದಾರೆ.ಅರಮನೆಗಯ ಅನ್ನುವ ಪ್ರದೇಶ ಅಂಗಾರ ಅವರ ಕ್ಷೇತ್ರವಾಗಿದ್ದು, ಈ ಊರಿನಲ್ಲೇ ನಡುವೆ ಹರಿಯುವ ಹೊಳೆಗೆ ಸೇತುವೆ ಇಲ್ಲ. ಅಲ್ಲೊಂದು ಸೇತುವೆ ಆಗಬೇಕೆಂದು ಪರಿಸರದ ನಿವಾಸಿಗಳು 30 ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತ ಬಂದಿದ್ದಾರೆ. ಹೊಳೆ

ಶಾಸಕ ಅಂಗಾರ ಕ್ಷೇತ್ರದಲ್ಲಿ ಮತದಾನ ಬಹಿಷ್ಕಾರ : 30 ವರ್ಷಗಳಿಂದ ಈಡೇರದ ಬೇಡಿಕೆ Read More »

ಶಾಸಕ, ಸಂಸದರ ಮಕ್ಕಳಿಗೆ ಟಿಕೆಟ್‌ ನೀಡಲು ಮೋದಿ ಅಸಮ್ಮತಿಯಿಂದ ಬಿಜೆಪಿ ಪಟ್ಟಿ ವಿಳಂಬ

ಮಗನ ವಿಚಾರದಲ್ಲಿ ಯಡಿಯೂರಪ್ಪಗೆ ಆತಂಕ ಬೆಂಗಳೂರು : ಹಾಲಿ ಶಾಸಕರು ಮತ್ತು ಸಂಸದರ ಮಕ್ಕಳಿಗೆ ಟಿಕೆಟ್ ನೀಡಲು ಪ್ರಧಾನಿ ನರೇಂದ್ರ ಮೋದಿ ಅಸಮ್ಮತಿ ವ್ಯಕ್ತಪಡಿಸಿರುವುದು ಬಿಜೆಪಿ ಟಿಕೆಟ್‌ ಘೋಷಣೆ ವಿಳಂಬವಾಗಲು ಕಾರಣ ಎಂಬ ಮಾಹಿತಿ ಬಿಜೆಪಿ ಪಾಳಯದಿಂದ ಹೊರಬಿದ್ದಿದೆ. ಭಾನುವಾರವೇ ಘೋಷಣೆಯಾಗಬೇಕಿದ್ದ ಮೊದಲ ಪಟ್ಟಿಯಲ್ಲಿ ಮೋದಿ ಹಲವು ಬದಲಾವಣೆಗಳನ್ನು ಸೂಚಿಸಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿದ್ಧಪಡಿಸಲು ರಾಜ್ಯ ನಾಯಕರು ಮತ್ತೆ ಚರ್ಚೆ ನಡೆಸುತ್ತಿದ್ದಾರೆಂದು ಮೂಲಗಳು ತಿಳಿಸಿವೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಲು ಇನ್ನೂ ಒಂದು ಅಥವಾ

ಶಾಸಕ, ಸಂಸದರ ಮಕ್ಕಳಿಗೆ ಟಿಕೆಟ್‌ ನೀಡಲು ಮೋದಿ ಅಸಮ್ಮತಿಯಿಂದ ಬಿಜೆಪಿ ಪಟ್ಟಿ ವಿಳಂಬ Read More »

ನೆಕ್ಕಿಲಾಡಿ: ಬಿಜೆಪಿ ಸ್ಥಾಪನಾ ದಿನಾಚರಣೆ

ಪುತ್ತೂರು: ನೆಕ್ಕಿಲಾಡಿ ಶಕ್ತಿ ಕೇಂದ್ರದಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಮಂಗಳವಾರ ಆಚರಿಸಲಾಯಿತು. ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ, ಹಿರಿಯರಾದ ಅಪ್ಪಯ್ಯ ಮಣಿಯಾಣಿ, ಜಿಲ್ಲಾ ಸಹಕಾರಿ ಪ್ರಕೋಷ್ಟದ ಸಹಸಂಚಾಲಕ ಕೆ.ವಿ. ಪ್ರಸಾದ್, ಮಂಡಲ ಓಬಿಸಿ ಮೋರ್ಚಾದ ಅಧ್ಯಕ್ಷ ಸುನಿಲ್ ದಡ್ಡು, ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಸುರೇಶ್ ಅತ್ರಮಜಲ್, ಮಂಡಲ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪುನೀತ್ ಮಾಡತ್ತಾರ್, ಶಕ್ತಿ ಕೇಂದ್ರ ಸಂಚಾಲಕ ಸದಾನಂದ, ಗ್ರಾಮ ಪಂಚಾಯತ್ ಅಧ್ಯಕ್ಷ

ನೆಕ್ಕಿಲಾಡಿ: ಬಿಜೆಪಿ ಸ್ಥಾಪನಾ ದಿನಾಚರಣೆ Read More »

ಬಹುನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬ

ಪ್ರಯೋಗ ಖಚಿತ-ಬಂಡಾಯ ತಪ್ಪಿಸಲು ತಂತ್ರಗಾರಿಕೆ ದೆಹಲಿ : ಬಹುನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬವಾಗಿದೆ. ಸೋಮವಾರವೇ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಮತ್ತು 170 ರಿಂದ 180 ಅಭ್ಯರ್ಥಿಗಳ ಹೆಸರು ಈ ಪಟ್ಟಿಯಲ್ಲಿರುತ್ತದೆ ಎಂದು ಹೇಳಲಾಗಿತ್ತು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರೇ ದಿಲ್ಲಿಯಲ್ಲಿ ಸುದ್ದಿಗಾರರಿಗೆ ಇಂದು (ಸೋಮವಾರ) ರಾತ್ರಿಯೊಳಗೆ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದರು.ಆದರೆ ನಿರೀಕ್ಷೆಯಂತೆ ಪಟ್ಟಿ ಬಿಡುಗಡೆ ಮಾಡಲು ಸಾಧ್ಯವಾಗಿಲ್ಲ. ಅರುಣಾಚಲ ಪ್ರದೇಶ ಪ್ರವಾಸ ಕೈಗೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ದಿಲ್ಲಿಗೆ ಮರಳುವುದು

ಬಹುನಿರೀಕ್ಷಿತ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಳಂಬ Read More »

ಕ್ಷೇತ್ರದ ಅಭಿವೃದ್ಧಿಯೇ  ಮಠಂದೂರು ಗೆಲುವಿಗೆ ಶ್ರೀ ರಕ್ಷೆ.

ಪುತ್ತೂರು: ಸಾವಿರಾರು ಕೋಟಿ ರೂಪಾಯಿಗಳ ಅನುದಾನದ ಮೂಲಕ ಅಭಿವೃದ್ಧಿ ಮತ್ತು ಪಕ್ಷ ಸಂಘಟನೆಗಾಗಿ ಸಾಕಷ್ಟು ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಶಾಸಕ ಸಂಜೀವ ಮಠಂದೂರುರವರು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿಯುವುದು ನಿಚ್ಚಳವಾಗಿದೆ.ಪುತ್ತೂರು ಕ್ಷೇತ್ರ ಬಿಜೆಪಿ ಸೇರಿದಂತೆ ಜಿಲ್ಲಾ ಬಿಜೆಪಿಯಲ್ಲಿ ಸುದೀರ್ಘ ಕಾಲ ಪಕ್ಷ ಸಂಘಟನೆಗಾಗಿ  ದುಡಿದಿರುವ ಹಾಲಿ ಶಾಸಕ ಮಠಂದೂರು ಪಕ್ಷದ ಶಿಸ್ತಿನ ಸಿಪಾಯಿಯೂ ಹೌದು. ತನ್ನ ಜೀವನದುದ್ದಕ್ಕೂ ಪಕ್ಷ ಸಂಘಟನೆಗಾಗಿ ಸಾಕಷ್ಟು ಸಮಯಗಳನ್ನು ಮೀಸಲಿರಿಸಿ ನಿರಂತರ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು.ತಾನು ಶಾಸಕನಾಗುವುದಕ್ಕಿಂತಲೂ ಮುಂಚೆಯೇ ಪಕ್ಷದಲ್ಲಿ ಬೇರೆ ಶಾಸಕರಾಗಿದ್ದಾಗಲೂ ಕ್ಷೇತ್ರದ

ಕ್ಷೇತ್ರದ ಅಭಿವೃದ್ಧಿಯೇ  ಮಠಂದೂರು ಗೆಲುವಿಗೆ ಶ್ರೀ ರಕ್ಷೆ. Read More »

ಚುನಾವಣೆ ಸಂದರ್ಭ ತೇಜೊವಧೆಯ ಫೊಟೋ ವೈರಲ್ ದ್ರೋಹ | ಫೊಟೋ ವೈರಲ್ ಕೃತ್ಯ ಎಸಗಿದ್ದು ಬಿಜೆಪಿಗರೇ ಎಂದ ಅಮಳ ರಾಮಚಂದ್ರ | ಮಹಿಳೆಯ ಅಗೌರವದ ವೀಡಿಯೋ ಬಗ್ಗೆ ಬಿಜೆಪಿ ಏಕೆ ಮೌನ? | ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಕಾಂಗ್ರೆಸ್

ಪುತ್ತೂರು: ಮಹಿಳೆಯೊಂದಿಗಿನ ಜನಪ್ರತಿನಿಧಿಯ ಫೊಟೋ ವೈರಲ್ ಮಾಡಿರುವುದು ಯಾವ ಸಂದರ್ಭದಲ್ಲಿ ಎನ್ನುವುದು ಮುಖ್ಯವಾಗುತ್ತದೆ. ಚುನಾವಣೆ ಸಂದರ್ಭದಲ್ಲಿ, ಅದೂ ಅಭ್ಯರ್ಥಿ ಆಯ್ಕೆಗೆ ಮೊದಲೇ ಮಹಿಳೆಯೊಂದಿಗಿನ ಫೊಟೋವನ್ನು ವೈರಲ್ ಮಾಡಿರುವುದು ದ್ರೋಹಕ್ಕೆ ಸಮನಾದ ಕೃತ್ಯ. ಆದ್ದರಿಂದ ಮಹಿಳೆಗೆ ಅಗೌರವ ತೋರಿಸಿದ ಈ ಘಟನೆಯ ಕುರಿತು ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಸತ್ಯವನ್ನು ಸಮಾಜಕ್ಕೆ ಬಹಿರಂಗಪಡಿಸುವಂತೆ ಕೆಪಿಸಿಸಿ ವಕ್ತಾರ ಅಮಳ ರಾಮಚಂದ್ರ ಒತ್ತಾಯಿಸಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ಇಂತಹ ಘಟನೆಗಳೇನು ಹೊಸತಲ್ಲ. ರೇಣುಕಾಚಾರ್ಯರಿಂದ ಹಿಡಿದು ಇಂದಿನವರೆಗೆ ಹಲವು ಘಟನೆಗಳಿಗೆ

ಚುನಾವಣೆ ಸಂದರ್ಭ ತೇಜೊವಧೆಯ ಫೊಟೋ ವೈರಲ್ ದ್ರೋಹ | ಫೊಟೋ ವೈರಲ್ ಕೃತ್ಯ ಎಸಗಿದ್ದು ಬಿಜೆಪಿಗರೇ ಎಂದ ಅಮಳ ರಾಮಚಂದ್ರ | ಮಹಿಳೆಯ ಅಗೌರವದ ವೀಡಿಯೋ ಬಗ್ಗೆ ಬಿಜೆಪಿ ಏಕೆ ಮೌನ? | ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿದ ಕಾಂಗ್ರೆಸ್ Read More »

ಮಠಂದೂರು ಪರ ಕಾರ್ಯಕರ್ತರ ಒಲವು | ಅಭ್ಯರ್ಥಿಯಾಗಿ ಘೋಷಣೆಯಾದರೆ ಫೀಲ್ಡಿಗಿಳಿದು ಕೆಲಸಕ್ಕೆ ಉತ್ಸುಕ | ಗೆಲುವಿಗೆ ಕಾರಣವಾಗಲಿದೆ ಅಭಿವೃದ್ಧಿ ಪರ ಕಾರ್ಯ

ಪುತ್ತೂರು: ಹಾಲಿ ಶಾಸಕ ಸಂಜೀವ ಮಠಂದೂರು ಪರ ಕಾರ್ಯಕರ್ತರ ಒಲವು ಮತ್ತೆ ಹೆಚ್ಚಾಗಿದೆ. ಪಕ್ಷ ಸಂಜೀವ ಮಠಂದೂರು ಅವರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದರೆ, ಗೆಲುವಿಗಾಗಿ ಶ್ರಮ ಹಾಕುತ್ತೇವೆ ಎಂದು ಉಪ್ಪಿನಂಗಡಿ ಭಾಗದ ಬಿಜೆಪಿ ಕಾರ್ಯಕರ್ತರು ಅಭಿಪ್ರಾಯಿಸಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದ್ದಂತೆ ಇಲ್ಲಸಲ್ಲದ ಅಪವಾದಗಳನ್ನು ಹಾಕಿ, ಮತದಾರರ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ. ಸಂಜೀವ ಮಠಂದೂರು ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ, ಈ ರೀತಿಯಲ್ಲಿ ತೇಜೊವಧೆ ಮಾಡುವುದು ತರವಲ್ಲ. ಓರ್ವ ಶಾಸಕನಾಗಿ ತನ್ನ ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿದ್ದಾರೆ.

ಮಠಂದೂರು ಪರ ಕಾರ್ಯಕರ್ತರ ಒಲವು | ಅಭ್ಯರ್ಥಿಯಾಗಿ ಘೋಷಣೆಯಾದರೆ ಫೀಲ್ಡಿಗಿಳಿದು ಕೆಲಸಕ್ಕೆ ಉತ್ಸುಕ | ಗೆಲುವಿಗೆ ಕಾರಣವಾಗಲಿದೆ ಅಭಿವೃದ್ಧಿ ಪರ ಕಾರ್ಯ Read More »

ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಒಂದೇ ಪಟ್ಟಿಯಲ್ಲಿ 175 ಅಭ್ಯರ್ಥಿಗಳ ಹೆಸರು ಬೆಂಗಳೂರು : ಆಡಳಿತರೂಢ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು, ಇಂದು ಯಾವುದೇ ಕ್ಷಣದಲ್ಲಿ ಬಿಡುಗಡೆಯಾಗುವ ಸಾಧ್ಯತೆಯಿದೆ. ನಿನ್ನೆ ತಡರಾತ್ರಿ ವರೆಗೆ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ. ಒಂದೇಟಿಗೆ 175 ಅಭ್ಯರ್ಥಿಗಳ ಪಟ್ಟಿಯನ್ನ ರೆಡಿ ಮಾಡಿದ್ದಾರೆ. ಯಾರಿಗೆ ಕೊಡಬೇಕು? ಯಾರಿಗೆ ಕೊಡಬಾರದು.? ಬಂಡಾಯ ಶಮನ ಮಾಡುವುದು ಹೇಗೆ? ಸರ್ವೆ ರಿಪೋರ್ಟ್ ಏನು ಹೇಳುತ್ತದೆ ಹೀಗೆ ಎಲ್ಲವನ್ನೂ ಅಳೆದು ತೂಗಿ ಹೈಕಮಾಂಡ್‌ ಅಭ್ಯರ್ಥಿಗಳ ಪಟ್ಟಿ ತಯಾರಿಸಿದ್ದು,

ಇಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ Read More »

error: Content is protected !!
Scroll to Top