ಚಾಮುಂಡಿ ಬೆಟ್ಟ ವಕ್ಫ್ ಆಸ್ತಿಯೇ? : ಡಿ.ಕೆ.ಶಿವಕುಮಾರ್ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ
ಕಾಂಗ್ರೆಸ್ ಹೈಕಮಾಂಡ್ ಮೆಚ್ಚಿಸಲು ಹಿಂದೂ ವಿರೋಧಿ ಹೇಳಿಕೆ ನೀಡುತ್ತಿರುವ ಡಿಕೆಶಿ ಎಂದು ಆರೋಪ ಬೆಂಗಳೂರು: ಚಾಮುಂಡೇಶ್ವರಿ ಹಿಂದೂಗಳ ಆಸ್ತಿ ಅಲ್ಲ ಎಂದಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ ಮತ್ತೊಂದು ವಿವಾದಕ್ಕೆ ನಾಂದಿ ಹಾಡಿದೆ. ಆರ್ಎಸ್ಎಸ್ ಗೀತೆ ಹಾಡಿ ಕಾಂಗ್ರೆಸ್ ಹೈಕಾಂಡ್ ಕೆಂಗಣ್ಣಿಗೆ ಗುರಿಯಾಗಿರುವ ಡಿಕೆಶಿ ಈಗ ಹೈಕಮಾಂಡನ್ನು ಮೆಚ್ಚಿಸಲು ಹಿಂದೂಗಳನ್ನು ಅಣಕಿಸುತ್ತಿದ್ದಾರೆ ಎಂಬ ಟೀಕೆಗಳು ವ್ಯಕ್ತವಾಗಿವೆ. ರಾಜ್ಯದಲ್ಲಿ 3500ಕ್ಕೂ ಹೆಚ್ಚು ದೇವಸ್ಥಾನಗಳು ಹಿಂದೂಗಳ ಆಸ್ತಿ. ಸರ್ಕಾರದ ಆಸ್ತಿ ಎಂದರೆ ಮುಜುರಾಯಿ ಆಸ್ತಿ, ಮುಜುರಾಯಿ ಆಸ್ತಿಯಾದರೆ ಅದು ಹಿಂದೂಗಳ […]
ಚಾಮುಂಡಿ ಬೆಟ್ಟ ವಕ್ಫ್ ಆಸ್ತಿಯೇ? : ಡಿ.ಕೆ.ಶಿವಕುಮಾರ್ ವಿರುದ್ಧ ಶೋಭಾ ಕರಂದ್ಲಾಜೆ ಕಿಡಿ Read More »










