ಕುರ್ಚಿ ಕಿತ್ತಾಟ ಫೈನಲ್ ಹಂತಕ್ಕೆ : ನಾಳೆಯೇ ಸಿದ್ದರಾಮಯ್ಯ ರಾಜೀನಾಮೆ?
ಕೊನೆಗೂ ಪಟ್ಟ ಬಿಡಲು ಸಿದ್ದರಾಮಯ್ಯ ಮನವೊಲಿಸಿದ ಕಾಂಗ್ರೆಸ್ ಹೈಕಮಾಂಡ್ ಬೆಂಗಳೂರು : ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ಕುರ್ಚಿ ಕಿತ್ತಾಟ ಫೈನಲ್ ಹಂತಕ್ಕೆ ತಲುಪಿದ್ದು, ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಅಧಿಕಾರ ಬಿಟ್ಟುಕೊಡುವಂತೆ ಸಿದ್ದರಾಮಯ್ಯನವರ ಮನವೊಲಿಸುವಲ್ಲಿ ಯಶಸ್ವಿಯಾಗಿದೆ ಎನ್ನಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಗುರುವಾರ ಬೆಳಗ್ಗೆ ಸಿಎಂ ನಿವಾಸದಲ್ಲಿ ಸಚಿವರಿಗೆ ಬ್ರೇಕ್ಫಾಸ್ಟ್ ಇರಲಿದೆ. ಬ್ರೇಕ್ಫಾಸ್ಟ್ ಬಳಿಕ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಗುರುವಾರ ರಾಜೀನಾಮೆ ಬಳಿಕ […]
ಕುರ್ಚಿ ಕಿತ್ತಾಟ ಫೈನಲ್ ಹಂತಕ್ಕೆ : ನಾಳೆಯೇ ಸಿದ್ದರಾಮಯ್ಯ ರಾಜೀನಾಮೆ? Read More »










