ರಾಜಕೀಯ

ಮಾ.11 : ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ನಿರ್ದೇಶನದಂತೆ ಮಾ.11ರಂದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11 ಗಂಟೆಗೆ ಉಪ್ಪಿನಂಗಡಿಯಲ್ಲಿ ಪ್ರಾರಂಭವಾಗಿ, ಮಧ್ಯಾಹ್ನ `12 ಗಂಟೆಗೆ ವಿಟ್ಲದಲ್ಲಿ, 3 ಗಂಟೆಗೆ ಕುಂಬ್ರದಲ್ಲಿ, ಸಾಯಂಕಾಲ 5 ಗಂಟೆಗೆ ಪುತ್ತೂರಿನ ಕಿಲ್ಲೆಮೈದಾನದಲ್ಲಿ ಕಾರ್ಯಕ್ರಮಗಳು ನಡೆಯಲಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ. ವಿಶ್ವನಾಥ ರೈ ಹೇಳಿದರು. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ನಾಯಕರಾದ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ, ಕಾರ್ಯಾಧ್ಯಕ್ಷ […]

ಮಾ.11 : ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ Read More »

ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ | ಪುತ್ತೂರು ಬಿಜೆಪಿ ಕಚೇರಿ ಬಳಿ ವಿಜಯೋತ್ಸವ

ಪುತ್ತೂರು:  ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಗಳಿಸಿರುವ ಹಿನ್ನೆಲೆಯಲ್ಲಿ ಗುರುವಾರ ಪುತ್ತೂರು ಬಿಜೆಪಿ ಕಛೇರಿ ಬಳಿ ವಿಜಯೋತ್ಸವ ಆಚರಿಸಲಾಯಿತು. ಬಿಜೆಪಿ ಪ್ರಮುಖರು, ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಸಂಭ್ರಮ ಆಚರಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಕರಾವಳಿ ಪ್ರಾಧಿಕಾರ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರ ಸಭಾ ಅಧ್ಯಕ್ಷ ಜೀವಂಧರ್ ಜೈನ್, ಬಿಜೆಪಿ ಚುನಾವಣಾ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಸಹ ಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ

ತ್ರಿಪುರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ | ಪುತ್ತೂರು ಬಿಜೆಪಿ ಕಚೇರಿ ಬಳಿ ವಿಜಯೋತ್ಸವ Read More »

ಮಾರ್ಚ್ 11 ಕ್ಕೆ ಅಣ್ಣಾಮಲೈ ಪುತ್ತೂರಿಗೆ

ಪುತ್ತೂರಿಗೆ ಆಗಮಿಸಲಿದೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಪುತ್ತೂರು: ಮಾರ್ಚ್ 11 ಕ್ಕೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಪುತ್ತೂರಿಗೆ ಆಗಮಿಸಲಿದ್ದು, ಸ್ಟಾರ್ ಪ್ರಚಾರಕರಾಗಿ ಅಣ್ಣಾಮಲೈ ಆಗಮಿಸಲಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ಮಾಹಿತಿ ನೀಡಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ನಾಲ್ಕು ಮೂಲೆಗಳಿಂದ ಹೊರಟಿರುವ ವಿಜಯ ಸಂಕಲ್ಪ ಯಾತ್ರೆ ೨೫ರಂದು ಪ್ರದಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಸಮಾಪನಗೊಳ್ಳಲಿದೆ‌ ಮಾರ್ಚ್ ೧೧ರಂದು ಪುತ್ತೂರಿಗೆ ಆಗಮಿಸಲಿದ್ದು, ಪುತ್ತೂರು ವೆಂಕಟರಮಣ ದೇವಸ್ಥಾನದ ಸಮೀಪ ಸಭಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಂಸದ

ಮಾರ್ಚ್ 11 ಕ್ಕೆ ಅಣ್ಣಾಮಲೈ ಪುತ್ತೂರಿಗೆ Read More »

ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ರೆಡಿ

ಬೆಂಗಳೂರು : ಕಾಂಗ್ರೆಸ್​​ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿದ್ಧಪಡಿಸಿದೆ. ನಿನ್ನೆ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಮೊದಲ ಹಂತದಲ್ಲಿ 120 ಕ್ಷೇತ್ರಗಳ ಸಂಭಾವ್ಯ ಟಿಕೆಟ್​ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸೇರಿದಂತೆ ಹಿರಿಯ ನಾಯಕರು ನಿನ್ನೆ ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಮಧ್ಯಾಹ್ನದಿಂದ ರಾತ್ರಿ 10 ಗಂಟೆಯವರೆಗೆ ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಟಿಕೆಟ್ ಆಕಾಂಕ್ಷಿಗಳಿಂದ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿದರು.ಸಿದ್ದರಾಮಯ್ಯ ಹಾಗೂ ಡಿಕೆಶಿ ಸೇರಿಕೊಂಡು 120 ಕ್ಷೇತ್ರಗಳ

ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ರೆಡಿ Read More »

ಮಾ.11 : ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಕಾವುನಲ್ಲಿ ಸ್ವಾಗತ | ಪುತ್ತೂರು ವೆಂಕಟ್ರಮಣ ದೇವಸ್ಥಾನದ ಬಳಿ ಸಮಾವೇಶ |

ಪುತ್ತೂರು: ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಪುತ್ತೂರು ವಿಧಾನ ಸಭಾಕ್ಷೇತ್ರಕ್ಕೆ ಮಾ.11 ರಂದು ಸಾಯಂಕಾಲ 5 ಗಂಟೆಗೆ ಕಾವುನಲ್ಲಿ ಸ್ವಾಗತಿಸಿ, 5.30ಕ್ಕೆ ಪುತ್ತೂರು ವೆಂಕಟ್ರಮಣ ದೇವಸ್ಥಾನ ಸಮೀಪದಲ್ಲಿ ಸಮಾವೇಶ ನಡೆಯಲಿದೆ. ಚುನಾವಣೆಯ ದಿಕ್ಸೂಚಿಯಾಗಿ ಈ ಸಮಾವೇಶ ನಡೆಯಲಿದೆ ಎಂದು ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜಾ ರಾಧಾಕೃಷ್ಣ ಆಳ್ವ ಹೇಳಿದರು. ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಧಾನ ಸಭಾ ಚುನಾವಣೆಯ ದೃಷ್ಠಿಕೋನದಲ್ಲಿ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಆರಂಭವಾಗಿದೆ. ನಾಲ್ಕು ತಂಡಗಳಾಗಿ ರಾಜ್ಯದ 224

ಮಾ.11 : ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಕಾವುನಲ್ಲಿ ಸ್ವಾಗತ | ಪುತ್ತೂರು ವೆಂಕಟ್ರಮಣ ದೇವಸ್ಥಾನದ ಬಳಿ ಸಮಾವೇಶ | Read More »

ಮಾ.11ರಂದು ಸುಳ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ- ಅದ್ದೂರಿ ರೋಡ್ ಶೋ: ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಸಿದ್ಧತೆ : ಸಚಿವ ಎಸ್.ಅಂಗಾರ

ಸುಳ್ಯ: ರಾಜ್ಯ ಬಿಜೆಪಿ ನೇತೃತ್ವದಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆ ಮಾ.11ರಂದು ಸುಳ್ಯ ಕ್ಷೇತ್ರಕ್ಕೆ ಆಗಮಿಸಲಿದೆ. ಸುಳ್ಯದಲ್ಲಿ ಅದ್ದೂರಿ ರೋಡ್ ಶೋ ನಡೆಯಲಿದೆ. ಬಿಜೆಪಿಯ ರಾಜ್ಯಮಟ್ಟದ ನಾಯಕರು ಭಾಗವಹಿಸಲಿದ್ದಾರೆ. ವಿಜಯ ಸಂಕಲ್ಪ ಯಾತ್ರೆಯ ಯಶಸ್ವಿಗೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬಂದರು,ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್.ಅಂಗಾರ ತಿಳಿಸಿದ್ದಾರೆ‌.  ಮಾ.11ರಂದು ಬೆಳಗ್ಗೆ ಮಡಿಕೇರಿಯಿಂದ ಹೊರಡುವ ವಿಜಯ ಸಂಕಲ್ಪ ಯಾತ್ರೆ ಮಧ್ಯಾಹ್ನದ ವೇಳೆಗೆ ಸಂಪಾಜೆಗೆ ಆಗಮಿಸಲಿದೆ. ಜಿಲ್ಲಾ ಗಡಿಯಲ್ಲಿ ಯಾತ್ರೆಯನ್ನು ಸ್ವಾಗತಿಸಲಾಗುವುದು. ಬಳಿಕ ಸಂಪಾಜೆ, ಅರಂತೋಡುಗಳಲ್ಲಿ

ಮಾ.11ರಂದು ಸುಳ್ಯದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ- ಅದ್ದೂರಿ ರೋಡ್ ಶೋ: ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಸಿದ್ಧತೆ : ಸಚಿವ ಎಸ್.ಅಂಗಾರ Read More »

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ

ಪುತ್ತೂರು: ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಚನಿಲ ತಿಮ್ಮಪ್ಪ ಶೆಟ್ಟಿ ಅವರಿಗೆ ರಾಜ್ಯ ಸರಕಾರ ಎಲ್ಲಾ ಸೌಲಭ್ಯಗಳೊಂದಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಆದೇಶಿಸಿದೆ. ರಾಜ್ಯ ಶಿಷ್ಟಾಚಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ – 2 ಅವರು ಆದೇಶ ಹೊರಡಿಸಿದ್ದಾರೆ. ಈ ಮೂಲಕ ಕರಾವಳಿ ಭಾಗದ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ರಾಜ್ಯ ಸರಕಾರ ನೀಡಿದಂತಾಗಿದೆ. ಸಂಪುಟ ದರ್ಜೆಯ ಸ್ಥಾನಮಾನವು ರಾಜ್ಯದ ಸಂಪುಟ ದರ್ಜೆಯ ಸಚಿವರಿಗೆ ಸರಿಸಮಾನವಾದ ಸ್ಥಾನಮಾನ. ಸಚಿವರುಗಳಿಗೆ ಸಿಗುವ ಎಲ್ಲಾ ಸೌಲಭ್ಯಗಳು, ಅಧಿಕಾರಗಳು

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ Read More »

ಭ್ರಷ್ಟಾಚಾರ ಆರೋಪಿ ಶಾಸಕ ವಿರೂಪಾಕ್ಷಪ್ಪ ಜಾಮೀನಿಗೆ ಅರ್ಜಿ

ಬೆಂಗಳೂರು : ಲಂಚ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಶಾಸಕರ ಪುತ್ರ ಪ್ರಶಾಂತ್ ಮಾಡಾಳ್‌ 40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಬೆಳಕಿಗೆ ಬಂದ ಬಳಿಕ ಶಾಸಕರು ನಾಪತ್ತೆಯಾಗಿದ್ದಾರೆ. ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆಗೆ ಬರುವಂತೆ ಮಾಡಾಳ್ ವಿರೂಪಾಕ್ಷಪ್ಪಗೆ ನೋಟಿಸ್ ನೀಡಿದ್ದಾರೆ.ಸೋಮವಾರ ವಕೀಲರ ಮೂಲಕ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ಗೆ

ಭ್ರಷ್ಟಾಚಾರ ಆರೋಪಿ ಶಾಸಕ ವಿರೂಪಾಕ್ಷಪ್ಪ ಜಾಮೀನಿಗೆ ಅರ್ಜಿ Read More »

ರಾಹುಲ್‌ ಗಾಂಧಿಯನ್ನು ಮತ್ತೆ ಟೀಕಿಸಿದ ನಳಿನ್

ಮಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕಾಂಗ್ರೆಸ್ಸನ್ನು ಟೀಕಿಸುವ ಭರದಲ್ಲಿ ಮತ್ತೊಮ್ಮೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಕೊರೊನಾ ಲಸಿಕೆ ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಎಂದು ವಿಪಕ್ಷ ನಾಯಕರು ಹೇಳಿಕೆ ನೀಡಿದ್ದರು. ಬಳಿಕ ಅವರೇ ರಹಸ್ಯವಾಗಿ ಹೋಗಿ ತೆಗೆದುಕೊಂಡರು ಎಂದು ನಳಿನ್‌ ಕುಮಾರ್ ಕಟೀಲ್ ಟಾಂಗ್ ಕೊಟ್ಟಿದ್ದಾರೆ.ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಡಿ, ಹಾಕಿಸಿಕೊಂಡರೆ ಮಕ್ಕಳಾಗುವುದಿಲ್ಲ ಎಂದು ಜನರಿಗೆ ಹೇಳಿದರು. ಅದು ಬಂಜೆತನಕ್ಕೆ ಕಾರಣವಾಗುತ್ತದೆ ಎಂದು ಪ್ರಚಾರ ಮಾಡಿದರು. ಆದರೆ ಅವರೇ ಅದನ್ನು

ರಾಹುಲ್‌ ಗಾಂಧಿಯನ್ನು ಮತ್ತೆ ಟೀಕಿಸಿದ ನಳಿನ್ Read More »

ಬಿಜೆಪಿ ಎಸ್‌ಟಿ ಮೋರ್ಚಾದ ಜಿಲ್ಲಾ ಸಮಾವೇಶ  

ಪುತ್ತೂರು : ಬಿಜೆಪಿ ಎಸ್ ಟಿ ಮೋರ್ಚಾದ ಜಿಲ್ಲಾ ಸಮಾವೇಶ ಭಾನುವಾರ ತೆಂಕಿಲದ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.   ಸಮಾವೇಶವನ್ನು ಉದ್ಘಾಟಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದ್ರೆ ಮಾತನಾಡಿ, ಕೇವಲ ಅಧಿಕಾರ ಗದ್ದುಗೆಯ ಉದ್ದೇಶ ಇಟ್ಟುಕೊಂಡು ಬಿಜೆಪಿ ಪಕ್ಷ ಸ್ಥಾಪನೆಯಾಗಿಲ್ಲ. ಇದಕ್ಕೆ ಹೊರತಾಗಿ ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಸಂಕಲ್ಪ ತೊಟ್ಟಿರುವ ಏಕೈಕ ಪಕ್ಷ ಇದ್ದರೆ ಅದು ಬಿಜೆಪಿ ಪಕ್ಷ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದರು. ಸಾಮಾಜಿಕ ನ್ಯಾಯ

ಬಿಜೆಪಿ ಎಸ್‌ಟಿ ಮೋರ್ಚಾದ ಜಿಲ್ಲಾ ಸಮಾವೇಶ   Read More »

error: Content is protected !!
Scroll to Top