ರಾಜಕೀಯ

ದೇಶದ ರೈತರನ್ನು ಹಾದಿ ತಪ್ಪಿಸುವ ಕಾರ್ಯ ರಾಹುಲ್ ಗಾಂಧಿ ಅವರದ್ದು: ಅಮಿತ್ ಶಾ ವ್ಯಂಗ್ಯ

ಗಾಂಧಿನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಶದ ರೈತಾಪಿ ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ಅಮೆರಿಕ, ಇಂಗ್ಲೆಂಡ್ ಮತ್ತು ಐರೋಪ್ಯ ಒಕ್ಕೂಟದ ಜೊತೆಗಿನ ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟ ಹಾಗೆ ಅವರು ಸುಳ್ಳಾಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ಒಪ್ಪಂದ ದೇಶದ ರೈತರಿಗೆ ಮಾರಕ ಎಂದಿರುವ ರಾಹುಲ್ ಹೇಳಿಕೆ ಹಾಸ್ಯಾಸ್ಪದ. ರಾಹುಲ್ ಸಂಸತ್ತಿನಲ್ಲಿ ರೈತರ ರಕ್ಷಣೆ ಮಾಡುವುದಾಗಿ ಹೇಳುವಾಗ ನಗು ಬರುತ್ತದೆ. ಕಾಂಗ್ರೆಸ್ ಪಕ್ಷಕ್ಕೆ ರೈತರನ್ನು ತಪ್ಪು ದಾರಿಗೆ ಎಳೆದ ಮತ್ತು ಇಂತಹ […]

ದೇಶದ ರೈತರನ್ನು ಹಾದಿ ತಪ್ಪಿಸುವ ಕಾರ್ಯ ರಾಹುಲ್ ಗಾಂಧಿ ಅವರದ್ದು: ಅಮಿತ್ ಶಾ ವ್ಯಂಗ್ಯ Read More »

ವಂದೇ ಮಾತರಂ ಅನ್ನು ರಾಷ್ಟ್ರಗೀತೆಯಾಗಿಸುವ ಕೇಂದ್ರದ ಪ್ರಯತ್ನ ಸರಿಯಲ್ಲ: ಬಿ.ಕೆ. ಹರಿಪ್ರಸಾದ್

ಬೆಂಗಳೂರು: ವಂದೇ ಮಾತರಂ ಗೀತೆಯನ್ನು ರಾಷ್ಟ್ರಗೀತೆಯನ್ನಾಗಿ ‌ಮಾಡುವ ಕೇಂದ್ರ ಸರ್ಕಾರದ ಪ್ರಯತ್ನ ಸರಿಯಲ್ಲ ಎಂದು MLC ಬಿ.ಕೆ. ಹರಿಪ್ರಸಾದ್ ಕಿಡಿ ಕಾರಿದ್ದಾರೆ. ಭಾರತ ದೇಶದಲ್ಲಿ ವಿವಿಧ ಧರ್ಮದ ಜನರಿದ್ದಾರೆ. ಅವರೆಲ್ಲರಿಗೂ ಈ ಗೀತೆ ಸಮಾನ ಸ್ವೀಕಾರಾರ್ಹವಲ್ಲ. ರಾಷ್ಟ್ರ ಗೀತೆಯ ಗೌರವವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ವಂದೇ ಮಾತರಂ ಗೀತೆಗೆ ಅಧಿಕ ಪ್ರಶಾಸ್ತ್ಯ ನೀಡುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಗೀತೆಗೂ ಮೊದಲು ವಂದೇ ಮಾತರಂ‌ ಹಾಡುವುದು ಸಂಪ್ರದಾಯಕ್ಕೆ ವಿರುದ್ಧ. ಕೋಮು ರಾಜಕೀಯ ಉದ್ದೀಪನಕ್ಕೆ ಈ ವಿಷಯವನ್ನು

ವಂದೇ ಮಾತರಂ ಅನ್ನು ರಾಷ್ಟ್ರಗೀತೆಯಾಗಿಸುವ ಕೇಂದ್ರದ ಪ್ರಯತ್ನ ಸರಿಯಲ್ಲ: ಬಿ.ಕೆ. ಹರಿಪ್ರಸಾದ್ Read More »

ನಾಳೆ ಶಾಸಕರ ಫಾರಿನ್‌ ಟೂರ್‌ ಫಿಕ್ಸ್‌?

ಕುರ್ಚಿ ಕಿತ್ತಾಟದ ಮಧ್ಯೆ ಕೈಗೊಂಡ ವಿದೇಶ ಪ್ರವಾಸದಿಂದ ಸಂಚಲನ ಬೆಂಗಳೂರು: ಒಂದೆಡೆ ಮುಖ್ಯಮಂತ್ರಿ ಕುರ್ಚಿಗಾಗಿ ತೀವ್ರ ಕಚ್ಚಾಟ ನಡೆಯುತ್ತಿರುವಂತೆಯೇ ಕೆಲವು ಕಾಂಗ್ರೆಸ್‌ ಶಾಸಕರ ಫಾರಿನ್‌ ಟೂರ್‌ ಫಿಕ್ಸ್‌ ಆಗಿದೆ. ಕಿತ್ತಾಟ ತಾರಕಕ್ಕೇರಿರುವಾಗಲೇ ಶಾಸಕರು ಔಿದೇಶ ಪ್ರವಾಸಕ್ಕೆ ಮುಂದಾಗಿರುವುದು ಸಂಚಲನ ಸೃಷ್ಟಿಸಿದೆ. ಹೈಕಮಾಂಡ್‌ ಹೇಳಿಕೆಗೂ ಡೋಂಟ್‌ ಕೇರ್‌ ಎಂದಿರುವ ಕಾಂಗ್ರೆಸ್‌ ಶಾಸಕರು ಸರ್ಕಾರದ ಖರ್ಚಿನಲ್ಲೇ ವಿದೇಶ ಪ್ರವಾಸಕ್ಕೆ ಮುಂದಾಗಿದ್ದಾರೆ. ಸುಮಾರು 27 ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರು ವಿದೇಶ ಪ್ರವಾಸಕ್ಕೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದಾರೆ. ಆಸ್ಟ್ರೇಲಿಯಾ ಹಾಗೂ

ನಾಳೆ ಶಾಸಕರ ಫಾರಿನ್‌ ಟೂರ್‌ ಫಿಕ್ಸ್‌? Read More »

ರಾಜ್ಯದಲ್ಲಿ ಜನರ ಸಮಸ್ಯೆಗೆ ಸ್ಪಂದಿಸುವ ಸರ್ಕಾರ ಆಡಳಿತಕ್ಕೆ ಬರಬೇಕು: HD ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿರುವ ಜನ ವಿರೋಧಿ, ಭ್ರಷ್ಟ ಸರ್ಕಾರವನ್ನು ಅಧಿಕಾರದಿಂದ ಕೆಳಕ್ಕೆ ಇಳಿಸಿವ ಗುರಿ ನಮ್ಮದು. ಸಿ ಎಂ ಸ್ಥಾನದ ಬಗ್ಗೆ ಚರ್ಚಿಸುವುದಕ್ಕಿಂತ ಜನಸ್ನೇಹಿ ಆಡಳಿತ ಅಧಿಕಾರಕ್ಕೆ ಬರಬೇಕು ಎನ್ನುವುದೇ ಮುಖ್ಯವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮೈತ್ರಿ ಮಾಡಿಕೊಂಡು 113 ಸ್ಥಾನ ಗಳಿಸಿದರೆ ಸಿ ಎಂ ಆಗಬಹುದು ಎನ್ನುವುದಕ್ಕೆ ಉತ್ತರ ನೀಡಿದ ಅವರು, ಅದರ ಕುರಿತು ಈಗಲೇ ಮಾತನಾಡುವ ಅಗತ್ಯ ಇಲ್ಲ. ಇನ್ನೂ 2 ವರ್ಷ ಸಮಯ ಇದೆ. ನಮ್ಮ

ರಾಜ್ಯದಲ್ಲಿ ಜನರ ಸಮಸ್ಯೆಗೆ ಸ್ಪಂದಿಸುವ ಸರ್ಕಾರ ಆಡಳಿತಕ್ಕೆ ಬರಬೇಕು: HD ಕುಮಾರಸ್ವಾಮಿ Read More »

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್ ಆಗಿವೆ: ಬಿ. ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯ ಸರ್ಕಾರದ ಸಾಧನಾ ಸಮಾವೇಶಕ್ಕೆ ಸಂಬಂಧಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಮಾತನಾಡಿದ್ದು, ಕಾಂಗ್ರೆಸ್ ತನ್ನ ಯೋಜನೆಗಳನ್ನು ಸಾಧನೆ ಎಂದು ಹೇಳಿಕೊಳ್ಳುತ್ತಿದ್ದರೂ ಜನರಿಗೆ ತಲುಪುತ್ತಿರುವ ಪ್ರಯೋಜನ ಮಾತ್ರ ಕಡೆಮೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳ ಬಗ್ಗೆ ಟೀಕೆ ಮಾಡಿರುವ ಅವರು ಆ ಗ್ಯಾರಂಟಿಗಳು ಈಗಾಗಲೇ ಪಂಚರ್ ಆಗಿವೆ. ಸರ್ಕಾರದ ಗ್ಯಾರಂಟಿಗಳು ಕೇವಲ ಪ್ರಚಾರಕ್ಕೆ ಮಾತ್ರ. ಕಾಂಗ್ರೆಸ್ ಅಧಿಕಾರಕ್ಕೆ ಬಂದು 1000 ದಿನಗಳಾಗಿದ್ದರೂ ಜನರನ್ನು ಕಾಯಿಸುವುದೇ ಕೈಲಾಸ ಎಂಬಂತೆ ವರ್ತಿಸುತ್ತಿದೆ ಎಂದು

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳು ಪಂಚರ್ ಆಗಿವೆ: ಬಿ. ವೈ. ವಿಜಯೇಂದ್ರ Read More »

ಕಾಂಗ್ರೆಸ್‌ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ

ಕಚ್ಚಾಟ, ವಿವಾದ, ಸಂಘರ್ಷದ ಸುಳಿಯಲ್ಲೇ ಕಳೆದು ಹೋದ ಸಾವಿರ ದಿನಗಳು ಬೆಂಗಳೂರು : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಸಾವಿರ ದಿನ ಪೂರೈಸಿದ ಸಂಭ್ರಮಾಚರಣೆಯಲ್ಲಿದೆ. 2023ರಲ್ಲಿ ಗ್ಯಾರಂಟಿ ಬಲದಿಂದ ನಿಚ್ಚಳ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದ ಸರ್ಕಾರ ಆರಂಭದ ದಿನದಿಂದಲೂ ಸಂಘರ್ಷದಲ್ಲೇ ಕಳೆದಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ನಡುವೆ ಮೊದಲ ದಿನದಿಂದ ಶುರುವಾದ ಕುರ್ಚಿ ಕಿತ್ತಾಟ ಈಗಲೂ ಮುಂದುವರಿದಿದೆ ಮಾತ್ರವಲ್ಲದೆ ಸಾವಿರ ದಿನ ಪೂರೈಸುವ ಸಂದರ್ಭದಲ್ಲೇ ತಾರಕ್ಕೇರಿರುವುದು ಗಮನಾರ್ಹ. ಕಾಂಗ್ರೆಸ್ಸನ್ನು ಅಧಿಕಾರಕ್ಕೆ ತರುವಲ್ಲಿ ಕೆಪಿಸಿಸಿ ಅಧ್ಯಕ್ಷನಾಗಿ ತನ್ನ ಪಾತ್ರವೇ

ಕಾಂಗ್ರೆಸ್‌ ಸರ್ಕಾರಕ್ಕೆ ಸಾವಿರ ದಿನದ ಸಂಭ್ರಮ Read More »

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆ ವಿವಾದ : ಸಿಎಂ ಸ್ಪಷ್ಟನೆ

ಡಿಎಚ್‌ಒವನ್ನು ಅಬಕಾರಿ ಇಲಾಖೆಗೆ ವರ್ಗಾಯಿಸಿದ ಪತ್ರದಿಂದ ಭಾರಿ ವಿವಾದ ಬೆಂಗಳೂರು : ಆರೋಗ್ಯ ಇಲಾಖೆ ಅಧಿಕಾರಿಯನ್ನು ಅಬಕಾರಿ ಇಲಾಖೆಗೆ ವರ್ಗಾವಣೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎನ್ನಲಾದ ಪತ್ರ ರಾಜ್ಯದಲ್ಲಿ ಸಾಕಷ್ಟು ವಿವಾದಕ್ಕೊಳಗಾಗಿದೆ. ಮೊದಲೇ ವರ್ಗಾವಣೆ ದಂಧೆಯ ಆರೋಪ ಮಾಡುತ್ತಿದ್ದ ಬಿಜೆಪಿಗೆ ಹೊಸ ಅಸ್ತ್ರವೇ ಸಿಕ್ಕಂತಾಗಿತ್ತು. ಈ ವಿಚಾರವಾಗಿ ಖದ್ದು ಸಿಎಂ ಸಿದ್ದರಾಮಯ್ಯ ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆ ವಿವಾದ : ಸಿಎಂ ಸ್ಪಷ್ಟನೆ Read More »

ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್‌ಪಿಗೆ ಐತಿಹಾಸಿಕ ಗೆಲುವು

ಮುಂದಿನ ಪ್ರಧಾನಿ ತಾರಿಕ್‌ ಅನ್ವರ್‌ಗೆ ನರೇಂದ್ರ ಮೋದಿ ಅಭಿನಂದನೆ ಢಾಕಾ: ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಸರ್ಕಾರದ ಪತನದ ನಂತರ ನಡೆದ ಮೊದಲ ಸಾರ್ವತ್ರಿಕ ಚುನಾವಣೆ ಯ ಫಲಿತಾಂಶ ಇಂದು ಹೊರಬೀಳುತ್ತಿದೆ. ಈಗಾಗಲೇ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (BNP) 166 ಸ್ಥಾನಗಳಲ್ಲಿ ಗೆದ್ದು ಮುನ್ನಡೆ ಕಾಯ್ದುಕೊಂಡಿದೆ. ಹೀಗಾಗಿ ಅಧಿಕೃತ ಫಲಿತಾಂಶ ಹೊರ ಬೀಳುವುದಕ್ಕೂ ಮುನ್ನವೇ ಬಿಎನ್‌ಪಿ ಗೆಲುವು ಘೋಷಿಸಿಕೊಂಡಿದೆ. ಈ ಬೆನ್ನಲ್ಲೇ ಅತಿದೊಡ್ಡ ಇಸ್ಲಾಮಿಸ್ಟ್ ಪಕ್ಷವಾದ ಜಮಾತ್-ಇ-ಇಸ್ಲಾಮಿ ಫಲಿತಾಂಶ ಪ್ರಕ್ರಿಯೆ ಸಮಗ್ರತೆಯ ಬಗ್ಗೆ ಗಂಭೀರ ಪ್ರಶ್ನೆ

ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್‌ಪಿಗೆ ಐತಿಹಾಸಿಕ ಗೆಲುವು Read More »

ಮಹಿಳೆಯರ ಉಚಿತ ಪ್ರಯಾಣಕ್ಕೆ ಆಧಾರ್‌ ಬದಲು ಸ್ಮಾರ್ಟ್‌ ಕಾರ್ಡ್‌

4 ಸಾರಿಗೆ ನಿಗಮಗಳಿಂದ ಸ್ಮಾರ್ಟ್‌ ಕಾರ್ಡ್‌ ವಿತರಿಸಲು ತೀರ್ಮಾನ ಬೆಂಗಳೂರು: ಸಾರಿಗೆ ಬಸ್​ಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ಉಚಿತವಾಗಿ ಪ್ರಯಾಣಿಸುವ ಶಕ್ತಿ ಯೋಜನೆಯಲ್ಲಿ ತುಸು ಮಾರ್ಪಾಡು ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ಮುಂದೆ ಆಧಾರ್ ಬದಲಿಗೆ ಶಕ್ತಿ ಯೋಜನೆಯಡಿ ಸ್ಮಾರ್ಟ್‌ ಕಾರ್ಡ್‌ ವಿತರಣೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದರ ಜತೆಗೆ, ಹಲವು ಮತ್ವದ ನಿರ್ಣಯಗಳನ್ನು ಕ್ಯಾಬಿನೆಟ್​​ನಲ್ಲಿ ಕೈಗೊಳ್ಳಲಾಗಿದೆ. ಮಹಿಳೆಯರ ಉಚಿತ ಪ್ರಯಾಣಕ್ಕೆ 4 ಸಾರಿಗೆ ನಿಗಮಗಳು

ಮಹಿಳೆಯರ ಉಚಿತ ಪ್ರಯಾಣಕ್ಕೆ ಆಧಾರ್‌ ಬದಲು ಸ್ಮಾರ್ಟ್‌ ಕಾರ್ಡ್‌ Read More »

ಮಾ.6ರಂದು ರಾಜ್ಯ ಬಜೆಟ್‌ ಮಂಡನೆ

ದಾಖಲೆ 17ನೇ ಬಾರಿಗೆ ಬಜೆಟ್‌ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ ಬೆಂಗಳೂರು : 2026-27ನೇ ಆರ್ಥಿಕ ವರ್ಷದ ಕರ್ನಾಟಕ ರಾಜ್ಯ ಬಜೆಟ್‌ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದೆ. ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಮಾ.6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಮಾ.6ರಿಂದ ಮಾರ್ಚ್ 27ರವರೆಗೆ ಬಜೆಟ್ ಅಧಿವೇಶನ ನಡೆಯಲಿದ್ದು, ಅಧಿವೇಶನದ ಮೊದಲ ದಿನವಾದ ಮಾರ್ಚ್ 6ರಂದು ಹಣಕಾಸು ಸಚಿವವರೂ

ಮಾ.6ರಂದು ರಾಜ್ಯ ಬಜೆಟ್‌ ಮಂಡನೆ Read More »

error: Content is protected !!
Scroll to Top