ಮಾ.11 : ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ
ಪುತ್ತೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ನಿರ್ದೇಶನದಂತೆ ಮಾ.11ರಂದು ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 11 ಗಂಟೆಗೆ ಉಪ್ಪಿನಂಗಡಿಯಲ್ಲಿ ಪ್ರಾರಂಭವಾಗಿ, ಮಧ್ಯಾಹ್ನ `12 ಗಂಟೆಗೆ ವಿಟ್ಲದಲ್ಲಿ, 3 ಗಂಟೆಗೆ ಕುಂಬ್ರದಲ್ಲಿ, ಸಾಯಂಕಾಲ 5 ಗಂಟೆಗೆ ಪುತ್ತೂರಿನ ಕಿಲ್ಲೆಮೈದಾನದಲ್ಲಿ ಕಾರ್ಯಕ್ರಮಗಳು ನಡೆಯಲಿದೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ. ಬಿ. ವಿಶ್ವನಾಥ ರೈ ಹೇಳಿದರು. ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ನಾಯಕರಾದ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಉಪಾಧ್ಯಕ್ಷ ಮಧು ಬಂಗಾರಪ್ಪ, ಕಾರ್ಯಾಧ್ಯಕ್ಷ […]
ಮಾ.11 : ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕರಾವಳಿ ಪ್ರಜಾಧ್ವನಿ ಕಾರ್ಯಕ್ರಮ Read More »










