ಶಕುಂತಳಾ ಶೆಟ್ಟಿಯನ್ನು ಅಭ್ಯರ್ಥಿಯೆಂದು ಘೋಷಿಸಲು ಮಹಿಳಾ ಕಾಂಗ್ರೆಸ್ ಆಗ್ರಹ
ಪುತ್ತೂರು: ದಣಿವರಿಯದ ನಾಯಕಿ ಶಕುಂತಳಾ ಶೆಟ್ಟಿ ಅವರನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯೆಂದು ಘೋಷಿಸುವಂತೆ ಮಹಿಳಾ ಕಾಂಗ್ರೆಸ್ ಆಗ್ರಹಿಸಿದೆ.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಾರದಾ ಅರಸ್ ಮಾತನಾಡಿ, ಎರಡು ಬಾರಿ ಶಾಸಕರಾಗಿದ್ದ ಶಕುಂತಳಾ ಶೆಟ್ಟಿ ಅವರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೆಲಸ ಮಾಡಿದವರು. ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿಯೂ ಗುರುತಿಸಿಕೊಂಡವರು. ಜನರ ಸಮಸ್ಯೆಗಳನ್ನು ಬಹಳ ಹತ್ತಿರದಿಂದ ಕಂಡು, ಅದನ್ನು ಬಗೆಹರಿಸಿದವರು. ಆದ್ದರಿಂದ ಅವರು ಮತ್ತೊಮ್ಮೆ ಶಾಸಕರಾಗಿ ಆಯ್ಕೆ ಆಗಬೇಕು ಎಂದು ಮನವಿ ಮಾಡಿಕೊಂಡರು. […]
ಶಕುಂತಳಾ ಶೆಟ್ಟಿಯನ್ನು ಅಭ್ಯರ್ಥಿಯೆಂದು ಘೋಷಿಸಲು ಮಹಿಳಾ ಕಾಂಗ್ರೆಸ್ ಆಗ್ರಹ Read More »










