ರಾಜಕೀಯ

ಕ್ರಿಮಿನಲ್ ಪ್ರಕರಣ ವಾಪಸ್: ಡಿ ಕೆ ಶಿವಕುಮಾರ್ ಸಮರ್ಥನೆ

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಮ್ಮ ಬೆಂಬಲಿಗರ ಮೇಲಿನ 12 ಪ್ರಕರಣ ಸೇರಿ 62 ಕ್ರಿಮಿನಲ್ ಪ್ರಕರಣವನ್ನು ಹಿಂಪಡೆದ ಸರ್ಕಾರದ ನಿಲುವನ್ನು ಸಮರ್ಥನೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ನಮ್ಮದಷ್ಟೆ ಅಲ್ಲ, ಬಿಜೆಪಿಯವರ ಕೇಸ್ ಕೂಡ ವಾಪಸ್‌ ಪಡೆದಿದ್ದಾರೆ. ಇಡಿ ಬಂಧನ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರು ಯಾರು ಏನು ಮಾಡಲಿಲ್ಲ. ನನ್ನ ಮೇಲೆ, ಸಿಎಂ ಮೇಲೆ ಬೇಕಾದಷ್ಟು ಕೇಸ್ ಹಾಕಿಸಿದ್ರು. ನಾವು ನೋಡಿಕೊಂಡು ಕೂರಬೇಕಾ? ಅಂತ ಪ್ರಶ್ನಿಸಿದ್ದಾರೆ. ನನ್ನ ಮೇಲಿನ ಇಡಿ ಕೇಸ್ ವಜಾ […]

ಕ್ರಿಮಿನಲ್ ಪ್ರಕರಣ ವಾಪಸ್: ಡಿ ಕೆ ಶಿವಕುಮಾರ್ ಸಮರ್ಥನೆ Read More »

ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೇಸ್‌ ಹಿಂದೆಗೆತ ಭಾಗ್ಯ

ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಿದ ಪ್ರಕರಣವೂ ವಾಪಸ್‌ ಬೆಂಗಳೂರು : ವಿವಿಧ ಸಂದರ್ಭಗಳಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ರಾಜ್ಯದ ಬೇರೆ ಬೇರೆ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ 15ಕ್ಕೂ ಹೆಚ್ಚಿನ ಪ್ರಕರಣಗಳು, ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಪೊಲೀಸ್‌ ಠಾಣೆ ಮೇಲೆಯೇ ಕಲ್ಲು ತೂರಿ ದಾಂಧಲೆ ಎಬ್ಬಿಸಿದ್ದ ಪ್ರಕರಣ ಸೇರಿ 60 ಪ್ರಕರಣಗಳನ್ನು ಹಿಂಪಡೆಯಲು ಗುರುವಾರದ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಜಾರಿ ನಿರ್ದೇಶನಾಲಯ(ಇ.ಡಿ) 2019 ಜೂನ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಬಂಧಿಸಿದ ಸಂದರ್ಭದಲ್ಲಿ ರಾಜ್ಯದ ಹಲವೆಡೆ ಕಾಂಗ್ರೆಸ್‌

ಕಾಂಗ್ರೆಸ್‌ ಕಾರ್ಯಕರ್ತರಿಗೆ ಕೇಸ್‌ ಹಿಂದೆಗೆತ ಭಾಗ್ಯ Read More »

ಡಿ.ಕೆ.ಶಿವಕುಮಾರ್‌ ದೇಶದ ಎರಡನೇ ಶ್ರೀಮಂತ ಸಚಿವ

1413 ಕೋ. ರೂ. ಸಂಪತ್ತು ಹೊಂದಿರುವ ಡಿಕೆಶಿ ನವದೆಹಲಿ: ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ದೇಶದ ಎರಡನೇ ಶ್ರೀಮಂತ ಸಚಿವ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಹೇಳಿದೆ. ಕನಜಕಪುರ ವಿಧಾನಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಡಿಕೆಶಿ ಒಟ್ಟು ಆಸ್ತಿ 1413 ಕೋ. ರೂ. ಕೇಂದ್ರ ಸಚಿವರಾದ ಆಂಧ್ರದ ಟಿಡಿಪಿಯ 5705 ಕೋ. ರೂ. ಆಸ್ತಿಯೊಂದಿಗೆ ಪ್ರಥಮ ಸ್ಥಾನದಲ್ಲಿದ್ದಾರೆ. ಅವರು ಗುಂಟೂರು ಕ್ಷೇತ್ರದ ಸಂಸದರಾಗಿದ್ದಾರೆ. ರಾಜ್ಯ ವಿಧಾನಸಭೆಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ಸಚಿವರು ಚುನಾವಣೆ ಸಂದರ್ಭದಲ್ಲಿ

ಡಿ.ಕೆ.ಶಿವಕುಮಾರ್‌ ದೇಶದ ಎರಡನೇ ಶ್ರೀಮಂತ ಸಚಿವ Read More »

GST ವ್ಯವಸ್ಥೆಯಲ್ಲಿ ಬದಲಾವಣೆ ಆತ್ಮನಿರ್ಭರ ಭಾರತಕ್ಕೆ ಶಕ್ತಿ ತುಂಬಲಿದೆ: H.D. ಕುಮಾರಸ್ವಾಮಿ

ಬೆಂಗಳೂರು: ಪ್ರಧಾನಿ ಮೋದಿ ಸರ್ಕಾರ ಜಿಎಸ್‌ಟಿ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದು, ಇದು ದೇಶಕ್ಕೆ ಪ್ರಧಾನಿ ಮೋದಿ ಅವರ ದೀಪಾವಳಿ ಕೊಡುಗೆ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಜಿಎಸ್‌ಟಿ ‌ಸುಧರಣೆಗಳಿಗೆ ಅನುಮೋದನೆ ನೀಡಲಾಗಿದೆ. ಈ ನಿರ್ಧಾರ ಜನಜೀವನ‌ ಸುಲಭಗೆೊಳಿಸುವ ಮತ್ತು ಆತ್ಮನಿರ್ಭರ ಭಾರತಕ್ಕೆ ಶಕ್ತಿ ತುಂಬುವಲ್ಲಿ ಮಹತ್ವದ ಮತ್ತು ಪರಿಣಾಮಕಾರಿ ಹೆಜ್ಜೆಯಾಗಿದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಜಿಎಸ್‌ಟಿ ಈಗ ಕೇವಲ ಎರಡು ಫ್ಲ್ಯಾಬ್‌ಗಳನ್ನು ಹೊಂದಿದ್ದು,

GST ವ್ಯವಸ್ಥೆಯಲ್ಲಿ ಬದಲಾವಣೆ ಆತ್ಮನಿರ್ಭರ ಭಾರತಕ್ಕೆ ಶಕ್ತಿ ತುಂಬಲಿದೆ: H.D. ಕುಮಾರಸ್ವಾಮಿ Read More »

ಕುಂಕುಮ ಹಚ್ಚುವ ಪದ್ದತಿ ಮುಸ್ಲಿಮರಲ್ಲಿಲ್ಲ: ಸಿ ಎಂ ಸಿದ್ದರಾಮಯ್ಯ

ಮೈಸೂರು: ಬಾನು ಮುಷ್ತಾಕ್ ಮುಸ್ಲಿಮ್ ಮಹಿಳೆ ಯಾಗಿದ್ದು, ಅವರ ಧರ್ಮದಲ್ಲಿ ಕುಂಕುಮ ಹಚ್ಚುವ ಪದ್ಧತಿ ಇಲ್ಲ. ನಾವು ದಸರಾವನ್ನು ನಾಡಹಬ್ಬ ಎಂದು ಆಚರಿಸುತ್ತೇವೆ. ಅದಕ್ಕೆ ಬೇರೆ ಧರ್ಮದವರು ಉದ್ಘಾಟಕರಾದರೆ ಕುಂಕುಮ ಹಚ್ಚಿ ಬನ್ನಿ, ಹಿಂದೂಗಳಾಗಿ ಬನ್ನಿ ಎನ್ನುವುದು ಸರಿಯಲ್ಲ ಎಂದು ಸಿ ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆಗೆ ಬಿಜೆಪಿಯ ವಿರೋಧಕ್ಕೆ ‌ಪ್ರತಿಕ್ರಿಯೆ ನೀಡಿದ ಅವರು, ಬಾನು ಮುಷ್ತಾಕ್ ಅವರ ಕುಂಕುಮದ ಬಗ್ಗೆ ಮಾತನಾಡಿದ್ದಾರೆ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ. ಅವರು ಕನ್ನಡದ ಬರಹಗಾರ್ತಿ.

ಕುಂಕುಮ ಹಚ್ಚುವ ಪದ್ದತಿ ಮುಸ್ಲಿಮರಲ್ಲಿಲ್ಲ: ಸಿ ಎಂ ಸಿದ್ದರಾಮಯ್ಯ Read More »

ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರನ ಬಳಿಯಲ್ಲೇ ಇದೆ ಎರಡು ವೋಟರ್‌ ಐಡಿ

ಮತ ಕಳ್ಳತನ ಆರೋಪ ಮಾಡಿದ ಕಾಂಗ್ರೆಸ್‌ಗೆ ತೀವ್ರ ಮುಖಭಂಗವಾದ ಪ್ರಕರಣ ನವದೆಹಲಿ: ಬಿಜೆಪಿ ಮತಗಳ್ಳತನ ಮಾಡುತ್ತಿದೆ ಎಂದು ದೇಶಾದ್ಯಂತ ಗುಲ್ಲೆಬ್ಬಿಸುತ್ತಿರುವ ಕಾಂಗ್ರೆಸ್‌ಗೆ ಈ ಆರೋಪ ತಿರುಗುಬಾಣವಾಗಿ ಪರಿಣಮಿಸಿದೆ. ಕಾಂಗ್ರೆಸ್‌ನ ರಾಷ್ಟ್ರೀಯ ವಕ್ತಾರ ಮತ್ತು ರಾಹುಲ್‌ ಗಾಂಧಿಯ ಪರಮಾಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಪವನ್‌ ಖೇರಾ ಅವರೇ ಎರಡೆರಡು ವೋಟರ್‌ ಐಡಿ ಹೊಂದಿರುವುದು ಬಯಲಾಗಿದ್ದು, ಈ ಕುರಿತು ಚುನಾವಣಾ ಆಯೋಗ ಅವರಿಗೆ ನೋಟಿಸ್‌ ಜಾರಿ ಮಾಡಿದೆ. ಮತ ಕಳ್ಳತನ ಎಸಗುತ್ತಿರುವ ಬಿಜೆಪಿ ಮೇಲೆ ಹೈಡ್ರೋಜನ್‌ ಬಾಂಬ್‌ ಹಾಕಲಾಗುವುದು ಎಂದು ರಾಹುಲ್‌

ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರನ ಬಳಿಯಲ್ಲೇ ಇದೆ ಎರಡು ವೋಟರ್‌ ಐಡಿ Read More »

ಪ್ರಮಾಣಕ್ಕೆ ಸ್ಥಳ, ಸಮಯ ನಿಗದಿಪಡಿಸಿ | ಪುತ್ತೂರು ಶಾಸಕ ಅಶೋಕ್ ರೈಗೆ ಪುತ್ತೂರು ಬಿಜೆಪಿ ಪ್ರತಿ ಸವಾಲ್.

ಪುತ್ತೂರು: ಹಿಂದಿನ ಅವಧಿಯಲ್ಲಿ ಅಕ್ರಮ ಸಕ್ರಮದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಹಣ ಪಡೆದುಕೊಂಡಿದ್ದಾರೆ ಎಂದು 47 ಮಂದಿ ಫಲಾನುಭವಿಗಳು ನನಗೆ ದೂರು ನೀಡಿದ್ದಾರೆ ಎಂದು ಹಾಲಿ ಶಾಸಕ ಅಶೋಕ್ ಕುಮಾರ್ ರೈ ಆರೋಪಿಸಿದ್ದು, ಅಲ್ಲವೆಂದಾದಲ್ಲಿ ಸಂಜೀವ ಮಠಂದೂರು ಅವರು ಮಹಾಲಿಂಗೇಶ್ವರ ದೇವಳಕ್ಕೆ ಆಗಮಿಸಿ ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದರು. ಇದಕ್ಕೆ ಪ್ರತಿ ಸವಾಲ್ ನೀಡಿರುವ ಬಿಜೆಪಿ ಪ್ರಮಾಣಕ್ಕೆ ಮಾಜಿ ಶಾಸಕರು ಸಿದ್ದರಿದ್ದಾರೆ. ಅಶೋಕ್ ರೈ ಅವರು ಪ್ರಮಾಣಕ್ಕೆ ಸ್ಥಳ ಮತ್ತು ಸಮಯ ನಿಗದಿ

ಪ್ರಮಾಣಕ್ಕೆ ಸ್ಥಳ, ಸಮಯ ನಿಗದಿಪಡಿಸಿ | ಪುತ್ತೂರು ಶಾಸಕ ಅಶೋಕ್ ರೈಗೆ ಪುತ್ತೂರು ಬಿಜೆಪಿ ಪ್ರತಿ ಸವಾಲ್. Read More »

ಮತಕಳ್ಳತನ ಒಪ್ಪಿಕೊಂಡ ಸಿದ್ದರಾಮಯ್ಯನವರನ್ನು ವಜಾ ಮಾಡುವ ತಾಕತ್ತು ಇದೆಯಾ?: ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ

ಸಿದ್ದರಾಮಯ್ಯ ಪಾಲಿಗೆ ತಿರುಗುಬಾಣವಾದ ಹಳೆ ನೆನಪುಗಳು ಬೆಂಗಳೂರು: ಸನ್ಮಾನ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆದಕಿದ ಹಳೆ ನೆನಪುಗಳೇ ಈಗ ಅವರ ಪಾಲಿಗೆ ತಿರುಗುಬಾಣವಾಗಿದೆ. ವಕೀಲರ ಸಂಘ ಗುರುವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಏರ್ಪಡಿಸಿದ್ದ ಮಾಜಿ ಅಡ್ವೋಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ 1991ರ ಲೋಕಸಭೆ ಚುನಾವಣೆಯಲ್ಲಿ ಮೋಸದಿಂದ ಸೋಲಿಸಿದ್ದರು. ಆಗ ಅದರ ವಿರುದ್ಧ ನ್ಯಾಯಾಲಯದಲ್ಲಿ ಹೋರಾಡಲು ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ನೆರವು ನೀಡಿದ್ದರು ಎಂದು ಸ್ಮರಿಸಿದ್ದರು. ಈ ಹೇಳಿಕೆಯನ್ನು ಕಾಂಗ್ರೆಸ್‌ನ ಮತಕಳ್ಳತನ

ಮತಕಳ್ಳತನ ಒಪ್ಪಿಕೊಂಡ ಸಿದ್ದರಾಮಯ್ಯನವರನ್ನು ವಜಾ ಮಾಡುವ ತಾಕತ್ತು ಇದೆಯಾ?: ಕಾಂಗ್ರೆಸ್‌ಗೆ ಬಿಜೆಪಿ ಪ್ರಶ್ನೆ Read More »

ಮಂಗಳೂರಿನಲ್ಲೂ ನಡೆಯಲಿದೆ ಸಂಪುಟ ಸಭೆ : ಸ್ಪೀಕರ್‌ ಖಾದರ್‌ ಮಾಹಿತಿ

ಕರಾವಳಿಯ ಬೇಡಿಕೆಗಳಿಗೆ ಸ್ಪಂದಿಸಲು ಸದವಕಾಶ ಮಂಗಳೂರು: ಮಂಗಳೂರಿನಲ್ಲಿ ಸಂಪುಟ ಸಭೆ ನಡೆಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ. ಸಚಿವ ಸಂಪುಟ ಸಭೆಗೆ ಮುಂಚಿತವಾಗಿ ಜಿಲ್ಲೆಯ ಅವಶ್ಯಕತೆಗಳ ಸಮಗ್ರ ಪಟ್ಟಿಯನ್ನು ಸಿದ್ಧಪಡಿಸುವಂತೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳನ್ನು ಸೂಚಿಸಿದ್ದಾರೆ. ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಈಗಾಗಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕಲಬುರಗಿ, ಚಾಮರಾಜನಗರ ಮತ್ತು ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಸಭೆಗಳು ನಡೆದಿವೆ. ಬಿಜಾಪುರದ ನಂತರ ಮಂಗಳೂರು ಸಚಿವ

ಮಂಗಳೂರಿನಲ್ಲೂ ನಡೆಯಲಿದೆ ಸಂಪುಟ ಸಭೆ : ಸ್ಪೀಕರ್‌ ಖಾದರ್‌ ಮಾಹಿತಿ Read More »

ದಸರಾ ಆಚರಣೆಯ ವಿಷಯದಲ್ಲಿ ರಾಜಕೀಯ: ಪ್ರಮೋದಾ ದೇವಿ ಒಡೆಯರ್ ಬೇಸರ

ಮೈಸೂರು: ರಾಜ್ಯ ಸರ್ಕಾರ ಆಯೋಜಿಸಿರುವ ದಸರಾ ಮತ್ತು ಚಾಮುಂಡೇಶ್ವರಿ ದೇವಸ್ಥಾನದ ಸುತ್ತಮುತ್ತ ನಡೆದ ರಾಜಕೀಯ ತೀವ್ರ ಬೇಸರ ಮೂಡಿಸಿದೆ ಎಂದು ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಹೇಳಿದ್ದಾರೆ. ಈ ರೀತಿಯ ಬೆಳವಣಿಗೆ ಕಳವಳಕಾರಿಯಾಗಿದೆ. ಆದ್ದರಿಂದ ಪತ್ರ ಬರೆಯುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಈ ವರ್ಷದ ನಾಡಹಬ್ಬ (ಜನತಾ ದಸರಾ) ಉದ್ಘಾಟನೆಗೆ ಆಹ್ವಾನಿಸಲಾದ ಗಣ್ಯರ ಆಯ್ಕೆ ಸಂಘರ್ಷದ ಅಭಿಪ್ರಾಯಗಳಿಗೆ ಕಾರಣವಾಗಿದೆ. ಚಾಮುಂಡೇಶ್ವರಿ ದೇವಸ್ಥಾನ ಹಿಂದೂಗಳಿಗೆ ಸೇರಿಲ್ಲ ಎಂಬಂತಹ ಸಂವೇದನಾರಹಿತ ಹೇಳಿಕೆ ಅನಗತ್ಯವಾಗಿತ್ತು. ಅದು ಹಿಂದೂ ದೇವಸ್ಥಾನ ಅಲ್ಲದಿದ್ದರೆ, ಅದನ್ನು ಎಂದಿಗೂ

ದಸರಾ ಆಚರಣೆಯ ವಿಷಯದಲ್ಲಿ ರಾಜಕೀಯ: ಪ್ರಮೋದಾ ದೇವಿ ಒಡೆಯರ್ ಬೇಸರ Read More »

error: Content is protected !!
Scroll to Top