ರಾಜಕೀಯ

ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ

ದೆಹಲಿ : ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಇದರಿಂದ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಅವರಿಗೆ ಭಾರಿ ಹಿನ್ನಡೆ ಉಂಟಾಗಿದೆ. 2019ರಲ್ಲಿನ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರು ತಪ್ಪಿತಸ್ಥ ಎಂದು ಗುರುವಾರ ತೀರ್ಪು ನೀಡಿದ್ದ ಸೂರತ್ ನ್ಯಾಯಾಲಯ, ಅವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಜನಪ್ರತಿನಿಧಿ ಕಾಯ್ದೆ ಅನ್ವಯ ಎರಡು ವರ್ಷ ಶಿಕ್ಷೆಗೆ ಗುರಿಯಾದ ಕಾರಣಕ್ಕೆ ರಾಹುಲ್ […]

ಲೋಕಸಭೆ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹ Read More »

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 1,102.47 ಕೋಟಿ ರೂ. ಶಾಸಕರ ಅನುದಾನ : ಚನಿಲ ತಿಮ್ಮಪ್ಪ ಶೆಟ್ಟಿ

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು 2018ರಿಂದ 2023ರ ಅವಧಿಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 110247.34 ಕೋಟಿ ರೂ. ಅನುದಾನವನ್ನು ತರಿಸಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲಾಗಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ವರ್ಷದ ಕೊರೋನಾ ಕಾಲಘಟ್ಟ ಸಹಿತ ವಿರೋಧ ಪಕ್ಷದವರನ್ನು ಎದುರಿಸಿ ನಿರೀಕ್ಷೆಗೂ ಮೀರಿ ಅನುದಾನವನ್ನು ತರುವಲ್ಲಿ ಯಶಸ್ವಿಯಾಗುವುದರ ಜತೆಗೆ ಅಭೂತಪೂರ್ವ ಅಭಿವೃದ್ಧಿ ಕಾರ್ಯ ಮಾಡಲಾಗಿದೆ ಎಂದು ತಿಳಿಸಿದರು. 2018 ರಿಂದ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 1,102.47 ಕೋಟಿ ರೂ. ಶಾಸಕರ ಅನುದಾನ : ಚನಿಲ ತಿಮ್ಮಪ್ಪ ಶೆಟ್ಟಿ Read More »

ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ

ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಮಾಡಿ ಆದೇಶ ಮಾಡಿದರೂ ಸಂವಿಧಾನದ 8 ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ‌ ಶಿಫಾರಸ್ಸು ಮಾಡಿಲ್ಲ ಎಂದು‌ ಆರೋಪಿಸಿ ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಕೆಪಿಸಿಸಿ ಕಚೇರಿಯಿಂದ ರಾಜಭವನಕ್ಕೆ ತೆರಳಲು ಮುಂದಾದ ಕಾಂಗ್ರೆಸ್‌ ನಾಯಕರನ್ನು ಪೊಲೀಸರು ಮಾರ್ಗದ ಮಧ್ಯೆಯೇ ತಡೆದರು.ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಸೇರಿದಂತೆ ಹಲವಾರು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ವಶಕ್ಕೆ ಪಡೆಯುವುದಕ್ಕೆ ಮುನ್ನ ಮಾತನಾಡಿದ ಮಾಜಿ ಸಿಎಂ

ರಾಜಭವನ ಚಲೋ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರು ಪೊಲೀಸರ ವಶಕ್ಕೆ Read More »

ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ತಯಾರಾದ ಕಾಂಗ್ರೆಸ್‌ ನಾಯಕಿ ರೇಣುಕಾ ಚೌಧರಿ

ದೆಹಲಿ : ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್‌ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆಯಾದ ಬಳಿಕ ಕುದಿಯುತ್ತಿರುವ ಕಾಂಗ್ರೆಸ್‌ ನಾಯಕರು ಈಗ ಬಿಜೆಪಿ ನಾಯಕರನ್ನು ನಿರ್ದಿಷ್ಟವಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕಟ್ಟಿಕೊಡಲು ನಾನಾ ದಾರಿಗಳನ್ನು ಹುಡುಕುತ್ತಿದ್ದಾರೆ. ಇದೀಗ ಕಾಂಗ್ರೆಸಿನ ನಾಯಕಿ ಮಾಜಿ ಸಚಿವೆ ರೇಣುಕಾ ಚೌಧರಿ ಮೋದಿ ತನ್ನನ್ನು ಶೂರ್ಪನಖಿ ಎಂದು ಕರೆದಿದ್ದಾರೆ ಎಂದು ಹೇಳಿಕೊಂಡು ಮಾನನಷ್ಟ ಮೊಕದ್ದಮೆ ಹೂಡಲು ತಯಾರಾಗಿದ್ದಾರೆ. 2018ರಲ್ಲಿ ಸದನದಲ್ಲಿ ಭಾಷಣ ಮಾಡುವಾಗ ಪ್ರಧಾನಿ ಮೋದಿ ತನ್ನ ಭಾಷಣಕ್ಕೆ ಗಹಗಹಿಸಿ ನಗುತ್ತಿದ್ದ ರೇಣುಕಾ ಚೌಧರಿಯನ್ನು

ಪ್ರಧಾನಿ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ತಯಾರಾದ ಕಾಂಗ್ರೆಸ್‌ ನಾಯಕಿ ರೇಣುಕಾ ಚೌಧರಿ Read More »

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಘೋಷಣೆಗೆ ಮತದಾರರಿಂದ ಉತ್ತಮ ಬೆಂಬಲ  : ಅಮಲ ರಾಮಚಂದ್ರ

ಪುತ್ತೂರು: ಮುಂಬರುವ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಕಾಂಗ್ರೆಸ್ ಪಕ್ಷವು ನಾಲ್ಕು ಗ್ಯಾರಂಟಿ ಯೋಜನೆಗಳನ್ನು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಇದಕ್ಕೆ ಮತದಾರರಿಂದ ಉತ್ತಮ ಬೆಂಬಲ ವ್ಯಕ್ತವಾಗುತ್ತಿದ್ದು, ಇದರಿಂದ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಕಾಂಗ್ರೆಸ್ ರಾಜ್ಯ ವಕ್ತಾರ ಅಮಳ ರಾಮಚಂದ್ರ ಹೇಳಿದ್ದಾರೆ. ಪುತ್ತೂರಿನ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಗೆದ್ದು ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ ಬಂದರೆ ತಿಂಗಳಿಗೆ 200 ಯುನಿಟ್ ಉಚಿತ ವಿದ್ಯುತ್,  ಮನೆ ಯಜಮಾನಿಗೆ ಮಾಸಿಕ ರೂ 2000, ಬಿಪಿಎಲ್ ಕಾರ್ಡ್‍ದಾರರಿಗೆ ಪ್ರತಿ ತಿಂಗಳು 10

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಘೋಷಣೆಗೆ ಮತದಾರರಿಂದ ಉತ್ತಮ ಬೆಂಬಲ  : ಅಮಲ ರಾಮಚಂದ್ರ Read More »

ಮೋದಿ ಉಪನಾಮ ಟೀಕೆಗೆ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು

ದೆಹಲಿ : ಮೋದಿ ಹೆಸರು ಇರುವವರೆಲ್ಲ ವಂಚಕರು ಎಂದು ಟೀಕಿಸಿದ್ದ ಕಾಂಗ್ರೆಸ್‌ ನಾಯಕ ದೋಷಿ ಎಂದು ಗುಜರಾತ್‌ನ ನ್ಯಾಯಾಲಯ ತೀರ್ಪು ನೀಡಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ.ರಾಹುಲ್ ಗಾಂಧಿ ಮಾಡಿರುವ ಮೋದಿ ಉಪನಾಮ ಟೀಕೆಗೆ ಸಂಬಂಧಿಸಿದಂತೆ ಗುಜರಾತಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಸೂರತ್ ನ್ಯಾಯಾಲಯ ಇಂದು ಈ ಪ್ರಕರಣದ ತೀರ್ಪು ನೀಡಿದೆ. ಎಲ್ಲ ಕಳ್ಳರ ಉಪನಾಮ ಮೋದಿ ಎಂದಿರುವುದು ಹೇಗೆ ಎಂದು ರಾಹುಲ್ ಗಾಂಧಿ ಟೀಕಿಸಿದ್ದರು. ಇದರ ವಿರುದ್ಧ ಗುಜರಾತ್‌ನ ಬಿಜೆಪಿ ಶಾಸಕ ಮತ್ತು, ಮಾಜಿ

ಮೋದಿ ಉಪನಾಮ ಟೀಕೆಗೆ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು Read More »

ಮಾರ್ಚ್ 26ರಂದು ಪುತ್ತೂರಿನಲ್ಲಿ ಯುವ ಜಾಥಾ | ಬಿಜೆಪಿ ಯುವಮೋರ್ಚಾದಿಂದ ಪೂರ್ವಭಾವಿ ಸಭೆ

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾ ವತಿಯಿಂದ ಮಾ. 26ರಂದು ಪುತ್ತೂರಿನಲ್ಲಿ ನಡೆಯಲಿರುವ ಯುವ ಜಾಥಾ ಕಾರ್ಯಕ್ರಮದ ಪೂರ್ವಭಾವಿ ಸಭೆ ಗುರುವಾರ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಸಹಜ್ ರೈ ಬಳೆಜ್ಜ ಪ್ರಾಸ್ತಾವಿಕವಾಗಿ ಮಾತನಾಡಿ, ಮಾರ್ಚ್ 26ರಂದು ಮಧ್ಯಾಹ್ನ 3 ಗಂಟೆಗೆ ಜಾಥಾ ನಡೆಯಲಿದ್ದು, ಜಾಥಾವು ಎರಡು ಭಾಗಳಿಂದ ಆಗಮಿಸಲಿದೆ. ವಿಟ್ಲದಿಂದ ಹಾಗೂ ಕುಂಬ್ರದಿಂದ ಜಾಥಾ ಆಗಮಿಸಿ ಕಲ್ಲೇಗ ಭಾರತ್ ಮಾತಾ ಸಭಾಭವನದಲ್ಲಿ ಸೇರಲಿದೆ. ಕಾರ್ಯಕ್ರಮದ ಯಶಸ್ಸಿಗೆ

ಮಾರ್ಚ್ 26ರಂದು ಪುತ್ತೂರಿನಲ್ಲಿ ಯುವ ಜಾಥಾ | ಬಿಜೆಪಿ ಯುವಮೋರ್ಚಾದಿಂದ ಪೂರ್ವಭಾವಿ ಸಭೆ Read More »

ಆಝಾನ್‌ ಕೂಗಿದ ಸ್ಥಳವನ್ನು ಗೋಮೂತ್ರ ಸಿಂಪಡಿಸಿ ಶುದ್ಧಿ

ಶಿವಮೊಗ್ಗ : ಹಿರಿಯ ನಾಯಕ ಈಶ್ವರಪ್ಪನವರ ಹೇಳಿಕೆ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದ ಸ್ಥಳವನ್ನು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳದ ಕಾರ್ಯಕರ್ತರು ಸೋಮವಾರ ಗೋಮೂತ್ರ ಸಿಂಪಡಿಸಿ ಶುದ್ಧೀಕರಿಸಿದ್ದಾರೆ.ಪೊಲೀಸರ ಪ್ರತಿರೋಧದ ನಡುವೆಯೂ ಗೋಮೂತ್ರ ಸಿಂಪಡಣೆ ಮಾಡಲಾಯಿತು. ಇದರಿಂದ ಡಿಸಿ ಕಚೇರಿ ಆವರಣದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.ಜಿಲ್ಲಾಧಿಕಾರಿ ಕಚೇರಿ ಮೆಟ್ಟಿಲ ಮೇಲೆ ಆಜಾನ್ ಕೂಗಿದ್ದನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು. ಈ

ಆಝಾನ್‌ ಕೂಗಿದ ಸ್ಥಳವನ್ನು ಗೋಮೂತ್ರ ಸಿಂಪಡಿಸಿ ಶುದ್ಧಿ Read More »

ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ 2,500 ಕೋ. ರೂ. ಟಿಡಿಆರ್‌ ಹಗರಣ ಎಂದು ಬಿಜೆಪಿ ಆರೋಪ

ಬೆಂಗಳೂರು : ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಟಿಡಿಆರ್‌ಗೆ ಸಂಬಂಧಿಸಿದಂತೆ ನಡೆದಿರುವ ಬೃಹತ್‌ ಹಗರಣವನ್ನು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷ ಎನ್‌.ಆರ್‌.ರಮೇಶ್‌ ಬಯಲಿಗೆಳೆದಿದ್ದು, ದಾಖಲೆ ಬಿಡುಗಡೆ ಮಾಡಿದ್ದಾರೆ.ಈ ಸಂಬಂಧ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಬಿಬಿಎಂಪಿ ಇತಿಹಾಸದಲ್ಲಿಯೇ 2,500 ಕೋಟಿ ರೂ. ಮೊತ್ತದ ಅತಿ ದೊಡ್ಡ ಹಗರಣವಾಗಿದ್ದು, ಬಿಬಿಎಂಪಿ ಎಂದು ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್‌ ಪ್ರದೇಶ ಯೋಜನಾ ಪ್ರಾಧಿಕಾರ (ಬಿಎಂಐಸಿಎಪಿಎ) ಅಧಿಕಾರಿಗಳು ಭಾಗಿಯಾಗಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ರಾಮನಗರ ಜಿಲ್ಲೆಯ ಮಾಗಡಿ

ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ 2,500 ಕೋ. ರೂ. ಟಿಡಿಆರ್‌ ಹಗರಣ ಎಂದು ಬಿಜೆಪಿ ಆರೋಪ Read More »

ರಾಜಕೀಯದಲ್ಲಿ ನಿವೃತ್ತಿಯ ಅಂಚಿಗೆ ಬಂದವರಿಂದ ಯುವಕ್ರಾಂತಿ ಸಮಾವೇಶ: ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯ

ಮಂಗಳೂರು : ರಾಜಕಾರಣದಲ್ಲಿ ನಿವೃತ್ತಿ ಅಂಚಿಗೆ ಬಂದು ನಿಂತಿರುವ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆಯಂಥ ನಾಯಕರು ಯುವಕ್ರಾಂತಿ ಸಮಾವೇಶ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯವಾಡಿದ್ದಾರೆ.ರಾಹುಲ್‌ ಹೋದಲೆಲ್ಲ ಕಾಂಗ್ರೆಸ್‌ ನೆಲಕಚ್ಚಿದೆ. ಹೀಗಾಗಿ ಅವರು ಕರ್ನಾಟಕಕ್ಕೆ ಬಂದಿರುವುದನ್ನು ನಾನು ತುಂಬು ಹೃದಯದಿಂದ ಸ್ವಾಗತಿಸುತ್ತೇನೆ. ರಾಜ್ಯದಿಂದ ಕಾಂಗ್ರೆಸ್‌ನ್ನು ಕಿತ್ತೆಸೆಯುವ ಬಿಜೆಪಿಯ ವಾಗ್ದಾನವನ್ನು ನನಸು ಮಾಡುವಲ್ಲಿ ರಾಹುಲ್‌ ಗಾಂಧಿ ಸಾಥ್‌ ನೀಡಲಿದ್ದಾರೆ ಎಂದು ಕಟೀಲ್‌ ಕಾಲೆಳೆದಿದ್ದಾರೆ.ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ರಾಜ್ಯಕ್ಕೆ ಭೇಟಿ

ರಾಜಕೀಯದಲ್ಲಿ ನಿವೃತ್ತಿಯ ಅಂಚಿಗೆ ಬಂದವರಿಂದ ಯುವಕ್ರಾಂತಿ ಸಮಾವೇಶ: ನಳಿನ್‌ ಕುಮಾರ್‌ ಕಟೀಲ್‌ ವ್ಯಂಗ್ಯ Read More »

error: Content is protected !!
Scroll to Top