14 ಸೈಟ್ ನುಂಗಿದವರು ನನಗೆ ಬುದ್ಧಿ ಹೇಳಬೇಡಿ : ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ತಿರುಗೇಟು
ದಸರಾ ಉದ್ಘಾಟನೆ ವಿವಾದ ಹಿನ್ನೆಲೆಯಲ್ಲಿ ಮತ್ತೊಂದು ಸುತ್ತಿನ ಮಾತಿನ ಫೈಟ್ ಬೆಂಗಳೂರು: ದಸರಾ ಹಬ್ಬವನ್ನು ಉದ್ಘಾಟಿಸಲು ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಆಯ್ಕೆಯನ್ನು ಪ್ರಶ್ನಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಂಸದ ಪ್ರತಾಪ್ ಸಿಂಹ ನಡುವೆ ಮತ್ತೊಂದು ಸುತ್ತಿನ ವಾಗ್ಯುದ್ಧ ಪ್ರಾರಂಭವಾಗಿದೆ. ಪ್ರತಾಪ್ ಸಿಂಹ ಅವರನ್ನು ಸಿದ್ದರಾಮಯ್ಯ ನಿನ್ನೆ ಮೂರ್ಖ ಎಂದು ಕರೆದಿದ್ದು, ಇದಕ್ಕೆ ತಿರುಗೇಟು ನೀಡಿರುವ ಪ್ರತಾಪ್ ಸಿಂಹ 14 ಸೈಟ್ ನುಂಗಿದ ನೀವು ನನಗೆ […]
14 ಸೈಟ್ ನುಂಗಿದವರು ನನಗೆ ಬುದ್ಧಿ ಹೇಳಬೇಡಿ : ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ತಿರುಗೇಟು Read More »










