ರಾಜಕೀಯ

ಕೂಜುಗೋಡಿನಿಂದ ಮಠಂದೂರುವರೆಗಿನ ಶಾಸಕತ್ವದ ಅವಧಿ | ಕಟ್ಟೆಮನೆಯ ಕಾರ್ಯಕ್ರಮದಲ್ಲಿ ಶಾಸಕ ಮಠಂದೂರು ಭಾಗಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಮೊದಲ ಶಾಸಕ ಕೂಜುಗೋಡು ವೆಂಕಟ್ರಮಣ ಗೌಡ. ಈಗಿನ ಶಾಸಕ ಸಂಜೀವ ಮಠಂದೂರು. ಶಾಸಕ ಸಂಜೀವ ಮಠಂದೂರು ಅವರು ಕೂಜುಗೋಡು ವೆಂಕಟ್ರಮಣ ಗೌಡ ಅವರ ಮನೆಗೆ ಭೇಟಿ ನೀಡಿದರು. ಗೌಡ ಸಮುದಾಯದ ಪ್ರತಿಷ್ಠಿತ ಮನೆತನವಾದ ಕೂಜುಗೋಡು ಕಟ್ಟೆಮನೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇವರಿಬ್ಬರೂ ಪ್ರತಿಷ್ಠಿತ ಗೌಡ ಸಮುದಾಯದ ಮನೆತನಗಳಿಗೆ ಸೇರಿದವರು ಎನ್ನುವುದೇ ಇಲ್ಲಿನ ವಿಶೇಷತೆ. ಅವಿಭಜಿತ ವಿಧಾನಸಭಾ ಕ್ಷೇತ್ರ: 1952ರಲ್ಲಿ ಸುಳ್ಯ, ಬೆಳ್ತಂಗಡಿ ಹಾಗೂ ಪುತ್ತೂರು ಒಂದೇ ವಿಧಾನಸಭಾ ಕ್ಷೇತ್ರವಾಗಿತ್ತು. ಅದು ಪುತ್ತೂರು ವಿಧಾನಸಭಾ […]

ಕೂಜುಗೋಡಿನಿಂದ ಮಠಂದೂರುವರೆಗಿನ ಶಾಸಕತ್ವದ ಅವಧಿ | ಕಟ್ಟೆಮನೆಯ ಕಾರ್ಯಕ್ರಮದಲ್ಲಿ ಶಾಸಕ ಮಠಂದೂರು ಭಾಗಿ Read More »

ಇದು ಪ್ರಚಾರದ ವಿಷಯವಾಗಿದೆ. ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರದ ಸೋಲಿಗೆ ಕೊಡುಗೆ ನೀಡುತ್ತದೆ : ಮೊಯ್ಲಿ

ಬೆಂಗಳೂರು : ಚುನಾವಣೆ ನಡೆಯಲಿರುವ ರಾಜ್ಯದಲ್ಲಿ ರಾಹುಲ್ ಗಾಂಧಿಯವರ ಅನರ್ಹತೆಯು ಕಾಂಗ್ರೆಸ್‌ನ ರಾಜಕೀಯ ಲಾಭಕ್ಕೆ ಸಹಾಯ ಮಾಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಮೊಯ್ಲಿ, ಖಂಡಿತವಾಗಿ, ಇದು ಪ್ರಚಾರದ ವಿಷಯವಾಗಿದೆ. ಮತ್ತು ಇದು ರಾಜ್ಯದಲ್ಲಿ ಬಿಜೆಪಿ ಸರಕಾರದ ಸೋಲಿಗೆ ಕೊಡುಗೆ ನೀಡುತ್ತದೆ ಹಾಗೂ ಸೇಡಿನ ರಾಜಕೀಯದ ಉತ್ತುಂಗವನ್ನು ತೋರಿಸುತ್ತದೆ ಎಂದು ಪಕ್ಷದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಸೋಮವಾರ ಹೇಳಿದರು. ಪಿಟಿಐಗೆ ನೀಡಿದ ಸಂದರ್ಶನದಲ್ಲಿ, ರಾಜ್ಯದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಇದೆ ಮತ್ತು ಭ್ರಷ್ಟಾಚಾರ ವಿಷಯಗಳ ಬಗ್ಗೆ

ಇದು ಪ್ರಚಾರದ ವಿಷಯವಾಗಿದೆ. ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರದ ಸೋಲಿಗೆ ಕೊಡುಗೆ ನೀಡುತ್ತದೆ : ಮೊಯ್ಲಿ Read More »

ಅಬಕಾರಿ ನೀತಿ ಪ್ರಕರಣ : ಸಿಸೋಡಿಯಾ ನ್ಯಾಯಾಂಗ ಬಂಧನ ಏ. 17 ರವರೆಗೆ ವಿಸ್ತರಣೆ

ದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೊಳಗಾಗಿರುವ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ರೋಸ್ ಅವೆನ್ಯೂ ಕೋರ್ಟ್ ಏ. 17 ರವರೆಗೆ ವಿಸ್ತರಿಸಿದೆ. ಸಿಸೋಡಿಯಾ ನ್ಯಾಯಾಂಗ ಬಂಧನ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ಎಎಪಿ ನಾಯಕನ ನ್ಯಾಯಾಂಗ ಬಂಧನ ವಿಸ್ತರಿಸುವಂತೆ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದು, ತನಿಖೆಯು “ನಿರ್ಣಾಯಕ ಹಂತದಲ್ಲಿದೆ” ಎಂದು ಹೇಳಿದೆ. ಕೋರ್ಟ್ ಸಿಬಿಐ ಮನವಿಯನ್ನು ಪುರಸ್ಕರಿಸಿ ಏ. 7ರ ವರೆಗೆ ನ್ಯಾಯಾಂಗ

ಅಬಕಾರಿ ನೀತಿ ಪ್ರಕರಣ : ಸಿಸೋಡಿಯಾ ನ್ಯಾಯಾಂಗ ಬಂಧನ ಏ. 17 ರವರೆಗೆ ವಿಸ್ತರಣೆ Read More »

ಎಮ್‌ಎಲ್‌ಸಿ ಸ್ಥಾನಕ್ಕೆ ರಾಜಿನಾಮೆ ಘೋಷಿಸಿದ ಆಯನೂರು ಮಂಜುನಾಥ್

ಶಿವಮೊಗ್ಗ : ಶಿವಮೊಗ್ಗ ನಗರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಶಿವಮೊಗ್ಗದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ವಿಧಾನಸಭೆಗೆ ಕಣಕ್ಕಿಳಿಯಲೇಬೇಕು ಎಂಬ ಇಚ್ಚೆಯಿಂದ ಸಾರ್ವತ್ರಿಕವಾಗಿ ಹೇಳಿದ್ದೇನೆ. ಪಕ್ಷದ ವೇದಿಕೆಯಲ್ಲೂ ನನ್ನ ವಿನಂತಿ ಮಾಡಿಕೊಂಡಿದ್ದೇನೆ. ಆದರೆ, ನನ್ನ ಪ್ರಯತ್ನಕ್ಕೆ ಪೂರಕವಾಗಿ ಬಿಜೆಪಿಯಲ್ಲಿ ಟಿಕೆಟ್ ಸಿಗಬಹುದು ಎಂಬ ಲಕ್ಷಣಗಳು ಕಂಡು ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬಂದಿದ್ದೇನೆಂದು ಹೇಳಿದ್ದಾರೆ.ಮೊನ್ನೆ ಈಶ್ವರಪ್ಪ‌ ಹೇಳಿದ ಮಾತನ್ನು

ಎಮ್‌ಎಲ್‌ಸಿ ಸ್ಥಾನಕ್ಕೆ ರಾಜಿನಾಮೆ ಘೋಷಿಸಿದ ಆಯನೂರು ಮಂಜುನಾಥ್ Read More »

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರು ನೀಡಲು ಸಹಾಯವಾಣಿ

ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ನಿಯಂತ್ರಣ ಕೊಠಡಿ ಬೆಂಗಳೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ವಿರುದ್ಧ ಚುನಾವಣಾ ಆಯೋಗ ಕಣ್ಗಾವಲನ್ನು ಹೆಚ್ಚಿಸಿದೆ.ಚುನಾವಣೆ ಪ್ರಕ್ರಿಯೆ ಮುಕ್ತವಾಗಿ ಹಾಗೂ ನ್ಯಾಯಯುತ ರೀತಿಯಲ್ಲಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸುವಂತೆ ಚುನಾವಣಾಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.ನಾಯಕರು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡುತ್ತಿರುವುದು ಕಂಡು ಬಂದರೆ ಜನರು ನಿಯಂತ್ರಣ ಕೊಠಡಿಗಳ ಸಹಾಯವಾಣಿ ಸಂಖ್ಯೆ 080-28604331 ಮತ್ತು 080-28600954ಗಳ ಮೂಲಕ ದೂರು ನೀಡಬಹುದಾಗಿದೆ ಎಂದು ಚುನಾವಣಾ ಆಯೋಗ

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ದೂರು ನೀಡಲು ಸಹಾಯವಾಣಿ Read More »

ಕಾಂಗ್ರೆಸ್‌ ಫೈಲ್ಸ್‌ ವೀಡಿಯೊ ಸರಣಿ ಮೂಲಕ ಬಿಜೆಪಿ ತಿರುಗೇಟು

ದೆಹಲಿ : ಕಾಂಗ್ರೆಸ್‌ ಆಡಳಿತ ಕಾಲದಲ್ಲಿ ನಡೆದಿರುವ ಭ್ರಷ್ಟಾಚಾರಗಳ ವೀಡಿಯೊವನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದರಲ್ಲಿ 48,20,69,00,00,000 ರೂ. ಭ್ರಷ್ಟಾಚಾರ ಎಸಗಲಾಗಿತ್ತು ಎಂದು ಆರೋಪಿಸಲಾಗಿದೆ. ಕಾಂಗ್ರೆಸ್‌ ಫೈಲ್ಸ್‌ ಎಂಬ ಈ ವೀಡಿಯೊ ಸರಣಿಯಮನ್ನು ಬಿಜೆಪಿ 2024ರ ಸಾರ್ವತ್ರಿಕ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ತಯಾರಿಸಿದೆ. ಬಿಜೆಪಿಯ ಅಧಿಕೃತ ಟ್ವಿಟ್ಟರ್‌ ಖಾತೆಯಿಂದಲೇ ವೀಡಿಯೊ ಬಿಡುಗಡೆ ಮಾಡಲಾಗಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತನ್ನ ಆಡಳಿತದಲ್ಲಿ ಜನರ ಹಣವನ್ನು ಅಕ್ಷರಶಃ ‘ದರೋಡೆ’ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ‘ಕಾಂಗ್ರೆಸ್ ಫೈಲ್ಸ್’ ಶೀರ್ಷಿಕೆಯ ಸರಣಿಯ

ಕಾಂಗ್ರೆಸ್‌ ಫೈಲ್ಸ್‌ ವೀಡಿಯೊ ಸರಣಿ ಮೂಲಕ ಬಿಜೆಪಿ ತಿರುಗೇಟು Read More »

ಜೈಲು ಶಿಕ್ಷೆ ವಿರುದ್ಧ ನಾಳೆ ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ರಾಹುಲ್‌ ಗಾಂಧಿ ಮೇಲ್ಮನವಿ

ಶಿಕ್ಷೆ ರದ್ದುಪಡಿಸುವಂತೆ ಕೋರಿಕೆ ದೆಹಲಿ : ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ ಸಂಸತ್ತಿನಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಅಪರಾಧ ಮತ್ತು ಶಿಕ್ಷೆಯ ವಿರುದ್ಧ ಸೋಮವಾರ ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸಿರುವ ಮ್ಯಾಜಿಸ್ಟ್ರೇಟ್ ಆದೇಶವನ್ನು ರದ್ದುಗೊಳಿಸುವಂತೆ ರಾಹುಲ್ ಗಾಂಧಿ ಅವರು ತಮ್ಮ ಅರ್ಜಿಯಲ್ಲಿ ಸೆಷನ್ಸ್ ನ್ಯಾಯಾಲಯವನ್ನು ಕೋಡಲಿದ್ದಾರೆ. ಈ ಪ್ರಕರಣ ಇತ್ಯರ್ಥವಾಗುವವರೆಗೆ ನ್ಯಾಯಾಲಯ ನೀಡಿರುವ ಶಿಕ್ಷೆಗೆ

ಜೈಲು ಶಿಕ್ಷೆ ವಿರುದ್ಧ ನಾಳೆ ಸೂರತ್ ಸೆಷನ್ಸ್ ನ್ಯಾಯಾಲಯದಲ್ಲಿ ರಾಹುಲ್‌ ಗಾಂಧಿ ಮೇಲ್ಮನವಿ Read More »

ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ಚುನಾವಣಾ ಗೆಲುವಿಗಾಗಿ ಸ್ಪರ್ಧೆ

ಗಾದಿ ತೋರಿಸಿ ಆಸೆ ಜೀವಂತವಾಗಿರಿಸಿ ಗೆಲ್ಲುವ ತಂತ್ರ ಪುತ್ತೂರು : ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ರಾಜಕೀಯ ಚಟುವಟಿಕೆಗಳು ಇನ್ನಷ್ಟು ಬಿರುಸು ಪಡೆದುಕೊಂಡಿವೆ. ಮೂರು ಪ್ರಮುಖ ಪಕ್ಷಗಳು ಗೆಲುವಿಗಾಗಿ ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ಆದರೆ ಚುನಾವಣಾ ಪ್ರಕ್ರಿಯೆ ನಿರ್ಣಾಯಕ ಹಂತಕ್ಕೆ ಬಂದು ತಲುಪಿದ್ದರೂ ಮತದಾರರಿಗೆ ಈ ಸಲ ಮುಖ್ಯಮಂತ್ರಿ ಯಾರಾಗಬಹುದು ಎಂಬ ಒಂದು ಸಣ್ಣ ಅಂದಾಜು ಕೂಡ ಸಿಗುತ್ತಿಲ್ಲ. ಪಕ್ಷಗಳಲ್ಲೇ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂಬ ನಿರ್ಧಾರ ಇನ್ನೂ ಆಗಿಲ್ಲ. ಜೆಡಿಎಸ್‌ನಲ್ಲಿ ಮಾತ್ರ ಈ ಗೊಂದಲ ಇಲ್ಲ. ಏಕೆಂದರೆ

ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲದೆಯೇ ಚುನಾವಣಾ ಗೆಲುವಿಗಾಗಿ ಸ್ಪರ್ಧೆ Read More »

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ : ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ವಿಚಾರಣೆಗೆ ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್ ಏ. 6 ರವರೆಗೆ ವಿಸ್ತರಿಸಿದೆ. ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಮುಖಂಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ, ಮಧ್ಯಂತರ ತಡೆಯಾಜ್ಞೆಯನ್ನು ವಿಸ್ತರಿಸಿದೆ. ಶಿವಕುಮಾರ್ ಅವರು ತಮ್ಮ ವಿರುದ್ಧ ಕಾನೂನು ಕ್ರಮ ಜರುಗಿಸಲು ನೀಡಿರುವ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿರುವ ಇನ್ನೊಂದು ಅರ್ಜಿಗೆ ಆಕ್ಷೇಪಣೆ

ಡಿಕೆಶಿ ವಿರುದ್ಧದ ಸಿಬಿಐ ವಿಚಾರಣೆಗೆ : ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್ Read More »

ಆರ್‌ಎಸ್‌ಎಸ್‌ ಟೀಕಿಸಿದ ರಾಹುಲ್‌ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ

ಸಂಘವನ್ನು ಕೌರವರಿಗೆ ಹೋಲಿಸಿ ಟೀಕಿಸಿದ್ದ ರಾಹುಲ್‌ ದೆಹಲಿ : ಮೋದಿ ಕುಲನಾಮದವರೆಲ್ಲ ಕಳ್ಳರೆಂದು ಹೇಳಿ ಇತ್ತೀಚೆಗಷ್ಟೆ ಸೂರತ್ ಕೋರ್ಟ್‌ನಿಂದ ಶಿಕ್ಷೆಗೆ ಗುರಿಯಾಗಿ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.ಭಾರತ್ ಜೋಡೊ ಯಾತ್ರೆಯ ಯಾತ್ರೆ ವೇಳೆ ಸಾರ್ವಜನಿಕವಾಗಿ ನೀಡಿದ್ದ ಹೇಳಿಕೆಯಿಂದ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಯಾತ್ರೆಯ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು 21 ನೇ ಶತಮಾನದ ಕೌರವರೊಂದಿಗೆ ರಾಹುಲ್ ಗಾಂಧಿ ಅವರು ಹೋಲಿಕೆ ಮಾಡಿದ್ದರು. ಆರ್‌ಎಸ್‌ಎಸ್‌ನವರು ಈಗ ಖಾಕಿ

ಆರ್‌ಎಸ್‌ಎಸ್‌ ಟೀಕಿಸಿದ ರಾಹುಲ್‌ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಮೊಕದ್ದಮೆ Read More »

error: Content is protected !!
Scroll to Top