ರಾಜಕೀಯ

ಬೆಂಗಳೂರು ನಗರದ ಅವ್ಯವಸ್ಥೆ: ಕಿರಣ್ ಮಜುಂದಾರ್ ಶಾ ಕಿಡಿ

ಬೆಂಗಳೂರು: ನಗರದಲ್ಲಿನ ಕಸದ ಸಮಸ್ಯೆ, ರಸ್ತೆ ಗುಂಡಿಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಉದ್ಯಮಿ ಕಿರಣ್ ಮಜುಂದಾರ್ ಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಅವ್ಯವಸ್ಥೆಗಳ ಬಗ್ಗೆ ಚೀನಾದ ಉದ್ಯಮಿಯೊಬ್ಬರ ಪ್ರಶ್ನೆಯನ್ನು ಉಲ್ಲೇಖ ಮಾಡಿ ಎಕ್ಸ್ ಖಾತೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿರುವುದಾಗಿದೆ‌. ಚೀನಾದ ಉದ್ಯಮಿಯೊಬ್ಬರು ಬಯೇಕಾನ್ ಪಾರ್ಕ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬೆಂಗಳೂರು ನಗರದ ಅವ್ಯವಸ್ಥೆ ಬಗ್ಗೆ ಪ್ರಶ್ನೆ ಕೇಳಿದ್ದರು. ಹೂಡಿಕೆಯನ್ನು ಬೆಂಬಲಿಸಲು ರಾಜ್ಯ ಸರ್ಕಾರ ಸಿದ್ಧವಿಲ್ಲವೇ? ಈ ವಿರುದ್ಧ ಉತ್ತಮ ಗಾಳಿ ಉಳ್ಳ ಭಾರತ […]

ಬೆಂಗಳೂರು ನಗರದ ಅವ್ಯವಸ್ಥೆ: ಕಿರಣ್ ಮಜುಂದಾರ್ ಶಾ ಕಿಡಿ Read More »

ಪಕ್ಷದ ಶಾಸಕರು ಅಭಿಪ್ರಾಯದ ಮೇಲೆ ಹೈಕಮಾಂಡ್ ತೀರ್ಮಾನ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಪಕ್ಷದ ಶಾಸಕರು ಅಭಿಪ್ರಾಯಗಳನ್ನು ಇಟ್ಟುಕೊಂಡು ತೀರ್ಮಾನ ತೆಗೆದುಕೊಳ್ಳುತ್ತದೆ. ಕೆಲವು ಬಾರಿ ಶಾಸರಕ ಅಭಿಪ್ರಾಯ ಕಡಿಮೆ ಅಥವಾ ಹೆಚ್ಚಾದ ಸಮಯದಲ್ಲಿ ಬುದ್ಧಿವಂತಿಕೆಯಿಂಗ ನಿರ್ಣಯಗಳನ್ನು ಪ್ರಕಟ ಮಾಡುತ್ತದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. RSS ತನ್ನ ಕಾರ್ಯ ಚಟುವಟಿಕೆಗಳನ್ನು ಸರ್ಕಾರಿ ಮತ್ತು ಅನುದಾನಿತ ಶಾಲಾ ವಠಾರಗಳಲ್ಲಿ, ಸಾರ್ವಜನಿಕ ಪ್ರದೇಶಗಳಲ್ಲಿ ನಡೆಸುತ್ತಿರುವುದಕ್ಕೆ ಸಂಬಂಧಿಸಿದ ಹಾಗೆ ಕೇಂದ್ರೀಕೃತ ಮನವಿ ಸಲ್ಲಿಸಿ ಅವರು ಸುದ್ದಿಗಾರರ ಜೊತೆ ಮಾತನಾಡಿದ್ದಾರೆ. ಪಕ್ಷದ ಸಾಮರಸ್ಯಕ್ಕಾಗಿ ಹೈಕಮಾಂಡ್ ನಿರ್ಧಾರಗಳನ್ನು ಅತ್ಯಂತ ಮುಖ್ಯ ಎಂದು

ಪಕ್ಷದ ಶಾಸಕರು ಅಭಿಪ್ರಾಯದ ಮೇಲೆ ಹೈಕಮಾಂಡ್ ತೀರ್ಮಾನ: ಪ್ರಿಯಾಂಕ್ ಖರ್ಗೆ Read More »

ಕಾಂಗ್ರೆಸ್ ಯಾವ ದೇಶಭಕ್ತ ಸಂಘಟನೆಯಲ್ಲಿ ಸೇವೆ ಸಲ್ಲಿಸಿದೆ?: ಬಿ. ವೈ. ವಿಜಯೇಂದ್ರ

ಬೆಂಗಳೂರು: ಅಧಿಕಾರ ಸೃಷ್ಟಿಯ ರಾಜಕಾರಣ ಹೊರತು ಪಡಿಸಿ ಕಾಂಗ್ರೆಸ್ ನಾಯಕರು ಈ ವರೆಗೆ ಯಾವ ದೇಶ ಭಕ್ತ ಸಂಘಟನೆಗಳಲ್ಲಿ ಕಾರ್ಯ ನಿರ್ವಹಿಸಿದ್ದೀರಿ ಎಂದು ಆಧಾರ ಸಹಿತ ತಿಳಿಸುವಂತೆ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ‌ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ‌ಸವಾಲೊಡ್ಡಿದ್ದಾರೆ. ಹಿಂದೂ ಸಂಘಟನೆಗಳ ಮೇಲೆ ವಿರೋಧ ವ್ಯಕ್ತಪಡಿಸುವ ನೀವು ಯಾವಾಗಲಾದರೂ ಕೋಮುವಾದಿ ಸಂಘಟನೆಗಳ ಬಗ್ಗೆ, ಉಗ್ರ ಸಂಘಟನೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದೀರಾ?, ಟೀಕೆ ಮಾಡಿದ್ದೀರಾ?. ನಿಮಗೆ ರಾಷ್ಟ್ರ ಭಕ್ತ ಸಂಘಟನೆಗಳ ಸೇವೆ, ಇತಿಹಾಸ ತಿಳಿಯಲು ಹೇಗೆ

ಕಾಂಗ್ರೆಸ್ ಯಾವ ದೇಶಭಕ್ತ ಸಂಘಟನೆಯಲ್ಲಿ ಸೇವೆ ಸಲ್ಲಿಸಿದೆ?: ಬಿ. ವೈ. ವಿಜಯೇಂದ್ರ Read More »

ಸಂಪುಟ ಪುನರ್‌ ರಚನೆ ಪಕ್ಕಾ : ಔತಣಕೂಟದಲ್ಲಿ ಸಿದ್ದರಾಮಯ್ಯ ಸುಳಿವು

ಯಾವುದಕ್ಕೂ ಸಿದ್ಧವಾಗಿರಿ ಎಂದು ಸಚಿವರಿಗೆ ಕಿವಿಮಾತು ಹೇಳಿದ ಸಿಎಂ ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಂಪುಟ ಪುನಾರಚನೆ ಬಗ್ಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯೋಜಿಸಿದ್ದ ಡಿನ್ನರ್ ಪಾರ್ಟಿಸೋಮವಾರ ರಾತ್ರಿ ಸಂಪನ್ನಗೊಂಡಿದೆ. ಭರ್ಜರಿ ಊಟದ ಜೊತೆಗೆ ಪ್ರಸಕ್ತ ರಾಜಕೀಯ ಚಟುವಟಿಕೆಗಳ ಬಗ್ಗೆ ಚರ್ಚೆಗಳು ಆಗಿವೆ. ಈ ವೇಳೆ ಸಿದ್ದರಾಮಯ್ಯನವರು ಸಚಿವರಿಗೆ ಕೆಲ ಕಿವಿಮಾತು ಕೇಳಿದ್ದಾರೆ. ಪಕ್ಷ ಸಂಘಟನೆ ಜವಾಬ್ದಾರಿ ನೀಡಿದರೆ ತೆಗೆದುಕೊಳ್ಳಲು ಸಿದ್ಧರಾಗಿ ಎಂದು ಸಚಿವರಿಗೆ ಹೇಳಿದ್ದಾರೆ. ಈ ಮೂಲಕ ಪರೋಕ್ಷವಾಗಿ

ಸಂಪುಟ ಪುನರ್‌ ರಚನೆ ಪಕ್ಕಾ : ಔತಣಕೂಟದಲ್ಲಿ ಸಿದ್ದರಾಮಯ್ಯ ಸುಳಿವು Read More »

ಸಿಎಂ‌ ಸಿದ್ದುಗೆ ಪ್ರಿಯಾಂಕ್ ಖರ್ಗೆ ಪತ್ರದ ವಿಷಯ ನನಗೆ ಗೊತ್ತಿಲ್ಲ: ಡಾ. ಜಿ. ಪರಮೇಶ್ವರ್

ಬೆಂಗಳೂರು: RSS ಕಾರ್ಯಕ್ರಮಗಳನ್ನು ನಿಷೇಧ ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಸಿ ಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಕುರಿತು ನನಗೆ ತಿಳಿದಿಲ್ಲ. ಆ ಪತ್ರ ಗೃಹ ಇಲಾಖೆಗೆ ಬಂದಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಸರ್ಕಾರಿ ಪ್ರದೇಶ, ಶಾಲೆಗಳಲ್ಲಿ RSS ಕಾರ್ಯಕ್ರಮಗಳನ್ನು ನಡೆಸಬಾರದು ಎಂದು ಅವರು ಹೇಳಿದ್ದಾರಂತೆ‌. ಆದರೆ ಈ ಕುರಿತು ನನಗೆ ಮಾಹಿತಿ ಇಲ್ಲ. ಸಿಎಂ ಅಥವಾ ಮುಖ್ಯ ಕಾರ್ಯದರ್ಶಿಗಳು ಈ ಕುರಿತು ಚರ್ಚೆ ನಡೆಸಿ ತೀರ್ಮಾನಗಳನ್ನು

ಸಿಎಂ‌ ಸಿದ್ದುಗೆ ಪ್ರಿಯಾಂಕ್ ಖರ್ಗೆ ಪತ್ರದ ವಿಷಯ ನನಗೆ ಗೊತ್ತಿಲ್ಲ: ಡಾ. ಜಿ. ಪರಮೇಶ್ವರ್ Read More »

ಸುರಂಗ ನಿರ್ಮಾಣಕ್ಕೆ ಲಾಲ್‌ಭಾಗ್‍ ಭೂಮಿ ಬಳಕೆ: ಸಂಸದ ತೇಜಸ್ವಿ ಸೂರ್ಯ ಆಕ್ರೋಶ

ಬೆಂಗಳೂರು: ವಿನಾಶಕ್ಕೆ ದಾರಿ ಮಾಡುವ ಸುರಂಗ ನಿರ್ಮಾಣಕ್ಕೆ ಲಾಲ್‌ಬಾಗ್‌ನ ಆರು ಎಕರೆ ಭೂಮಿಯಲ್ಲ, ಆರು ಇಂಚು ಭೂಮಿಯನ್ನೂ ಕಸಿದುಕೊಳ್ಳಲು ಬಿಡುವುದಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಹೇಳಿದ್ದಾರೆ. ಈಗಾಗಲೇ ಪ್ರಸ್ತಾವನೆ ಮಾಡಿರುವ ಸುರಂಗ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದ ಹಾಗೆ ಭೂ ಸ್ವಾಧೀನ ಮಾಡಲು ವಿರೋಧ ವ್ಯಕ್ತವಾಗುತ್ತಿದ್ದು, ಇದಕ್ಕೆ ಸಂಬಂಧಿಸಿದ ಹಾಗೆ ಭೂ ವೈಜ್ಞಾನಿಕ ವರದಿಯನ್ನು ಸಲ್ಲಿಕೆ ಮಾಡುವಂತೆ ಅವರು ಆಗ್ರಹಿಸಿದ್ದಾರೆ. ಸುರಂಗ ರ್ಯಾಂಪ್‌ಗಾಗಿ ಉದ್ಯಾನವನವನ್ನು ಗುರುತಿಸುವ ಮೊದಲು ವಾಕಿಂಗ್ ಇನ್ನಿತರ ಚಟುವಟಿಕೆಗೆ ಬಳಕೆ ಮಾಡುವ ಸಾರ್ವಜನಿಕರ

ಸುರಂಗ ನಿರ್ಮಾಣಕ್ಕೆ ಲಾಲ್‌ಭಾಗ್‍ ಭೂಮಿ ಬಳಕೆ: ಸಂಸದ ತೇಜಸ್ವಿ ಸೂರ್ಯ ಆಕ್ರೋಶ Read More »

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ : ಆರ್‌.ವಿ.ದೇಶಪಾಂಡೆ

ಕಾಂಗ್ರೆಸ್‌ ಸಭೆಯಲ್ಲೇ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಹಿರಿಯ ಶಾಸಕ ಬೆಂಗಳೂರು: ಕಾಂಗ್ರೆಸ್‌ ಚುನಾವಣೆ ಗೆಲ್ಲಲು ನೀಡಿರುವ ಪಂಚ ಗ್ಯಾರಂಟಿಗಳು ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿದೆ ಎಂಬುದನ್ನು ಕಾಂಗ್ರೆಸ್‌ನ ಹಿರಿಯ ನಾಯಕ ಆರ್‌. ವಿ. ದೇಶಪಾಂಡೆ ಒಪ್ಪಿಕೊಂಡಿದ್ದಾರೆ. ನಾನು ಮುಖ್ಯಮಂತ್ರಿ ಆಗಿದ್ದಿದ್ರೆ ಪಂಚ ಗ್ಯಾರಂಟಿ ಯೋಜನೆಗಳನ್ನುಅನುಷ್ಠಾನ ಮಾಡುತ್ತಿರಲಿಲ್ಲ ಎಂದು ಸ್ವಪಕ್ಷದ ಯೋಜನೆ ಬಗ್ಗೆ ಪಕ್ಷದ ಕಾರ್ಯಕ್ರಮದಲ್ಲೇ ಹಿರಿಯ ಶಾಸಕ ಆರ್.ವಿ ದೇಶಪಾಂಡೆ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಂಬೇವಾಡಿ ನವಗ್ರಾಮದಲ್ಲಿ ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ವೋಟ್ ಚೋರಿ

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ : ಆರ್‌.ವಿ.ದೇಶಪಾಂಡೆ Read More »

ರಾಜ್ಯದಲ್ಲಿ ಮದ್ಯ ಮಾರಾಟ ಭಾರಿ ಇಳಿಮುಖ

ಮದ್ಯ ಶೇ.15, ಬಿಯರ್‌ ಶೇ.19ರಷ್ಟು ಮಾರಾಟ ಕುಸಿತ ಬೆಂಗಳೂರು : ಕರ್ನಾಟಕದಲ್ಲಿ ಮದ್ಯ ಮಾರಾಟ ಪ್ರಮಾಣ ಇಳಿಕೆಯಾಗಿದೆ ಎಂದು ವರದಿಯಾಗಿದೆ. ಇದಕ್ಕೆ ಕಾರಣ ಸರ್ಕಾರ ಮೂರ್ನಾಲ್ಕು ಬಾರಿ ಮದ್ಯದ ಬೆಲೆ ಹೆಚ್ಚಳ ಮಾಡಿರುವುದು ಎನ್ನಲಾಗಿದೆ. ಕಳೆದ ಆರು ತಿಂಗಳಿನಿಂದ ಮದ್ಯ ಮಾರಾಟದ ಮೇಲೆ ಹೊಡೆತ ಬಿದ್ದಿದ್ದು, ಕಳೆದ ಸಾಲಿಗೆ ಹೋಲಿಕೆ ಮಾಡಿದರೆ ಈ ವರ್ಷ ವ್ಯಾಪಾರ ಕುಸಿದಿದೆ. ಅಬಕಾರಿ ಇಲಾಖೆಯ ಅರ್ಧ ವಾರ್ಷಿಕ ವಹಿವಾಟಿನ ಅಂಕಿಅಂಶ ಪ್ರಕಾರ ರಾಜ್ಯದಲ್ಲಿ ಮದ್ಯ ಮಾರಾಟ ಚೇತರಿಕೆ ಕಂಡಿಲ್ಲ. 2023, 2024ಕ್ಕೆ

ರಾಜ್ಯದಲ್ಲಿ ಮದ್ಯ ಮಾರಾಟ ಭಾರಿ ಇಳಿಮುಖ Read More »

ಆದಾಯ ಸಾಕಾಗುತ್ತಿಲ್ಲ ಸಚಿವ ಸ್ಥಾನದಿಂದ ಕೈಬಿಡಿ ಎಂದು ಮನವಿ ಮಾಡಿದ ಸುರೇಶ್‌ ಗೋಪಿ!

ರಾಜಕೀಯ ವಲಯದಲ್ಲಿ ಅಚ್ಚರಿ ಹುಟ್ಟಿಸಿದ ಕೇರಳದ ಸಂಸದನ ಬಹಿರಂಗ ಹೇಳಿಕೆ ನವದೆಹಲಿ: ಸಚಿವ ಸ್ಥಾನಕ್ಕೆ ಇನ್ನಿಲ್ಲದಂತೆ ತಿಪ್ಪರಲಾಗ ಹಾಕುವ ರಾಜಕಾರಣಿಗಳ ನಡುವೆ ಕೇರಳದ ತ್ರಿಶ್ಶೂರಿನಿಂದ ಲೋಕಸಭೆಗೆ ಆಯ್ಕೆಯಾಗಿ ಸಚಿವರಾಗಿರುವ ಚಿತ್ರನಟ ಸುರೇಶ್‌ ಗೋಪಿ ನನಗೆ ಸಚಿವ ಸ್ಥಾನ ಬೇಡ ಎಂದು ಬಹಿರಂಗವಾಗಿ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಕೇರಳದಲ್ಲಿ ಬಿಜೆಪಿಯಿಂದ ಲೋಕಸಭೆ ಚುನಾವಣೆ ಗೆದ್ದಿರುವ ಮೊದಲ ಸಂಸದ ಎಂಬ ಹಿರಿಮೆಯನ್ನೂ ಹೊಂದಿರುವ ಸುರೇಶ್‌ ಗೋಪಿ ಸಚಿವ ಸ್ಥಾನ ಬೇಡ ಎಂದಿರುವುದಕ್ಕೆ ನೀಡಿರುವ ಕಾರಣ ಮತ್ತೊಂದು ಅಚ್ಚರಿಗೆ ಕಾರಣವಾಗಿದೆ. ಸದ್ಯ

ಆದಾಯ ಸಾಕಾಗುತ್ತಿಲ್ಲ ಸಚಿವ ಸ್ಥಾನದಿಂದ ಕೈಬಿಡಿ ಎಂದು ಮನವಿ ಮಾಡಿದ ಸುರೇಶ್‌ ಗೋಪಿ! Read More »

ಹಳೆ ಫೊಟೊ ತೋರಿಸಿ ಪ್ರಿಯಾಂಕ್‌ ಖರ್ಗೆಗೆ ತಿರುಗೇಟು ನೀಡಿದ ಬಿಜೆಪಿ

ಮಲ್ಲಿಕಾರ್ಜುನ ಖರ್ಗೆಯವರೇ ಆರ್‌ಎಸ್‌ಎಸ್‌ ಶಿಬಿರಕ್ಕೆ ಬಂದಿದ್ದ ಫೋಟೊ ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ (ಆರ್‌ಎಸ್‌ಎಸ್) ಚಟುವಟಿಕೆಗಳಿಗೆ ನಿಷೇಧ ಹೇರಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆಯವರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದಿರುವ ಪತ್ರ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಹೊಸತೊಂದು ವಾಕ್ಸಮರಕ್ಕೆ ಕಾರಣವಾಗಿದೆ. ಈ ನಡುವೆ ಬಿಜೆಪಿ ಹಳೇ ಫೋಟೊವೊಂದನ್ನು ಮುನ್ನೆಲೆಗೆ ತಂದು ಪ್ರಿಯಾಂಕ್‌ ಖರ್ಗೆಗೆ ತಿರುಗೇಟು ನೀಡಿದೆ. ರಾಜ್ಯ ಬಿಜೆಪಿ ತನ್ನ ಫೇಸ್‌ಬುಕ್ ಖಾತೆಯಲ್ಲಿ ಅಪರೂಪದ ಹಾಗೂ ವಿಶೇಷವಾದಂಥ ಫೋಟೋವೊಂದನ್ನು ಹಂಚಿಕೊಂಡಿದ್ದು, ಅದು 2002ರಲ್ಲಿ ಬೆಂಗಳೂರಿನ ನಾಗವಾರದಲ್ಲಿ

ಹಳೆ ಫೊಟೊ ತೋರಿಸಿ ಪ್ರಿಯಾಂಕ್‌ ಖರ್ಗೆಗೆ ತಿರುಗೇಟು ನೀಡಿದ ಬಿಜೆಪಿ Read More »

error: Content is protected !!
Scroll to Top