ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದೆ, ನಿಮ್ಹಾನ್ಸ್ಗೆ ಸೇರಿಸಿ : ಡಿಕೆಶಿ
ಡಿ.ಕೆ.ಬ್ರದರ್ಸ್ ಹೇಳಿಕೆಗೆ ತಿರುಗೇಟು ಬೆಂಗಳೂರು : ಸೋಲುವ ಭೀತಿಯಿಂದಾಗಿ ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದೆ. ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದು, ಕೂಡಲೇ ಅವರಿಗೆ ನಿಮ್ಹಾನ್ಸ್ ಅಥವಾ ಬೇರೆ ಯಾವುದಾದರೂ ಮಾನಸಿಕ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.ಶಾಲಾ ಮಕ್ಕಳನ್ನು ಗುರಿಯಾಗಿಸಿಕೊಂಡು ಕುಕ್ಕರ್ನಲ್ಲಿ ಬಾಂಬ್ ಇಡುವ ಕೆಲಸವನ್ನು ಡಿ.ಕೆ.ಬ್ರದರ್ಸ್ ಮಾಡಿದ್ದರು ಎಂಬ ಸಿ.ಟಿ.ರವಿ ಅವರ ವಿವಾದಾತ್ಮಕ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಅವರು, ರವಿ ಹೇಳಿಕೆ ಬಗ್ಗೆ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆಯೂ ಪರಿಶೀಲಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿಗಳು, […]
ಸಿ.ಟಿ.ರವಿ ಅವರಿಗೆ ಮತಿಭ್ರಮಣೆಯಾಗಿದೆ, ನಿಮ್ಹಾನ್ಸ್ಗೆ ಸೇರಿಸಿ : ಡಿಕೆಶಿ Read More »










