ಸಿಎಂ ಮನೆಯಲ್ಲೂ ನಡೆಯಿತು ಜಾತಿ ಗಣತಿ
ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿದ ಸಿದ್ದರಾಮಯ್ಯ ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಗಳ ಕಾಲ ಸಮಾಧಾನದಿಂದ ಗುರುವಾರ ಉತ್ತರ ನೀಡಿದರು. ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯ ಅವರು ಗಣತಿದಾರರಿಗೆ ಮಾಹಿತಿ ನೀಡಿದರು. ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು. ಮನೆ ಸಮೀಕ್ಷೆ ಬಳಿಕ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ ಅವರು, ಸಮೀಕ್ಷೆಗಾಗಿ ನನ್ನ ಮನೆಗೆ […]
ಸಿಎಂ ಮನೆಯಲ್ಲೂ ನಡೆಯಿತು ಜಾತಿ ಗಣತಿ Read More »










