RJD ವಿರುದ್ಧ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಆಕ್ರೋಶ
ಪಾಟ್ನಾ: ಬಿಹಾರದಲ್ಲಿ ಮಹಿಳೆಯರನ್ನು ಅಸಹಾಯಕತೆ ಮತ್ತು ಭಯದ ನೆರಳಿನಿಂದ ಎನ್.ಡಿ.ಎ. ಸರ್ಕಾರ ಮೇಲಕ್ಕೆತ್ತಿದೆ ಎಂದು ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಬಿಹಾರದಲ್ಲಿ RJD ಯು ಮಹಿಳಾ ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ಸ್ಥಗಿತ ಮಾಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿರುವುದು ನೋವಿನ ಸಂಗತಿ. ಬಿಹಾರದಲ್ಲಿ ಜನ ಧನ ಯೋಜನೆಯು 3 ಕೋಟಿಗೂ ಅಧಿಕ ಜನರಿಗೆ ಅನುಕೂಲಗಳನ್ನು ಒದಗಿಸಿದೆ. ಉಜ್ವಲ ಯೋಜನೆಯಡಿ 1.16 ಕೋಟಿಗೂ ಅಧಿಕ ಮಹಿಳೆಯರು ಪ್ರಯೋಜನಗಳನ್ನು ಪಡೆದಿದ್ದಾರೆ. ಪ್ರತಿ ಮನೆಗಳಲ್ಲೂ ಶೌಚಾಲಯ ನಿರ್ಮಾಣ ಕಾರ್ಯ […]
RJD ವಿರುದ್ಧ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಆಕ್ರೋಶ Read More »









