ಸಚಿವ ಪ್ರಿಯಾಂಕ್ ಖರ್ಗೆಗೆ ಡೆತ್ನೋಟ್ ಉರುಳು
ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಬರೆದಿಟ್ಟ ಪತ್ರದಲ್ಲಿದೆ ಸ್ಫೋಟಕ ಮಾಹಿತಿ ಬೆಂಗಳೂರು : ಬೀದರ್ ಮೂಲದ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳುತ್ತಿದ್ದರೂ ಸಚಿನ್ ಪಾಂಚಾಲ್ ಬರೆದಿಟ್ಟಿದ್ದ ಆರು ಪುಟಗಳ ಡೆತ್ನೋಟ್ನಲ್ಲಿ ಹಲವು ಬಾರಿ ಪ್ರಿಯಾಂಕ್ ಖರ್ಗೆ ಹೆಸರು ಉಲ್ಲೇಖಿಸಲ್ಪಟ್ಟಿರುವುದು ಬೆಳಕಿಗೆ ಬಂದಿದೆ. ಪ್ರಿಯಾಂಕ್ ಖರ್ಗೆಯ ಆಪ್ತ ರಾಜು ಕಪನೂರ್ (ಗುತ್ತಿಗೆದಾರನಿಗೆ ಹಣಕ್ಕಾಗಿ ಬೆದರಿಕೆ ಹಾಕಿದ್ದ ಆರೋಪ ಎದುರಿಸುತ್ತಿರುವ ವ್ಯಕ್ತಿ) ಈ ಪ್ರಕರಣದ ಪ್ರಮುಖ ಆರೋಪಿ ಎನ್ನುವುದನ್ನು […]
ಸಚಿವ ಪ್ರಿಯಾಂಕ್ ಖರ್ಗೆಗೆ ಡೆತ್ನೋಟ್ ಉರುಳು Read More »