ರಾಜಕೀಯ

ಇಂದು ಬಿಹಾರ ಫಲಿತಾಂಶ : ರಾಷ್ಟ್ರವ್ಯಾಪಿ ಭಾರಿ ಕುತೂಹಲ

ಎನ್‌ಡಿಎ ಮತ್ತೆ ಗೆಲುವಿನ ಹಾರ ಧರಿಸುತ್ತಾ?; ಮಹಾಘಟಬಂಧನ್‌ ಅಧಿಕಾರದ ಕನಸು ನನಸಾಗುತ್ತಾ? ಪಾಟ್ನಾ: ಜಿದ್ದಾಜಿದ್ದಿನ ಹೋರಾಟ ಕಂಡ ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದ್ದು, ಇಡೀ ದೇಶ ಈ ಫಲಿತಾಂಶವನ್ನು ಕುತೂಹಲದಿಂದ ಎದುರು ನೋಡುತ್ತಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಮತ್ತು ಆರ್‌ಜೆಡಿ-ಕಾಂಗ್ರೆಸ್‌ ನೇತೃತ್ವದ ಮಹಾಘಟಬಂಧನ್‌ ಗ್ಯಾರಂಟಿಗಳ ಮಹಾಪೂರವನ್ನೇ ಹರಿಸಿ ಮತದಾರರ ಮನಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಿವೆ. ಚುನಾವಣೋತ್ತರ ಸಮೀಕ್ಷೆಗಳೆಲ್ಲ ಎನ್‌ಡಿಎ ಮೈತ್ರಿಕೂಟಕ್ಕೆ ಬಿಹಾರದ ಗೆಲುವಿನ ಹಾರ ಎಂದು ಭವಿಷ್ಯ ನುಡಿದಿದ್ದರೂ ಮಹಾಘಟಬಂಧನ್‌ ಕೂಡ […]

ಇಂದು ಬಿಹಾರ ಫಲಿತಾಂಶ : ರಾಷ್ಟ್ರವ್ಯಾಪಿ ಭಾರಿ ಕುತೂಹಲ Read More »

ಪೋಕ್ಸೋ ಪ್ರಕರಣ: ಬಿಎಸ್‌ವೈ ವಿರುದ್ಧ ಸಮನ್ಸ್ ರದ್ದು ಮಾಡಲು ಹೈಕೋರ್ಟ್ ನಿರಾಕರಣೆ

ಬೆಂಗಳೂರು: BSY ವಿರುದ್ಧದ ಪೋಕ್ಸೋ ಪ್ರಕರಣವನ್ನು ರದ್ದು ಪಡಿಸಲು ಹೈಕೋರ್ಟ್ ನಿರಾಕರಿಸಿದ್ದು, ಇದರಿಂದ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ಮುಖಭಂಗವಾದಂತಿದೆ. ಇದರಿಂದಾಗಿ ಪೋಕ್ಸೋ ಪ್ರಕರಣಗಳ ತ್ವರಿತ ವಿಚಾರಣಾ ನ್ಯಾಯಾಲಯಕ್ಕೆ BSY ಹಾಜರಾಗಬೇಕಾಗುತ್ತದೆ. ಅನಗತ್ಯ ಸಂದರ್ಭದಲ್ಲಿ ಖುದ್ದು ಹಾಜರಾತಿಯಿಂದ ‌ವಿನಾಯಿತಿ ಕೋರಿ ನ್ಯಾಯಾಲಯಕ್ಕೆ ಆರ್ಜಿ ಸಲ್ಲಿಸುವ ಅವಕಾಶ ಇದ್ದು, ಅದನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ತ್ವರಿತ ನ್ಯಾಯಾಲಯಕ್ಕೆ ಸೂಚನೆ ನೀಡಲಾಗಿದೆ. ಫೆಬ್ರವರಿ 28 ರಂದು ತ್ವರಿತ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಈಗ ಹೈಕೋರ್ಟ್ ಆದೇಶದ ಕಾರಣದಿಂದ ತ್ವರಿತ

ಪೋಕ್ಸೋ ಪ್ರಕರಣ: ಬಿಎಸ್‌ವೈ ವಿರುದ್ಧ ಸಮನ್ಸ್ ರದ್ದು ಮಾಡಲು ಹೈಕೋರ್ಟ್ ನಿರಾಕರಣೆ Read More »

ನವದೆಹಲಿ ಬ್ಲಾಸ್ಟ್ ಬಗ್ಗೆ ರಾಹುಲ್ ಗಾಂಧಿ ಯಾಕೆ ಪ್ರತಿಕ್ರಿಯೆ ನೀಡಿಲ್ಲ: ವಿಜಯೇಂದ್ರ ಪ್ರಶ್ನೆ

ಬೆಂಗಳೂರು: ನವದೆಹಲಿ ಕೆಂಪುಕೋಟೆಯ ಸಮೀಪ ನಡೆದ ಬಾಂಬ್ ಬ್ಲಾಸ್ಟ್ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾಕೆ ಈ ವರೆಗೂ ಪ್ರತಿಕ್ರಿಯೆ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ. ಉಗ್ರರು ದಾಳಿ ಮಾಡಿದ್ದಾರೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಆಸ್ಪತ್ರೆಗಳಿಗೆ ತೆರಳಿ ಗಾಯಗೊಂಡವರ ಆರೋಗ್ಯ ವಿಚಾರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಿಪಕ್ಷಗಳು ಒಗ್ಗಟ್ಟು ಪ್ರದರ್ಶನ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸಂಸತ್, ಸೇನಾಭವನ, ಪ್ರಮುಖ ಸ್ಥಳಗಳು ಉಗ್ರರ ಟಾರ್ಗೆಟ್

ನವದೆಹಲಿ ಬ್ಲಾಸ್ಟ್ ಬಗ್ಗೆ ರಾಹುಲ್ ಗಾಂಧಿ ಯಾಕೆ ಪ್ರತಿಕ್ರಿಯೆ ನೀಡಿಲ್ಲ: ವಿಜಯೇಂದ್ರ ಪ್ರಶ್ನೆ Read More »

ಕಂಬಳಕ್ಕೆ ರಾಜ್ಯ ಸರ್ಕಾರದಿಂದ ಬೆಂಬಲ: ಹತ್ತು ಕಂಬಳ ಕೂಟಗಳಿಗೆ ತಲಾ 5 ಲಕ್ಷ ರೂ. ಅನುದಾನ

ಪುತ್ತೂರು: ಕರಾವಳಿ ಜಿಲ್ಲೆಗಳ ಜಾನಪದ ಕ್ರೀಡೆಯಾದ ಕಂಬಳಕ್ಕೆ ರಾಜ್ಯ ಸರ್ಕಾರ ಕೊಡುಗೆ ನೀಡಿದ್ದು, 10 ಕಂಬಳ ಕೂಟಗಳಿಗೆ ‌ತಲಾ 5 ಲಕ್ಷ ರೂ. ಗಳಂತೆ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಮಾಹಿತಿ ನೀಡಿದ್ದಾರೆ. ಈ ಅನುದಾನವನ್ನು ಪ್ರವಾಸೋದ್ಯಮ ಇಲಾಖೆಯ ಮೂಲಕ ಬಿಡುಗಡೆ ಮಾಡಲಾಗಿದೆ. ಪುತ್ತೂರು, ಉಪ್ಪಿನಂಗಡಿ, ಜಪ್ಪು, ಬಂಟ್ವಾಳ, ಮೂಲ್ಕಿ, ವೇಣೂರು, ನರಿಂಗಾಣ, ಮಂಗಳೂರು, ಮೂಡಬಿದ್ರೆ, ಐಕಳ ಗಳಲ್ಲಿ ನಡೆಯುವ ಕಂಬಳಗಳಿಗೆ ‌ಸಂಬಂಧಿಸಿದ ಹಾಗೆ ಈ ಅನುದಾನ ಬಿಡುಗಡೆ ಮಾಡಲಾಗಿದೆ. ಅಶೋಕ್

ಕಂಬಳಕ್ಕೆ ರಾಜ್ಯ ಸರ್ಕಾರದಿಂದ ಬೆಂಬಲ: ಹತ್ತು ಕಂಬಳ ಕೂಟಗಳಿಗೆ ತಲಾ 5 ಲಕ್ಷ ರೂ. ಅನುದಾನ Read More »

ಗೃಹ ಸಚಿವರ ಟೀಕೆ ಆರೋಪ : ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಬಂಧನ

ಪ್ರತಿಭಟನೆ ಸಭೆಯಲ್ಲಿ ಡಾ.ಜಿ.ಪರಮೇಶ್ವರ ಅವರನ್ನು ಟೀಕಿಸಿದ್ದಕ್ಕೆ ಬಂಧನ ಬೆಂಗಳೂರು: ಗೃಹಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಸಂತೋಷ್ ಕೊಟ್ಯಾನ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ನೀಡಲಾಗುತ್ತಿರುವ ಸೌಲಭ್ಯವನ್ನು ಖಂಡಿಸಿ ಮಂಗಳವಾರ ನಡೆದಿದ್ದ ಬಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಸಂತೋಷ್ ಕೊಟ್ಯಾನ್ ಮಾತನಾಡಿದ್ದರು. ಈ ವೇಳೆ ಅವರು ಗೃಹಸಚಿವ ಡಾ.ಪರಮೇಶ್ವರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾಗಿ ಕಾಂಗ್ರೆಸ್ ಕಾರ್ಯಕರ್ತರು ದೂರು ನೀಡಿದ್ದರು. ಕಾಂಗ್ರೆಸ್ ಕಾರ್ಯಕರ್ತರ ದೂರಿನ

ಗೃಹ ಸಚಿವರ ಟೀಕೆ ಆರೋಪ : ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಬಂಧನ Read More »

ರಾಹುಲ್ ಸಿಕ್ಕರೆ ಸಂಪುಟ ಪುನಾರಚನೆ ಚರ್ಚೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನವದೆಹಲಿ ಭೇಟಿಯ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಕ್ಕಿದಲ್ಲಿ ಸಂಪುಟ ಪುನಾರಚನೆ ಬಗ್ಗೆ ಮಾತುಕತೆ ಮಾಡುತ್ತೇನೆ. ಇಲ್ಲವಾದಲ್ಲಿ ಇಲ್ಲ ಎಂದು ಸಿ ಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ದೆಹಲಿ ಪ್ರವಾಸ ಮಾಹಿತಿ ನೀಡಿದ ಅವರು, ನ.15ಕ್ಕೆ ದೆಹಲಿಗೆ ಹೋಗುತ್ತೇನೆ. ಕಪಿಲ್ ಸಿಬಲ್‌ ಅವರ ಕಾರ್ಯಕ್ರಮೆ ಇದ್ದು, ಅದಕ್ಕಾಗಿ ದೆಹಲಿಗೆ ಹೋಗುತ್ತೇನೆ. ಆ ದಿನವೇ ಹೋಗಿ ಮತ್ತೆ ವಾಪಸ್‌ ಬರುವ ಯೋಜನೆ ಇದೆ. ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಕೇಳಿದ್ದೇನೆ. ಅವರು ಸಮಯ

ರಾಹುಲ್ ಸಿಕ್ಕರೆ ಸಂಪುಟ ಪುನಾರಚನೆ ಚರ್ಚೆ: ಸಿಎಂ ಸಿದ್ದರಾಮಯ್ಯ Read More »

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಲು ಆಗ್ರಹಿಸಿ ಪತ್ರ ಬರೆದ ಕಾಂಗ್ರೆಸ್‌ ಶಾಸಕ ರಾಜು ಕಾಗೆ

ಬೆಳಗಾವಿ ಅಧಿವೇಶನದಲ್ಲಿ ವಿಚಾರ ಪ್ರಸ್ತಾಪ ಮಾಡಲು ತಯಾರಿ ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ‌ರಾಜ್ಯದ ಕೂಗು ಮತ್ತೆ ಮುನ್ನೆಲೆಗೆ ಬಂದಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈ ಬಗ್ಗೆ ಶಾಸಕ ರಾಜು ಕಾಗೆ ಪತ್ರ ಬರೆದಿದ್ದಾರೆ. ರಾಜು ಕಾಗೆ ಪತ್ರದ ಬೆನ್ನಲ್ಲೇ ಉತ್ತರ ಕರ್ನಾಟಕ ಹೋರಾಟ ಸಮಿತಿ, ಉತ್ತರ ಕರ್ನಾಟಕ ವಿಕಾಸ ವೇದಿಕೆಯಿಂದ ಮೂರು ಬೇಡಿಕೆಗಳಿಗೆ ಆಗ್ರಹ ವ್ಯಕ್ತವಾಗಿದೆ. ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಇವನ್ನು ಈಡೇರಿಸದಿದ್ದರೆ ಸುವರ್ಣ ವಿಧಾನಸೌಧದ ಮೇಲೆ ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಎಚ್ಚರಿಕೆ

ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡಲು ಆಗ್ರಹಿಸಿ ಪತ್ರ ಬರೆದ ಕಾಂಗ್ರೆಸ್‌ ಶಾಸಕ ರಾಜು ಕಾಗೆ Read More »

ಬಿಹಾರದಲ್ಲಿ ಎನ್‌ಡಿಎಗೆ ಗೆಲುವಿನ ಹಾರ ಎಂದ ಸಮೀಕ್ಷೆಗಳು

ಒಂಬತ್ತು ಎಕ್ಸಿಟ್‌ ಪೋಲ್‌ಗಳಲ್ಲಿ ಎನ್‌ಡಿಎಗೆ ಬಹುಮತದ ಭವಿಷ್ಯ ನವದೆಹಲಿ: ಬಿಹಾರದ ಮತದಾರ ಮತ್ತೊಮ್ಮೆ ಎನ್‌ಡಿಎ ಮೈತ್ರಿಕೂಟಕ್ಕೆ ಜೈ ಎಂದಿದ್ದಾನೆ ಎಂದಿವೆ ಎಲ್ಲ ಸಮೀಕ್ಷೆಗಳು. ಬಿಹಾರ ವಿಧಾನಸಭೆಗೆ ಮಂಗಳವಾರ ಎರಡನೇ ಹಂತದ ಮತದಾನ ಮುಕ್ತಾಯವಾದ ಬೆನ್ನಿಗೆ ಹಲವು ಚುನಾವಣೋತ್ತರ ಸಮೀಕ್ಷೆಗಳು ಸಂಭವನೀಯ ಫಲಿತಾಂಶವನ್ನು ಪ್ರಕಟಿಸಿವೆ. ಈ ಪೈಕಿ ಒಂಬತ್ತು ಸಮೀಕ್ಷೆಗಳು ಈ ಸಲವೂ ಬಿಜೆಪಿ-ಜೆಡಿಯು ಒಳಗೊಂಡಿರುವ ಎನ್‌ಡಿಎ ಮೈತ್ರಿಕೂಟವೆ ನಿಚ್ಚಳ ಬಹುಮತದೊಂದಿಗೆ ಮರಳಿ ಗದ್ದುಗೆ ಹಿಡಿಯಲಿದೆ ಎಂದು ಭವಿಷ್ಯ ನುಡಿದಿವೆ. ಆದರೆ ಚುನಾವಣೋತ್ತರ ಸಮೀಕ್ಷೆಗಳು ಹೇಳಿದ ಭವಿಷ್ಯಗಳು ಸುಳ್ಳಾಗುವ

ಬಿಹಾರದಲ್ಲಿ ಎನ್‌ಡಿಎಗೆ ಗೆಲುವಿನ ಹಾರ ಎಂದ ಸಮೀಕ್ಷೆಗಳು Read More »

ಧರ್ಮೇಂದ್ರ ನಿಧನ ಸುದ್ದಿ ಸುಳ್ಳು : ಹೇಮಮಾಲಿನಿ ಸ್ಪಷ್ಟನೆ

ಸುಳ್ಳು ಸುದ್ದಿ ಪ್ರಸಾರ ಮಾಡಿದ ಮಾಧ್ಯಮಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಮುಂಬೈ : ಹಿರಿಯ ನಟ ಧರ್ಮೇಂದ್ರ ನಿಧನರಾಗಿರುವ ಸುದ್ದಿ ಸುಳ್ಳು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಪತ್ನಿ ಹೇಮಮಾಲಿನಿ ತಿಳಿಸಿದ್ದಾರೆ. ಧರ್ಮೇಂದ್ರ ಮುಂಬೈಯ ಬ್ರೀಚ್‌ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಇಂದು ಈ ಮೊದಲು ವರದಿಯಾಗಿತ್ತು. ಇದು ಯಾರೋ ಅವಸರದಲ್ಲಿ ಹರಡಿದ ಸುಳ್ಳು ಸುದ್ದಿ ಎಂಬುದಾಗಿ ಧರ್ಮೇಂದ್ರ ಅವರ ಪುತ್ರಿ ಈಶಾ ಡಿಯೋಲ್‌ ಸ್ಪಷ್ಟೀಕರಣ ನೀಡಿದ್ದಾರೆ. ಸುದ್ದಿವಾಹಿನಿಗಳ ವಿರುದ್ಧ ಕಿಡಿಕಾರಿದ ಹೇಮಮಾಲಿನಿ ಜವಾಬ್ದಾರಿಯುತ ಮಾಧ್ಯಮಗಳು

ಧರ್ಮೇಂದ್ರ ನಿಧನ ಸುದ್ದಿ ಸುಳ್ಳು : ಹೇಮಮಾಲಿನಿ ಸ್ಪಷ್ಟನೆ Read More »

ಬಿಹಾರದಲ್ಲಿ ಎರಡನೇ ಹಂತದ ಮತದಾನ ಆರಂಭ : 122 ಸ್ಥಾನಗಳಲ್ಲಿ 1302 ಅಭ್ಯರ್ಥಿಗಳು

ಗರಿಷ್ಠ ಸಂಖ್ಯೆಯಲ್ಲಿ ಮತದಾನ ಮಾಡಲು ಮೋದಿ ಮನವಿ ಪಾಟ್ನಾ: ಎನ್‍ಡಿಎ ಹಾಗೂ ಇಂಡಿಯಾ ಮೈತ್ರಿಕೂಟದ ನಡುವಿನ ಹಣಾಹಣಿಗೆ ಬಿಹಾರ ಕಣ ಸಜ್ಜಾಗಿದ್ದು, ಅಂತಿಮ ಹಂತದ ಮತದಾನ ಇಂದು ಬೆಳಗ್ಗೆ 7ಕ್ಕೆ ಆರಂಭವಾಗಿದೆ. 3.7 ಕೋಟಿಗೂ ಅಧಿಕ ಅರ್ಹ ಮತದಾರರು ಈ ಹಂತದಲ್ಲಿ ಮತದಾನದ ಹಕ್ಕು ಚಲಾಯಿಸಲಿದ್ದಾರೆ. ಮೊದಲ ಹಂತದ ಮತದಾನದಲ್ಲಿ ಶೇ ಶೇ.65.08 ರಷ್ಟು ಮತದಾನ ದಾಖಲಾಗಿದ್ದು, ಇತಿಹಾಸ ಸೃಷ್ಟಿಯಾಗಿತ್ತು. ಮಂಗಳವಾರ 20 ಜಿಲ್ಲೆಗಳ 122 ಸ್ಥಾನಗಳಿಗೆ ಮತದಾನ ನಡೆಯಲಿದೆ. ಮಿಥಿಲಾದಿಂದ ಸೀಮಾಂಚಲ್‌ವರೆಗಿನ ಸ್ಥಾನಗಳು ಮತ್ತು ಚಂಪಾರಣ್

ಬಿಹಾರದಲ್ಲಿ ಎರಡನೇ ಹಂತದ ಮತದಾನ ಆರಂಭ : 122 ಸ್ಥಾನಗಳಲ್ಲಿ 1302 ಅಭ್ಯರ್ಥಿಗಳು Read More »

error: Content is protected !!
Scroll to Top