ಪಂಜದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಸಮಾವೇಶ | ದೇಶವನ್ನು ಪರಮ ವೈಭವದೆಡೆಗೆ ಕೊಂಡೊಯ್ಯುವುದು ಬಿಜೆಪಿಯ ಗುರಿ: ಕೇಂದ್ರ ಸಚಿವ ಶ್ರೀಪಾದ್ ಯೆಸ್ಸೋ ನಾಯ್ಕ್ | ಆರೋಪಗಳಿಗೆ ಅಭಿವೃದ್ಧಿಯ ಮೂಲಕ ಉತ್ತರ: ಸಚಿವ ಅಂಗಾರ
ಸುಳ್ಯ: ಭಾರತವನ್ನು ಪರಮ ವೈಭವದೆಡೆಗೆ ಕೊಂಡೊಯ್ಯುವುದು ಬಿಜೆಪಿ ಸರಕಾರದ ಉದ್ದೇಶ ಎಂದು ಕೇಂದ್ರ ಪ್ರವಾಸೋದ್ಯಮ, ಬಂದರು, ಹಡಗು ಮತ್ತು ಜಲ ಮಾರ್ಗಗಳ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೋ ನಾಯ್ಕ್ ಹೇಳಿದ್ದಾರೆ. ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಭಾನುವಾರ ಪಂಜ ಪಂಚಲಿಂಗೇಶ್ವರ ಸಭಾಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಮಹಿಳಾ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು ಈಗ ವಿಶ್ವದ ಶ್ರೇಷ್ಠ ದೇಶವಾಗಿ ಬೆಳೆಯುತಿದೆ. ಎಂದ ಅವರು, ಈ ಹಿಂದೆ ವಾಜಪೇಯಿ ಸರಕಾರ ಹಾಗು ಈಗ […]










