ಪ್ರಿಯಾಂಕ್ ಖರ್ಗೆಯನ್ನು ಫಸ್ಟ್ ಕ್ಲಾಸ್ ಈಡಿಯಟ್ ಎಂದ ಅಸ್ಸಾಂ ಸಿಎಂ
ಅವಮಾನಕಾರಿ ಹೇಳಿಕೆಗೆ ಹಿಮಂತ ಬಿಸ್ವಾ ಶರ್ಮಾ ತಿರುಗೇಟು ಬೆಂಗಳೂರು : ಸೆಮಿಕಂಡಕ್ಟರ್ ಕೈಗಾರಿಕೆಗಳು ಅಸ್ಸಾಂ ಮತ್ತು ಗುಜರಾತ್ ರಾಜ್ಯಗಳನ್ನು ಆಯ್ಕೆ ಮಾಡಿಕೊಂಡಿರುವ ವಿಚಾರವಾಗಿ ಕರ್ನಾಟಕದ ಐಟಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿರುಗೇಟು ನೀಡಿದ್ದಾರೆ. ಎಐಸಿಸಿ ಅಧ್ಯಕ್ಷರ ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನ ‘ಫಸ್ಟ್ ಕ್ಲಾಸ್ ಈಡಿಯಟ್’ ಎಂದು ಕರೆದಿರುವ ಹಿಮಂತ್, ಪ್ರಿಯಾಂಕ್ ಹೇಳಿಕೆ ಅಸ್ಸಾಂ ರಾಜ್ಯದ ವಿದ್ಯಾವಂತ ಯುವಜನರಿಗೆ ಮಾಡಿದ ಅವಮಾನ ಎಂದು ಆರೋಪಿಸಿದ್ದಾರೆ. ಪ್ರಿಯಾಂಕ್ ಖರ್ಗೆ […]
ಪ್ರಿಯಾಂಕ್ ಖರ್ಗೆಯನ್ನು ಫಸ್ಟ್ ಕ್ಲಾಸ್ ಈಡಿಯಟ್ ಎಂದ ಅಸ್ಸಾಂ ಸಿಎಂ Read More »










