ಡಿಕೆಶಿ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಮುನಿರತ್ನ ಹೈಡ್ರಾಮಾ
ಆರ್ಎಸ್ಎಸ್ ಸಮವಸ್ತ್ರದಲ್ಲಿ ದಿಢೀರ್ ಎಂದು ಕಾರ್ಯಕ್ರಮಕ್ಕೆ ಬಂದ ಮುನಿರತ್ನ ಬೆಂಗಳೂರು : ಬೆಂಗಳೂರು ನಡಿಗೆ ಕಾರ್ಯಕ್ರಮದ ಪ್ರಯುಕ್ತ ಡಿ.ಕೆ ಶಿವಕುಮಾರ್ ಇಂದು ಮತ್ತಿಕೆರೆಯ ಜೆ.ಪಿ ಪಾರ್ಕ್ನಲ್ಲಿ ಜನರೊಂದಿಗೆ ಸಂವಾದ ನಡೆಸುವ ವೇಳೆ ಹೈಡ್ರಾಮಾ ನಡೆಯಿತು. ಆರ್ಎಸ್ಎಸ್ ಡ್ರೆಸ್, ಟೋಪಿ ಧರಿಸಿ ಜೆ.ಪಿ ಪಾರ್ಕ್ಗೆ ಬಂದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಡಿ.ಕೆ ಶಿವಕುಮಾರ್ ನಿರ್ಲಕ್ಷ್ಯಿಸಿದ್ದು, ಡಿಕೆಶಿ ವೇದಿಕೆಯಲ್ಲಿ ಕುಳಿತಾಗ ಮುನಿರತ್ನ ಕೆಳಗೆ ಜನರ ಮಧ್ಯೆ ಕುರ್ಚಿಯಲ್ಲಿ ಕುಳಿತರು. ಆಗ ಡಿಸಿಎಂ ‘ಹೇಯ್, ಕಪ್ಪು ಟೋಪಿ ಎಂಎಲ್ಎ ಬಾರಯ್ಯ’ […]
ಡಿಕೆಶಿ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಮುನಿರತ್ನ ಹೈಡ್ರಾಮಾ Read More »










