ಪತ್ನಿಯ ಆರೋಗ್ಯ ವಿಚಾರಿಸಲು ವಿಮಾನ ನಿಲ್ದಾಣದಿಂದ ಅಸ್ಪತ್ರೆಗೆ ದೌಡಾಯಿಸಿದ ಸಿದ್ದರಾಮಯ್ಯ
ಶ್ವಾಸಕೋಶದ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮ ಅವರನ್ನು ಶ್ವಾಸಕೋಶದ ಸಮಸ್ಯೆಯಿಂದಾಗಿ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಐಸಿಯುನಲ್ಲಿ ಡಾ.ಬಿ.ಸಿ. ಶ್ರೀನಿವಾಸ್ ನೇತೃತ್ವದ ವೈದ್ಯರ ಚಿಕಿತ್ಸೆ ನೀಡುತ್ತಿದೆ. ಸಿದ್ದರಾಮಯ್ಯ ಇಂದು ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಕೂಡಲೇ ಆಸ್ಪತ್ರೆಗೆ ದೌಡಾಯಿಸಿ ಪತ್ನಿಯ ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭೇಟಿ, ಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಲು ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದರು. ಇಂದು ಮುಂಜಾನೆ ದೆಹಲಿಯಿಂದ ಬೆಂಗಳೂರಿಗೆ […]
ಪತ್ನಿಯ ಆರೋಗ್ಯ ವಿಚಾರಿಸಲು ವಿಮಾನ ನಿಲ್ದಾಣದಿಂದ ಅಸ್ಪತ್ರೆಗೆ ದೌಡಾಯಿಸಿದ ಸಿದ್ದರಾಮಯ್ಯ Read More »










