ಶಾಫಿ ಬೆಳ್ಳಾರೆಗೆ ಎಸ್.ಡಿ.ಪಿ.ಐ. ಟಿಕೇಟ್: ವಿರೋಧಿಸಿದ ಶಾಸಕ ಸಂಜೀವ ಮಠಂದೂರು | ಎಸ್.ಡಿ.ಪಿ.ಐ. ರಾಜಕೀಯ ಪಕ್ಷವಲ್ಲ; ಭಯೋತ್ಪಾದಕ ಸಂಘಟನೆಯೆಂದು ಜರೆದ ಮಠಂದೂರು
ಪುತ್ತೂರು: ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳಲ್ಲೋರ್ವನಾದ ಶಾಫಿ ಬೆಳ್ಳಾರೆಯನ್ನು ಅಭ್ಯರ್ಥಿಯಾಗಿ ಘೋಷಿಸುವ ಮೂಲಕ ಎಸ್.ಡಿ.ಪಿ.ಐ. ಪಕ್ಷ ತನ್ನ ನಿಜರೂಪವನ್ನು ಜನರೆದುರು ತೆರೆದಿಟ್ಟಿದ್ದು, ಚುನಾವಣಾ ಆಯೋಗ ಶಾಫಿ ಬೆಳ್ಳಾರೆಯ ಉಮೇದುವಾರಿಕೆಯನ್ನು ಪರಿಗಣಿಸದಂತೆ ಶಾಸಕ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತಮ್ಮ ನಿಲುವನ್ನು ಹಂಚಿಕೊಂಡಿರುವ ಶಾಸಕರು, ಬಿಜೆಪಿಯ ಸಕ್ರೀಯ ಕಾರ್ಯಕರ್ತನಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿ ಎನ್ನುವ ನೆಲೆಯಲ್ಲಿ ಸೂಕ್ತ ಸಾಕ್ಷ್ಯವನ್ನು ಮುಂದಿಟ್ಟುಕೊಂಡೇ ಎನ್.ಐ.ಎ. ಶಾಫಿ ಬೆಳ್ಳಾರೆಯನ್ನು ಬಂಧಿಸಿದೆ. ಇದೀಗ ಜೈಲು ಸೇರಿರುವ ಶಾಫಿ ಬೆಳ್ಳಾರೆಗೆ ಪುತ್ತೂರು ವಿಧಾನಸಭಾ […]










