ಇಂದು ಸಿದ್ದರಾಮಯ್ಯ ಡಿನ್ನರ್ ಮೀಟ್ : ರಾಜಕಾರಣದಲ್ಲಿ ಭಾರಿ ಕುತೂಹಲ
ರಾಜ್ಯ ರಾಜಕೀಯದ ಭವಿಷ್ಯ ನಿರ್ಧರಿಸುತ್ತಾ ಈ ಔತಣಕೂಟ? ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನಕ್ಕೆ ಕಾರಣವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಡಿನ್ನರ್ ಮೀಟ್ ಇಂದು ನಡೆಯಲಿದೆ. ಸಿದ್ದರಾಮಯ್ಯನವರ ಆಪ್ತ ಸಚಿವರು ಇದರಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ರಾಜಕೀಯದ ಭವಿಷ್ಯ ಇಂದಿನ ಔತಣಕೂಟದ ಮೇಲೆ ನಿಂತಿದೆ ಎಂದು ಹೇಳಲಾಗುತ್ತಿದ್ದು, ಹೀಗಾಗಿ ಈ ಡಿನ್ನರ್ ಮೀಟ್ ಭಾರಿ ಕುತೂಹಲ ಕೆರಳಿಸಿದೆ. ಕಾಂಗ್ರೆಸ್ನಲ್ಲಿ ಕುರ್ಚಿ ಕಿತ್ತಾಟ ಜೋರಾಗಿಯೇ ನಡೆಯುತ್ತಿದೆ. ಈ ನಡುವೆ ಸಿದ್ದರಾಮಯ್ಯ ಇಂದು ಸಚಿವರಿಗೆ ಔತಣಕೂಟ ಏರ್ಪಡಿಸಿದ್ದು, ಇದು ಸಂಪುಟ ಪುನಾರಚನೆಗೆ ಮುನ್ನುಡಿ […]
ಇಂದು ಸಿದ್ದರಾಮಯ್ಯ ಡಿನ್ನರ್ ಮೀಟ್ : ರಾಜಕಾರಣದಲ್ಲಿ ಭಾರಿ ಕುತೂಹಲ Read More »










