ನಾರಾಯಣ ಗುರುಗಳ ಅನುಯಾಯಿಗಳಿಗೆ ಅವಮಾನ: ಅಮಳ ರಾಮಚಂದ್ರ
ಪುತ್ತೂರು: ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ನಾರಾಯಣ ಗುರುಗಳ ಕುರಿತು ವಿಚಾರವನ್ನು ಕಿತ್ತು ಹಾಕಿರುವುದು ದ.ಕ. ಜಿಲ್ಲೆಯ ನಾರಾಯಣ ಗುರುಗಳ ಅನುಯಾಯಿಗಳಿಗೆ ಮಾಡಿದ ಅವಮಾನ ಎಂದು ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ ಆರೋಪಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಿತಿ ರಚಿಸಿ, ಸಮಿತಿಗೆ ತೃತೀಯ ದರ್ಜೆ ಲೇಖಕ ರೋಹಿತ್ ಚಕ್ರತೀರ್ಥರನ್ನು ಅಧ್ಯಕ್ಷರನ್ನಾಗಿ ಮಾಡಿ, ಅವರ ವಿಚಾರಗಳನ್ನೇ ಸಮರ್ಥನೆ ಮಾಡಿ ನಾರಾಯಣ ಗುರುಗಳಿಗೆ ಅವಮಾನ ಮಾಡಿರುವುದು ಇಡೀ ಸಮಾಜಕ್ಕೆ ಮಾಡಿದ ಅವಮಾನ. ಸಂವಿಧಾನದ ಮೂಲ ತಿರುಳನ್ನು ತಿರುಚುವ ಮೂಲಕ […]
ನಾರಾಯಣ ಗುರುಗಳ ಅನುಯಾಯಿಗಳಿಗೆ ಅವಮಾನ: ಅಮಳ ರಾಮಚಂದ್ರ Read More »










