ಜಾತಿ ಗಣತಿಗೆ ಸಚಿವರಿಂದಲೇ ವಿರೋಧ : ಸಭೆಯಲ್ಲಿ ತೀವ್ರ ಆಕ್ರೋಶ
ಹೊಸದಾಗಿ 331 ಜಾತಿಗಳ ಸೇರ್ಪಡೆಗೆ ಆಕ್ಷೇಪ ಬೆಂಗಳೂರು: ಜಾತಿ ಜನಗಣತಿ ಜೇನುಗೂಡಿಗೆ ಮತ್ತೆ ಕೈ ಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಕ್ಕಟ್ಟಿಗೆ ಸಿಲುಕಿದ್ದಾರೆ. ಮುಂದಿನ ಸೋಮವಾರದಿಂದ ಆರಂಭವಾಗಬೇಕಿದ್ದ ಜಾತಿ ಜನಗಣತಿಗೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ಸಚಿವರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಸೋಮವಾರದಿಂದ ಜಾತಿ ಗಣತಿ ಪ್ರಾರಂಭವಾಗುವುದು ಅನುಮಾನ ಎನ್ನಲಾಗಿದೆ. ಸಂಪುಟ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವುದರಿಂದ ಸಚಿವರ ವಿಶೇಷ ಸಭೆ ನಡೆಸಲಾಯಿತು. ಅಲ್ಲೂ ಆಕ್ರೋಶ ಶಮನವಾಗಿಲ್ಲ. ಲಿಂಗಾಯತ ಸಮುದಾಯದ ಸಚಿವರು ಜಾತಿ ಗಣತಿ ಬಗ್ಗೆ […]
ಜಾತಿ ಗಣತಿಗೆ ಸಚಿವರಿಂದಲೇ ವಿರೋಧ : ಸಭೆಯಲ್ಲಿ ತೀವ್ರ ಆಕ್ರೋಶ Read More »










