ರಾಜಕೀಯ

ಜಾತಿ ಗಣತಿಗೆ ಮಾಹಿತಿ ಒತ್ತಾಯದಿಂದ ಪಡೆಯಬಾರದು ಎಂದ ಹೈಕೋರ್ಟ್‌

ಜನರ ಮಾಹಿತಿಗಳ ಗೌಪ್ಯತೆ ರಕ್ಷಿಸಲು ಕಟ್ಟುನಿಟ್ಟಿನ ಸೂಚನೆ ಬೆಂಗಳೂರು : ಹತ್ತಾರು ಗೊಂದಲಗಳ ಗೂಡಾಗಿರುವ ಸರ್ಕಾರದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಜಾತಿ ಗಣತಿಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಜಾತಿಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿದ್ದ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರಿದ್ದ ಪೀಠ ಎರಡು ದಿನ ವಾದ ಪ್ರತಿವಾದ ಆಲಿಸಿ ವಿಚಾರಣೆಗೊಳಪಡಿಸಿ ಅಂತಿಮವಾಗಿ ಗುರುವಾರ ಸಾಮಾಜಿಕ, ಶೈಕ್ಷಣಿಕ […]

ಜಾತಿ ಗಣತಿಗೆ ಮಾಹಿತಿ ಒತ್ತಾಯದಿಂದ ಪಡೆಯಬಾರದು ಎಂದ ಹೈಕೋರ್ಟ್‌ Read More »

ನ್ಯಾಯಾಲಯದ ಮೆಟ್ಟಿಲೇರಿದ ಜಾತಿ ಗಣತಿ : ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

ಸಂವಿಧಾನ ದತ್ತ ಅಧಿಕಾರ ಇಲ್ಲದೆ ಮಾಡುವ ಗಣತಿಗೆ ತಡೆಕೋರಿ ಅರ್ಜಿ ಬೆಂಗಳೂರು: ಜಾತಿಗಣತಿ ಸಮೀಕ್ಷೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಇಂದು ನಡೆಯಲಿದೆ. ನಿನ್ನೆ ಹೈಕೋರ್ಟ್‌ನ ವಿಭಾಗೀಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಸರ್ಕಾರದ ಪರ ವಕೀಲರಾದ ಶಶಿಕಿರಣ್ ಶೆಟ್ಟಿ ಮತ್ತು ಅಭಿಷೇಕ್ ಮನುಸಿಂಘ್ವಿ ಹಾಗೂ ಅರ್ಜಿದಾರರ ಪರ ಪ್ರಭುಲಿಂಗ ನಾವದಗಿ, ಅಶೋಕ್ ಹಾರನಹಳ್ಳಿ, ಶ್ರೀರಂಗ, ವಿವೇಕ್ ರೆಡ್ಡಿ ವಾದ ಮಂಡಿಸಿದ್ದಾರೆ. ವಾದ-ಪ್ರತಿವಾದ ಆಲಿಸಿದ ಕೋರ್ಟ್ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಪ್ರಭುಲಿಂಗ ನಾವದಗಿ ಸರ್ಕಾರದ

ನ್ಯಾಯಾಲಯದ ಮೆಟ್ಟಿಲೇರಿದ ಜಾತಿ ಗಣತಿ : ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ Read More »

ರೇಷ್ಮೆ ಸೀರೆ, ಮೈಸೂರು ಮಲ್ಲಿಗೆ ಮುಡಿದು ಆಗಮಿಸಿ ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್‌

ಚಾಮುಂಡಿ ತಾಯಿಯ ದರ್ಶನ ಪಡೆದು ಮಂಗಳಾರತಿ ಸ್ವೀಕಾರ ಮೈಸೂರು: ಬೂಕರ್‌ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್‌ ಹಸಿರು ಬಾರ್ಡರ್ ಇರುವ ಹಳದಿ ಮೈಸೂರು ರೇಷ್ಮೆ ಸೀರೆ, ತಲೆಗೆ ಮೈಸೂರು ಮಲ್ಲಿಗೆ ಮುಡಿದು ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವವನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಉದ್ಘಾಟಿಸಿದರು. ಈ ಮೂಲಕ ಮಲ್ಲಿಗೆ ಮುಡಿದು ಹಿಂದು ಸಂಪ್ರದಾಯದಂತೆ ದಸರಾ ಉದ್ಘಾಟಿಸುತ್ತೀರಾ ಎಂದು ತನಗೆ ಸವಾಲು ಹಾಕಿದವರಿಗೆ ದಿಟ್ಟ ಉತ್ತರ ನೀಡಿದರು. ದಸರಾ ಉದ್ಘಾಟನೆಗೆ ಆಗಮಿಸಿದ ಬಾನು ಮುಷ್ತಾಕ್‌ ಆರಂಭದಲ್ಲಿ

ರೇಷ್ಮೆ ಸೀರೆ, ಮೈಸೂರು ಮಲ್ಲಿಗೆ ಮುಡಿದು ಆಗಮಿಸಿ ದಸರಾ ಉದ್ಘಾಟಿಸಿದ ಬಾನು ಮುಷ್ತಾಕ್‌ Read More »

ಇಂದಿನಿಂದ ಮನೆಮನೆಗೆ ಬರಲಿದ್ದಾರೆ ಜಾತಿ ಗಣತಿ ಸಮೀಕ್ಷೆದಾರರು

60 ಪ್ರಶ್ನಾವಳಿಗಳ ಮೂಲಕ 7 ಕೋಟಿ ಕನ್ನಡಿಗರ ಸಮಗ್ರ ಮಾಹಿತಿ ಸಂಗ್ರಹ ಬೆಂಗಳೂರು: ಭಾರಿ ವಿವಾದಕ್ಕೆ ಗುರಿಯಾಗಿರುವ ಸರ್ಕಾರದ ಜಾತಿ ಗಣತಿ (ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ) ಇಂದಿನಿಂದ ಪ್ರಾರಂಭವಾಗಲಿದೆ. ಹಲವು ಸಮುದಾಯಗಳ ವಿರೋಧ, ಅಸಮಾಧಾನ, ಆಕ್ಷೇಪ, ಆತಂಕ, ಗೊಂದಲದ ನಡುವೆಯೇ ಜಾತಿ ಗಣತಿ ರಾಜ್ಯಾದ್ಯಂತ ನಡೆಯಲಿದೆ. ರಾಜ್ಯದ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಾಡಿನ 7 ಕೋಟಿ ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಇಂದಿನಿಂದ ಅಕ್ಟೋಬರ್ 7ರವರೆಗೆ ಗಣತಿ ಮಾಡುವ ಶಿಕ್ಷಕರು

ಇಂದಿನಿಂದ ಮನೆಮನೆಗೆ ಬರಲಿದ್ದಾರೆ ಜಾತಿ ಗಣತಿ ಸಮೀಕ್ಷೆದಾರರು Read More »

ದಸರಾ ಉದ್ಘಾಟನೆಗೆ ಕ್ಷಣಗಣನೆ : ಬಾನು ಮುಷ್ತಾಕ್‌ಗೆ ಭಾರಿ ಭದ್ರತೆ

ಖಾಸಗಿ ಹೋಟೆಲಿನಲ್ಲಿರುವ ಬಾನು ಮುಸ್ತಾಕ್‌ಗೆ 3 ಕೆಎಸ್‌ಆರ್‌ಪಿ ತುಕಡಿಯ ಸೆಕ್ಯುರಿಟಿ ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ವಿರೋಧದ ನಡುವೆ ಉದ್ಘಾಟನೆಗಾಗಿ ಆಗಮಿಸಿರುವ ಸಾಹಿತಿ ಬಾನು ಮುಷ್ತಾಕ್‌ ಖಾಸಗಿ ಹೋಟೆಲಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ಅವರಿಗೆ ಸರ್ಕಾರ ಬಿಗಿ ಭದ್ರತೆಯ ವ್ಯವಸ್ಥೆ ಮಾಡಿದೆ. ಸ್ಥಳದಲ್ಲಿ 3 ಕೆಎಸ್‌ಆರ್‌ಪಿ ತುಕಡಿಯನ್ನು ನಿಯೋಜಿಸಿದ್ದು, ಬೆಳಗ್ಗೆ 9.30ಕ್ಕೆ ಹೋಟೆಲಿನಿಂದ ಬಾನು ಮುಷ್ತಾಕ್‌ ಪೊಲೀಸ್‌ ಎಸ್ಕಾರ್ಟ್‌ ಮೂಲಕ ಚಾಮುಂಡಿ ಬೆಟ್ಟಕ್ಕೆ ತೆರಳಲಿದ್ದಾರೆ. ಬಾನು ಮುಷ್ತಾಕ್‌ ಆಯ್ಕೆ ಮಾಡಿದ್ದಕ್ಕೆ ಹಿಂದೂ ಸಂಘಟನೆಗಳು, ಬಿಜೆಪಿ ನಾಯಕರ

ದಸರಾ ಉದ್ಘಾಟನೆಗೆ ಕ್ಷಣಗಣನೆ : ಬಾನು ಮುಷ್ತಾಕ್‌ಗೆ ಭಾರಿ ಭದ್ರತೆ Read More »

ಸಮೀಕ್ಷೆಯಲ್ಲಿ ಕ್ರಿಶ್ಚಿಯನ್‌ ಉಪಜಾತಿ ಕಾಲಮ್‌ ಇರಲ್ಲ : ಸಿದ್ದರಾಮಯ್ಯ ಸ್ಪಷ್ಟನೆ

ವಿವಾದಕ್ಕೀಡಾಗಿದ್ದ ಹಿಂದೂ ಜಾತಿಗಳ ಜೊತೆಗಿನ ಕ್ರಿಶ್ಚಿಯನ್‌ ಉಪಜಾತಿ ಬೆಂಗಳೂರು : ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜಾತಿ ಗಣತಿ ಸೋಮವಾರದಿಂದ ಆರಂಭವಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನು ತೋರಿಸುವ ಕಾಲಮ್ ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಉಪಜಾತಿ ವರ್ಗದಲ್ಲಿ ‘ಕ್ರಿಶ್ಚಿಯನ್’ ಧರ್ಮದಡಿ ವಿವಿಧ ಜಾತಿಗಳನ್ನು ಉಲ್ಲೇಖದ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ಈಗ ಅದನ್ನು ತೆಗೆದುಹಾಕಲಾಗಿದೆ” ಎಂದು ಹೇಳಿದ್ದಾರೆ. ಕ್ರಿಶ್ಚಿಯನ್‌ ಉಪಜಾತಿ ತೆಗೆದು ಹಾಕಿದ್ದು ನಾನಲ್ಲ, ಬದಲಾಗಿ ಹಿಂದುಳಿದ ವರ್ಗಗಳ ಆಯೋಗ.

ಸಮೀಕ್ಷೆಯಲ್ಲಿ ಕ್ರಿಶ್ಚಿಯನ್‌ ಉಪಜಾತಿ ಕಾಲಮ್‌ ಇರಲ್ಲ : ಸಿದ್ದರಾಮಯ್ಯ ಸ್ಪಷ್ಟನೆ Read More »

ಆಳಂದ ಮತ ಕಳ್ಳತನ ಆರೋಪ : ತನಿಖೆಗೆ ಎಸ್‌ಐಟಿ ರಚನೆ

ಕರ್ನಾಟಕದಲ್ಲಿ ನಡೆದ ಎಲ್ಲ ವೋಟ್‌ ಚೋರಿ ಪ್ರಕರಣಗಳ ತನಿಖೆ ಬೆಂಗಳೂರು : ಕಲಬುರಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರನ್ನು ಮತದಾರರ ಪಟ್ಟಿಯಿಂದ ಅನಧಿಕೃತವಾಗಿ ಕೈಬಿಡಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆಳಂದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್​ಐಟಿ) ರಚಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಕಾಂಗ್ರೆಸ್ ಆರೋಪ ಮಾಡಿರುವಂತೆ ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಎಲ್ಲ ‘ವೋಟ್ ಚೋರಿ’ (ಮತಗಳ್ಳತನ) ತನಿಖೆಗೆ ರಾಜ್ಯ

ಆಳಂದ ಮತ ಕಳ್ಳತನ ಆರೋಪ : ತನಿಖೆಗೆ ಎಸ್‌ಐಟಿ ರಚನೆ Read More »

ಜಾತಿ ಗಣತಿ ಪಕ್ಕಾ : ಅಧಿಕೃತ ಆದೇಶ ಹೊರಡಿಸಿದ ಸರ್ಕಾರ

ಸೋಮವಾರದಿಂದ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ಬೆಂಗಳೂರು: ಹಲವು ಗೊಂದಲ, ವಿರೋಧಗಳು ಮತ್ತು ದಸರಾ ಹಬ್ಬದ ನಡುವೆ ಸೆ.22ರಿಂದ ರಾಜ್ಯದಲ್ಲಿ ಜಾತಿ ಸಮೀಕ್ಷೆ ಆರಂಭವಾಗಲಿದೆ. ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, 16 ದಿನಗಳ ಕಾಲ ನಡೆಯುವ ಈ ಸಮೀಕ್ಷೆಗೆ ಸಾರ್ವಜನಿಕರ ಸಹಕಾರ ಕೋರಿದೆ. ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರ ವರೆಗೆ ರಾಜ್ಯಾದ್ಯಂತ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಈ ಸಮೀಕ್ಷೆಯನ್ನು ನಡೆಸಲಿದ್ದು, ಇದಕ್ಕೆ ರಾಜ್ಯ ಸರ್ಕಾರ ಅಧಿಕೃತವಾಗಿ ಅನುಮೋದನೆ

ಜಾತಿ ಗಣತಿ ಪಕ್ಕಾ : ಅಧಿಕೃತ ಆದೇಶ ಹೊರಡಿಸಿದ ಸರ್ಕಾರ Read More »

ಕಾಂಗ್ರೆಸ್‌ ತಪ್ಪಿನಿಂದ ಗೆಲ್ಲಬೇಡಿ, ನಿಮ್ಮ ಸಾಮರ್ಥ್ಯದಿಂದ ಗೆಲ್ಲಿ : ಬಿಜೆಪಿಗೆ ಬಿ.ಎಲ್‌.ಸಂತೋಷ್‌ ಪಾಠ

ಚಿಂತನಾ ಸಭೆಯಲ್ಲಿ ಬಿಜೆಪಿ ನಾಯಕರಿಗೆ ಶಿಸ್ತಿನ ಪಾಠ ಮಾಡಿದ ಸಂತೋಷ್‌ ಬೆಂಗಳೂರು: ಬಿಜೆಪಿ ಚಿಂತನಾ ಸಭೆಯ ಸಮಾರೋಪದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ರಾಜ್ಯ ಬಿಜೆಪಿ ನಾಯಕರಿಗೆ ಶಿಸ್ತಿನ ಪಾಠ ಮಾಡಿದ್ದಾರೆ. ಹಾಗೆಯೇ ನಾಯಕತ್ವ ಗುಣ ಬಗ್ಗೆಯೂ ಹೇಳಿದ್ದಾರೆ. ಪಕ್ಷದಲ್ಲಿ ಆಂತರಿಕ ಸ್ಫರ್ಧೆ ಇರಬೇಕು. ಅದು ಅಶಿಸ್ತಿನ ಹಂತಕ್ಕೆ ಹೋಗಬಾರದು. ಹಿಂದೆ ಎಲ್ಲ ಹಂತದಲ್ಲೂ ತಪ್ಪಾಗಿದೆ ಹೌದು. ಅದನ್ನು ಸರಿಪಡಿಸಿಕೊಂಡು ಹೋಗಬೇಕು. ಆರೋಪ ಬೇಡ. ಪಕ್ಷದಲ್ಲಿ ನಾಯಕರು ಮಾತನಾಡುವಾಗ ಪರಸ್ಪರ ನೇರವಾಗಿಯೇ ಮಾತಾಡಿ.

ಕಾಂಗ್ರೆಸ್‌ ತಪ್ಪಿನಿಂದ ಗೆಲ್ಲಬೇಡಿ, ನಿಮ್ಮ ಸಾಮರ್ಥ್ಯದಿಂದ ಗೆಲ್ಲಿ : ಬಿಜೆಪಿಗೆ ಬಿ.ಎಲ್‌.ಸಂತೋಷ್‌ ಪಾಠ Read More »

ಉಗ್ರ ಹಾಫಿಜ್‌ ಸಯೀದ್‌ನನ್ನು ಭೇಟಿಯಾದದ್ದಕ್ಕೆ ಧನ್ಯವಾದ ಹೇಳಿದ್ದ ಮನಮೋಹನ್‌ ಸಿಂಗ್‌

ದೇಶಾದ್ಯಂತ ಕೋಲಾಹಲ ಸೃಷ್ಟಿಸಿದ ಭಯೋತ್ಪಾದಕ ಯಾಸಿನ್‌ ಮಲಿಕ್‌ ಹೇಳಿಕೆ ನವದೆಹಲಿ: ಜಾಗತಿಕ ಭಯೋತ್ಪಾದಕ ಲಷ್ಕರ್-ಎ-ತೈಬಾ ಸ್ಥಾಪಕ ಹಾಫಿದ್‌ ಸಯೀದ್‌ನನ್ನು ಪಾಕಿಸ್ತಾನದಲ್ಲಿ ಭೇಟಿ ಮಾಡಿ ಬಂದದ್ದಕ್ಕೆ ಅಂದಿನ ಪ್ರಧಾನಮಂತ್ರಿ ಮನಮೋಹನ್‌ ಸಿಂಗ್‌ ತನಗೆ ಧನ್ಯವಾದ ಹೇಳಿದ್ದರು ಎಂಬುದಾಗಿ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಹಾಗೂ ಉಗ್ರ ಯಾಸಿನ್‌ ಮಲಿಕ್‌ ಹೇಳಿರುವುದು ದೇಶದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. 26/11 ದಾಳಿ ಸೇರಿದಂತೆ ಭಾರತದಲ್ಲಿ ಸಂಭವಿಸಿದ ಹಲವು ಭೀಕರ ಭಯೋತ್ಪಾದಕ ಕೃತ್ಯಗಳ ಮಾಸ್ಟರ್‌ಮೈಂಡ್ ಆಗಿರುವ ಹಾಫೀಜ್ ಸಯೀದ್‌ನನ್ನು ಭೇಟಿಯಾದ ನಂತರ ಅಂದಿನ ಪ್ರಧಾನಿ ಮನಮೋಹನ

ಉಗ್ರ ಹಾಫಿಜ್‌ ಸಯೀದ್‌ನನ್ನು ಭೇಟಿಯಾದದ್ದಕ್ಕೆ ಧನ್ಯವಾದ ಹೇಳಿದ್ದ ಮನಮೋಹನ್‌ ಸಿಂಗ್‌ Read More »

error: Content is protected !!
Scroll to Top