ರಾಜಕೀಯ

ಪ್ರಿಯಾಂಕ್‌ ಖರ್ಗೆಯನ್ನು ಫಸ್ಟ್​ ಕ್ಲಾಸ್​ ಈಡಿಯಟ್ ಎಂದ ಅಸ್ಸಾಂ ಸಿಎಂ

ಅವಮಾನಕಾರಿ ಹೇಳಿಕೆಗೆ ಹಿಮಂತ ಬಿಸ್ವಾ ಶರ್ಮಾ ತಿರುಗೇಟು ಬೆಂಗಳೂರು : ಸೆಮಿಕಂಡಕ್ಟರ್ ಕೈಗಾರಿಕೆಗಳು ಅಸ್ಸಾಂ ಮತ್ತು ಗುಜರಾತ್ ರಾಜ್ಯಗಳನ್ನು ಆಯ್ಕೆ ಮಾಡಿಕೊಂಡಿರುವ ವಿಚಾರವಾಗಿ ಕರ್ನಾಟಕದ ಐಟಿ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದ ಹೇಳಿಕೆಗೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿರುಗೇಟು ನೀಡಿದ್ದಾರೆ. ಎಐಸಿಸಿ ಅಧ್ಯಕ್ಷರ ಪುತ್ರ ಪ್ರಿಯಾಂಕ್​ ಖರ್ಗೆ ಅವರನ್ನ ‘ಫಸ್ಟ್​ ಕ್ಲಾಸ್​ ಈಡಿಯಟ್’​ ಎಂದು ಕರೆದಿರುವ ಹಿಮಂತ್​, ಪ್ರಿಯಾಂಕ್​ ಹೇಳಿಕೆ ಅಸ್ಸಾಂ ರಾಜ್ಯದ ವಿದ್ಯಾವಂತ ಯುವಜನರಿಗೆ ಮಾಡಿದ ಅವಮಾನ ಎಂದು ಆರೋಪಿಸಿದ್ದಾರೆ. ಪ್ರಿಯಾಂಕ್​ ಖರ್ಗೆ […]

ಪ್ರಿಯಾಂಕ್‌ ಖರ್ಗೆಯನ್ನು ಫಸ್ಟ್​ ಕ್ಲಾಸ್​ ಈಡಿಯಟ್ ಎಂದ ಅಸ್ಸಾಂ ಸಿಎಂ Read More »

ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಅನುದಾನ ನೀಡುವುದಾಗಿ ಡಿ.ಕೆ. ಶಿವಕುಮಾರ್ ಭರವಸೆ

ಬೆಂಗಳೂರು: ಕಬ್ಬನ್ ಪಾರ್ಕ್ ಪುನಶ್ಚೇತನ ಕಾರ್ಯಕ್ಕೆ ಡಿ ಸಿ ಎಂ ಡಿ.ಕೆ. ಶಿವಕುಮಾರ್ 5 ಕೋಟಿ ಅನುದಾನ ನೀಡುವ ಭರವಸೆ ನೀಡಿದ್ದಾರೆ. ಬೆಂಗಳೂರಿನ ಶ್ವಾಸ ಕೋಶಗಳು ಎಂದು ಕಬ್ಬನ್ ಪಾರ್ಕ್ ಮತ್ತು ಲಾಲ್ ಬಾಗ್ ಅನ್ನು ಬಣ್ಣಿಸಿರುವ ಅವರು, ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಅನುದಾನ ನೀಡುವುದಾಗಿ ವಾಗ್ದಾನ ನೀಡಿರುವುದಾಗಿದೆ. ಕಬ್ಬನ್ ಪಾರ್ಕ್ ಆಸುಪಾಸಿನಲ್ಲಿ ಯಾವುದೇ ಹೊಸ ನಿರ್ಮಾಣಕ್ಕೆ ಆಸ್ಪದ ಇಲ್ಲ. ಕಬ್ಬನ್ ಪಾರ್ಕ್ ಬಗ್ಗೆ ಜನರು ಸಹ ಕಾಳಜಿ ವಹಿಸಬೇಕು. ಈ ಸ್ಥಳದ

ಕಬ್ಬನ್ ಪಾರ್ಕ್ ಅಭಿವೃದ್ಧಿಗೆ ಅನುದಾನ ನೀಡುವುದಾಗಿ ಡಿ.ಕೆ. ಶಿವಕುಮಾರ್ ಭರವಸೆ Read More »

ಬೆಲೆ ಇಳಿಕೆಯಿಂದ ಜನ ಸಂಭ್ರಮಿಸಿದರೆ ಕಾಂಗ್ರೆಸ್‌ನವರಿಗೆ ಹೊಟ್ಟೆಯುರಿ : ಬಿಜೆಪಿ ಲೇವಡಿ

ರಾಜ್ಯದಲ್ಲಿ ಬೆಲೆ ಏರಿಸಿರುವುದಷ್ಟೆ ಕಾಂಗ್ರೆಸ್‌ ಸರ್ಕಾರದ ಸಾಧನೆ ಎಂದು ಟೀಕೆ ಮಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ದರ ಇಳಿಕೆ ಮಾಡಿ ಜನತೆಗೆ ನೆಮ್ಮದಿ ನೀಡಿದರೆ, ರಾಜ್ಯ ಸರ್ಕಾರ ಪ್ರತಿಯೊಂದು ವಸ್ತುಗಳ ಬೆಲೆ ಏರಿಸಿ ಜನರ ಬದುಕಿಗೆ ಸಂಕಷ್ಟ ತಂದೊಡ್ಡಿದೆ. ಕೇಂದ್ರದ ಜಿಎಸ್‌ಟಿ ದರ ಇಳಿಕೆ ಕುರಿತು ಶಾಸಕ ವೇದವ್ಯಾಸ ಕಾಮತ್ ಮನೆಮನೆಗೆ ಕರಪತ್ರ ವಿತರಣೆ ಕಾರ್ಯ ಆರಂಭಿಸಿದಾಗ ಕಾಂಗ್ರೆಸ್ ನಾಯಕರಾದ ಐವನ್ ಡಿಸೋಜ ಮತ್ತು ಪದ್ಮರಾಜ್ ಅವರಲ್ಲಿ ಹೊಟ್ಟೆಕಿಚ್ಚು ಶುರುವಾಗಿದೆ. ಜನರಿಗೆ ಸಿಗುತ್ತಿರುವ ಪ್ರಯೋಜನವೇ ಇವರಿಗೆ ಅಸಹ್ಯ

ಬೆಲೆ ಇಳಿಕೆಯಿಂದ ಜನ ಸಂಭ್ರಮಿಸಿದರೆ ಕಾಂಗ್ರೆಸ್‌ನವರಿಗೆ ಹೊಟ್ಟೆಯುರಿ : ಬಿಜೆಪಿ ಲೇವಡಿ Read More »

ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಕಿಡಿ: ಹೇಳಿದ್ದೇನು ಗೊತ್ತಾ?

ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಪ್ರದೀಪ್ ಈಶ್ವರ್ ಟೀಕೆಗಳಿಗೆ ತಿರುಗೇಟು ನೀಡಿರುವ ಅವರು, ಮಗನೆ… ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡಿದರೆ ಎಚ್ಚರ. ನನ್ನ ತಾಯಿಯನ್ನು ದಗಮನದಲ್ಲಿ ಇಟ್ಟುಕೊಂಡು ನಿಂದನಾತ್ಮಕ ಮಾತನಾಡಿದ್ದೀಯ. ನಿನಗೆ ವಾರ್ನಿಂಗ್ ಕೊಟ್ಟು ಹೇಳುತ್ತಿದ್ದೇನೆ. ಮುಳ್ಳು ಹಂದಿ ಮುಖ ಇರುವ ಕರ್ನಾಟಕದ ಏಕೈಕ ಕಾಮಿಡಿ ಪೀಸು ನಿಮ್ಮಪನಿಗೆ ಮಾತ್ರ ಹುಟ್ಟಿರುವುದು. ಇನ್ಯಾರು ವಾರಸದಾರರು ಅದಕ್ಕೆ ಬರುವುದಿಲ್ಲ. ಆದರೆ ನಮ್ಮಪ್ಪ ಏನಾದರೂ ಅವರ

ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಕಿಡಿ: ಹೇಳಿದ್ದೇನು ಗೊತ್ತಾ? Read More »

ಬಿಜೆಪಿ ಯುವಕರ ಸಬಲೀಕರಣಕ್ಕಾಗಿ ‌ಶ್ರಮಿಸುತ್ತಿದೆ: ಪ್ರಧಾನಿ ಮೋದಿ

ನವದೆಹಲಿ: ಯುವಕರ ಸಬಲೀಕರಣಕ್ಕೆ ಬಿಜೆಪಿ ಶ್ರಮಿಸುತ್ತಿದೆ. ದೇಶದ ವಿದೇಶಾಂಗ ನೀತಿಯನ್ನು ಸಹ ಯುವಜನರ ಹಿತಾಸಕ್ತಿಗೆ ‌ಅನುಗುಣವಾಗಿ ರೂಪಿಸಲಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ರೋಜ್‌ಗಾ‌ರ್ ಮೇಳದಲ್ಲಿ ಧ್ವನಿಮುದ್ರಿತ ಸಂದೇಶ ನೀಡಿದ ಪ್ರಧಾನಿ, ಭಾರತ ಪ್ರಪಂಚದ ಅತ್ಯಂತ ಕಿರಿಯ ರಾಷ್ಟ್ರವಾಗಿದ್ದು, ಅದರ ಯುವಶಕ್ತಿಯ ಶಕ್ತಿಯು ಒಂದು ದೊಡ್ಡ ಆಸ್ತಿಯಾಗಿದೆ ಎಂದಿದ್ದಾರೆ. ನಂಬಿಕೆ ಮತ್ತು ವಿಶ್ವಾಸದೊಂದಿಗೆ, ನಾವು ಪ್ರತಿಯೊಂದು ಕ್ಷೇತ್ರದಲ್ಲೂ ಮುಂದುವರಿಯುತ್ತಿದ್ದೇವೆ. ನಮ್ಮ ವಿದೇಶಾಂಗ ನೀತಿಯನ್ನು ಸಹ ಭಾರತದ ಯುವಜನರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ರೂಪಿಸಲಾಗುತ್ತಿದೆ. ನಮ್ಮ ರಾಜತಾಂತ್ರಿಕ ತೊಡಗಿಸಿಕೊಳ್ಳುವಿಕೆಗಳು ಮತ್ತು

ಬಿಜೆಪಿ ಯುವಕರ ಸಬಲೀಕರಣಕ್ಕಾಗಿ ‌ಶ್ರಮಿಸುತ್ತಿದೆ: ಪ್ರಧಾನಿ ಮೋದಿ Read More »

ಅಸಿಯಾನ್ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸುತ್ತೇನೆ: ಪ್ರಧಾನಿ ಮೋದಿ

ನವದೆಹಲಿ: ಆಗ್ನೇಯ ಏಷ್ಯಾ ರಾಷ್ಟ್ರಗಳ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸುವುದಾಗಿ ಹೇಳುವ ಮೂಲಕ ಅಮೆರಿಕಾ ಅಧ್ಯಕ್ಷ ಟ್ರಂಪ್ ಆಸೆಗೆ ಪ್ರಧಾನಿ ಮೋದಿ ತಣ್ಣೀರೆರಚಿದ್ದಾರೆ. ಮಲೇಷ್ಯಾದಲ್ಲಿ ಅ. 26 – 28 ರ ವರೆಗೆ ಅಸಿಯಾನ್ ಶೃಂಗಸಭೆ ನಡೆಯಲಿದ್ದು, ಇದರಲ್ಲಿ ಪ್ರಧಾನಿ ಮೋದಿ ಭಾಗವಹಿಸುತ್ತಾರೆ ಎನ್ನಲಾಗಿತ್ತು. ಆದರೆ ಇದೀಗ ಸ್ವತಃ ಪ್ರಧಾನಿ ಮೋದಿ ಅವರೇ ಟ್ವೀಟ್ ಮಾಡಿದ್ದು, ತಾನು ಈ‌ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸುತ್ತೇನೆ ಎಂದು ತಿಳಿಸಿದ್ದಾರೆ. ಕಳೆದ ವಾರವಷ್ಟೇ ಟ್ರಂಪ್ ಮುಂದಿನ ವಾರ ನಾನು ಪ್ರಧಾನಿ

ಅಸಿಯಾನ್ ಶೃಂಗಸಭೆಯಲ್ಲಿ ವರ್ಚುವಲ್ ಆಗಿ ಭಾಗವಹಿಸುತ್ತೇನೆ: ಪ್ರಧಾನಿ ಮೋದಿ Read More »

ಖಾದ್ಯ ತೈಲ ನೋಂದಣಿ ಕಡ್ಡಾಯ: ಪ್ರಲ್ಹಾದ ಜೋಶಿ

ನವದೆಹಲಿ: ಕೇಂದ್ರ ಸರ್ಕಾರವು ಖಾದ್ಯ ತೈಲ ವಲಯದಲ್ಲಿ ಪಾರದರ್ಶಕತೆ, ನಿಯಂತ್ರಣ, ಮೇಲ್ವಿಚಾರಣೆಗಾಗಿ 2011 ರ VOPPA ಆದೇಶಕ್ಕೆ ‌ತಿದ್ದುಪಡಿ ತಂದಿದೆ. ಈ ಆದೇಶ ಪಾಲನೆ ಮಾಡದವರ ‌ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ನೀಡಿದ್ದಾರೆ. ಎಲ್ಲಾ ಖಾದ್ಯ ತೈಲ ತಯಾರಕರು, ಸಂಸ್ಕರಣ ಘಟಕಗಳು, ಮಿಶ್ರಣಕಾರರು, ಮರು ಪ್ಯಾಕರ್‌ಗಳು ಮೊದಲಾದ ಪಾಲುದಾರರು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ಹಾಗೆಯೇ ಆನ್ಲೈನ್ ಪೋರ್ಟಲ್ ಮೂಲಕ ಮಾಸಿಕ ಉತ್ಪಾದನೆ, ಸ್ಟಾಕ್ ರಿಟರ್ನ್ ಸಲ್ಲಿಕೆ ಸಹ ಮಾಡಬೇಕು ಎಂದು ಸೂಚಿಸಲಾಗಿದೆ.

ಖಾದ್ಯ ತೈಲ ನೋಂದಣಿ ಕಡ್ಡಾಯ: ಪ್ರಲ್ಹಾದ ಜೋಶಿ Read More »

RSS ಪಥಸಂಚಲನದಲ್ಲಿ ಭಾಗವಹಿಸಿ ಸರ್ಕಾರಿ ನೌಕರರ ಅಮಾನತು: ಪ್ರಿಯಾಂಕ್ ಖರ್ಗೆ ಏನಂದ್ರು?

ಬೆಂಗಳೂರು: RSS ಪಥಸಂಚಲನದಲ್ಲಿ ‌ಸರ್ಕಾರಿ ನೌಕರರು ಭಾಗವಹಿಸಿದರೆ ಅಮಾನತು ಮಾಡುವ ಬಗ್ಗೆ ಟೀಕೆಗಳು ಕೇಳಿ ಬಂದಿದ್ದು, ಇದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟ ಉತ್ತರ ನೀಡಿದ್ದಾರೆ. ನಾನು ಮಂತ್ರಿ ಎಂಬ ಮಾತ್ರಕ್ಕೆ ಬೇಕಾಬಿಟ್ಟಿ ‌ನಿರ್ಣಯಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ನನಗೂ ನಿರ್ದಿಷ್ಟ ನಿಯಮಗಳಿದ್ದು, ಅದರ ಅನುಸಾರವೇ ಸರ್ಕಾರಿ ನೌಕರರ ಅಮಾನತು ನಿರ್ಣಯ ಕೈಗೊಳ್ಳಲಾಗಿದೆ. ನಿಯಮಾವಳಿಗಳನ್ನು ಉಲ್ಲಂಘನೆ ಮಾಡಿದವರನ್ನು ಅಮಾನತು ಮಾಡಲಾಗಿದೆ ಎಂದು ಸಮರ್ಥನೆ ನೀಡಿದ್ದಾರೆ. RSS ಹಣಕಾಸು ಮೂಲದ ಬಗೆಗೂ ಪ್ರಶ್ನಿಸಿದ ಅವರು, ನಾನು ದಲಿತ ಸಂಘಟನೆಗಳ ಪ್ರಾಯೋಜಕತ್ವ

RSS ಪಥಸಂಚಲನದಲ್ಲಿ ಭಾಗವಹಿಸಿ ಸರ್ಕಾರಿ ನೌಕರರ ಅಮಾನತು: ಪ್ರಿಯಾಂಕ್ ಖರ್ಗೆ ಏನಂದ್ರು? Read More »

ಉದ್ಯಮಿ ಕಿರಣ್ ಮಜುಂದಾರ್ ಶಾ – ಡಿ ಕೆ ಶಿವಕುಮಾರ್ ಭೇಟಿ

ಬೆಂಗಳೂರು: ಬೆಂಗಳೂರಿನ ಅವ್ಯವಸ್ಥೆಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ದ ಟ್ವೀಟ್ ವಾರ್ ನಡೆಸಿದ್ದ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರು ಡಿಸಿಎಂ ಡಿ. ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಕಸದ ಸಮಸ್ಯೆ, ರಸ್ತೆ ಹೊಂಡ ಗುಂಡಿಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳಿಗೆ ಸಂಬಂಧಿಸಿದ ಹಾಗೆ ಕಿರಣ್ ಮಜುಂದಾರ್ ಶಾ ಅವರು ಟ್ವೀಟ್ ಮೂಲಕ ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು. ಶಾ ಅವರ ಟ್ವೀಟ್‌ಗಳ ಹಿಂದೆ ಇನ್ಯಾವುದೋ ಅಜೆಂಡಾ ಇದೆ ಎಂಬುದಾಗಿ

ಉದ್ಯಮಿ ಕಿರಣ್ ಮಜುಂದಾರ್ ಶಾ – ಡಿ ಕೆ ಶಿವಕುಮಾರ್ ಭೇಟಿ Read More »

ಶಾಲಾ ಆವರಣಗಳಲ್ಲಿ ಕಾರ್ಯಕ್ರಮ ನಿಷೇಧಿಸಲು ಜಗದೀಶ್‌ ಶೆಟ್ಟರ್‌ ಸುತ್ತೋಲೆ ಹೊರಡಿಸಿದ್ದಕ್ಕೆ ಸಾಕ್ಷಿ ಇಲ್ಲ : ಆರ್‌. ಅಶೋಕ್‌

ಕಾಂಗ್ರೆಸ್‌ ಸರ್ಕಾರದಿಂದ ರೌಡಿಯಿಸಂ, ಬೆದರಿಕೆ ತಂತ್ರ ಎಂದು ಆರೋಪ ಬೆಂಗಳೂರು : ಶಾಲಾ ಆವರಣದಲ್ಲಿ ಹೊರಗಿನ ಸಂಘಟನೆಗಳಿಂದ ಕಾರ್ಯಕ್ರಮ ಮಾಡುವುದನ್ನು ನಿಷೇಧಿಸುವ ಬಗ್ಗೆ ಹಿಂದಿನ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಆದೇಶ ಮಾಡಿರುವುದಕ್ಕೆ ಸಾಕ್ಷಿ ಇಲ್ಲ. ಇದು ಅಂದಿನ ಬಿಜೆಪಿ ಸರ್ಕಾರದ ಸಚಿವ ಸಂಪುಟದಲ್ಲಿ ಚರ್ಚೆಯಾಗಿರಲಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಹೇಳಿದ್ದಾರೆ. ಚಾಮರಾಜಪೇಟೆಯ ಒಂದು ಶಾಲೆಗೆ ಸಂಬಂಧಿಸಿದಂತೆ ಒಂದು ಆದೇಶವಾಗಿತ್ತು. ಇದನ್ನು ಎಲ್ಲದ್ದಕ್ಕೂ ಅನ್ವಯಿಸಿ ಮಾರ್ಪಾಡು ಮಾಡಿ ಈಗಿನ ಸರ್ಕಾರ ಆದೇಶ ಮಾಡಿದೆ. ಜಗದೀಶ್‌ ಶೆಟ್ಟರ್‌ ಅಥವಾ

ಶಾಲಾ ಆವರಣಗಳಲ್ಲಿ ಕಾರ್ಯಕ್ರಮ ನಿಷೇಧಿಸಲು ಜಗದೀಶ್‌ ಶೆಟ್ಟರ್‌ ಸುತ್ತೋಲೆ ಹೊರಡಿಸಿದ್ದಕ್ಕೆ ಸಾಕ್ಷಿ ಇಲ್ಲ : ಆರ್‌. ಅಶೋಕ್‌ Read More »

error: Content is protected !!
Scroll to Top