ಇಂದು ಬಹಿರಂಗವಾಗಲಿದೆ ಗೋಲ್ಡ್ ಸ್ಮಗ್ಲಿಂಗ್ನಲ್ಲಿ ಶಾಮೀಲಾಗಿರುವ ಸಚಿವರ ಹೆಸರು
ಯತ್ನಾಳ್ ಹೇಳಿಕೆಯಿಂದ ಇಡೀ ದೇಶದ ಗಮನ ಇಂದಿನ ಕಲಾಪದತ್ತ ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಾಟ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಸಚಿವರ ಹೆಸರನ್ನು ಸೋಮವಾರ ಸದನದಲ್ಲೇ ಹೇಳುವುದಾಗಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿರುವುದು ಭಾರಿ ಕುತೂಹಲ ಹುಟ್ಟಿಸಿದೆ.ವಿಜಯಪುರದಲ್ಲಿ ಭಾನುವಾರ ಈ ವಿಚಾರವಾಗಿ ಮಾತನಾಡಿರುವ ಅವರು, ರನ್ಯಾ ರಾವ್ಗೆ ಪ್ರೊಟೊಕಾಲ್ ನೀಡಿದವರ ಮಾಹಿತಿ ಸಂಗ್ರಹಿಸಲಾಗಿದೆ. ಚಿನ್ನ ಎಲ್ಲಿಂದ ತಂದರು, ಎಲ್ಲಿಟ್ಟು ತಂದರು ಎಂಬುದು ಗೊತ್ತಿದೆ. ಸೋಮವಾರ ವಿಧಾನಸಭೆಯಲ್ಲಿ ಸಚಿವರ ಹೆಸರುಗಳನ್ನು ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ. […]
ಇಂದು ಬಹಿರಂಗವಾಗಲಿದೆ ಗೋಲ್ಡ್ ಸ್ಮಗ್ಲಿಂಗ್ನಲ್ಲಿ ಶಾಮೀಲಾಗಿರುವ ಸಚಿವರ ಹೆಸರು Read More »