ಕೇಂದ್ರ ಹಾಗೂ ರಾಜ್ಯ ಸರಕಾರದ ಪುರಷ್ಕೃತ ಯೋಜನೆಯಡಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ
ಪುತ್ತೂರು : ಪುತ್ತೂರು ನಗರಸಭೆ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರಕಾರದ ಪುರಷ್ಕೃತ ಯೋಜನೆಯಡಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಬನ್ನೂರು ನೆಕ್ಕಿಲ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮಂಗಳವಾರ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಬೆಳೆಯುತ್ತಿರುವ ಪುತ್ತೂರು ನಗರದಲ್ಲಿ ದಿನದಿಂದ ದಿನಕ್ಕೆ ವಾಣಿಜ್ಯ ಕಟ್ಟಡಗಳು ಸಹಿತ ಇನ್ನಿತರ ಕಟ್ಟಡಗಳು ನಿರ್ಮಾಣವಾಗುತ್ತಿದ್ದು, ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಒಳಚರಂಡಿ ವ್ಯವಸ್ಥೆ ಅತೀ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಒಟ್ಟು ಹೆಜ್ಜೆ ಮುಂದೆ ಹೋಗಿ ಸ್ವಚ್ಛತೆಗೆ ಆದ್ಯತೆ […]
ಕೇಂದ್ರ ಹಾಗೂ ರಾಜ್ಯ ಸರಕಾರದ ಪುರಷ್ಕೃತ ಯೋಜನೆಯಡಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ Read More »