ಬಿಜೆಪಿಯ ಜನಾಕ್ರೋಶ ಯಾತ್ರೆ ನಾಳೆ ದ.ಕ.ಜಿಲ್ಲೆ ಪ್ರವೇಶ : ಮಂಗಳೂರಿನಲ್ಲಿ ಮೆರವಣಿಗೆ
ಮಂಗಳೂರು: ರಾಜ್ಯದಲ್ಲಿ ಕಳೆದ 20 ತಿಂಗಳಿಂದ ನಡೆಯುತ್ತಿರುವ ನಿರಂತರ ಬೆಲೆ ಏರಿಕೆ, ದಲಿತರ ಹಣ ಲೂಟಿ, ಹಿಂದೂ ವಿರೋಧಿ ನೀತಿ, ಮುಸ್ಲಿಂ ಓಲೈಕೆ, ರೈತರ ನಿರ್ಲಕ್ಷ್ಯದ ವಿರುದ್ಧ ಬಿಜೆಪಿ ಪ್ರಾರಂಭಿಸಿರುವ ಜನಾಕ್ರೋಶ ಯಾತ್ರೆ ಏ.9ರಂದು ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಲಿದೆ. ಕಾಂಗ್ರೆಸ್ ಸರಕಾರದ ವಿರುದ್ಧ ನಿನ್ನೆ ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆಗೆ ಚಾಲನೆ ನೀಡಲಾಗಿದ್ದು, ಏ.9ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ. ಜನತೆಯಲ್ಲಿ ಮಡುಗಟ್ಟಿರುವ ಆಕ್ರೋಶದ ಬಿಸಿಯನ್ನು ಭ್ರಷ್ಟ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಮುಟ್ಟಿಸುವ ಸಲುವಾಗಿ ಏ.9ರಂದು ಮಧ್ಯಾಹ್ನ […]
ಬಿಜೆಪಿಯ ಜನಾಕ್ರೋಶ ಯಾತ್ರೆ ನಾಳೆ ದ.ಕ.ಜಿಲ್ಲೆ ಪ್ರವೇಶ : ಮಂಗಳೂರಿನಲ್ಲಿ ಮೆರವಣಿಗೆ Read More »