ರಾಜಕೀಯ

ಧರ್ಮಸ್ಥಳ ತೇಜೋವಧೆ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು : ಸಿ.ಟಿ.ರವಿ

ಸದನದಲ್ಲಿ ಧರ್ಮಸ್ಥಳ ವಿಷಯವನ್ನು ಪ್ರಸ್ತಾಪ ಮಾಡಲು ಸಿದ್ಧತೆ ಬೆಂಗಳೂರು : ಧರ್ಮಸ್ಥಳ ಪ್ರಕರಣದ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು ಇದ್ದಾರೆ ಎಂದು ಬಿಜೆಪಿ ನಾಯಕ ಸಿ .ಟಿ. ರವಿ ಆರೋಪಿಸಿದ್ದಾರೆ. ಕೋಟ್ಯಂತರ ಜನರ ಶ್ರದ್ಧೆ, ಭಕ್ತಿ, ನಂಬಿಕೆಯ ಸ್ಥಳ ಧರ್ಮಸ್ಥಳ. ಅದಕ್ಕೆ ಘಾಸಿ ಮಾಡುವ ಅಧಿಕಾರವನ್ನು ಯಾರಿಗೂ ಕೊಟ್ಟಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು ಸದನದಲ್ಲಿ ಧರ್ಮಸ್ಥಳ ವಿಷಯವನ್ನು ಪ್ರಸ್ತಾಪ ಮಾಡುತ್ತೇವೆ ಎಂದಿದ್ದಾರೆ. ಆ ಯೂಟ್ಯೂಬರ್ ವಿರುದ್ಧ ಏನು ಕ್ರಮ ಕೈಗೊಂಡಿದ್ದೀರಿ? ಆತ ನ್ಯಾಯಾಲಯಕ್ಕೆ ದಾಖಲೆ […]

ಧರ್ಮಸ್ಥಳ ತೇಜೋವಧೆ ಹಿಂದೆ ಮತಾಂತರ ಮಾಫಿಯಾ, ನಗರ ನಕ್ಸಲರು : ಸಿ.ಟಿ.ರವಿ Read More »

ಇಂದಿನಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ

ವಿಪಕ್ಷ ಬತ್ತಳಿಕೆಯಲ್ಲಿ ಧರ್ಮಸ್ಥಳ ಪ್ರಕರಣ, ಆರ್‌ಸಿಬಿ ಕಾಲ್ತುಳಿತ ಸಹಿತ ಹಲವು ಪ್ರಬಲ ಅಸ್ತ್ರಗಳು ಬೆಂಗಳೂರು : ವಿಧಾನ ಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಶುರುವಾಗುತ್ತಿದೆ. ಆಗಸ್ಟ್ 22ವರೆಗೆ ಅಧಿವೇಶನ ನಡೆಯಲಿದ್ದು, ಈ ಬಾರಿಯೂ ಹತ್ತು ಹಲವು ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ ಹೋರಾಟಕ್ಕೆ ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಜ್ಜಾಗಿವೆ. ಆರ್‌ಸಿಬಿ ಸಂಭ್ರಮಾಚರಣೆ ಸಂದರ್ಭ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಅಮಾಯಕರ ಸಾವಿನ ವಿಚಾರ ಮುಂದಿಟ್ಟು ವಿಪಕ್ಷಗಳು ಮುಗಿಬೀಳುವ ಸಾಧ್ಯತೆಯಿದೆ. ಪೊಲೀಸ್ ಅಧಿಕಾರಿಗಳ ಅಮಾನತು ಹಾಗೂ

ಇಂದಿನಿಂದ ವಿಧಾನ ಮಂಡಲದ ಮುಂಗಾರು ಅಧಿವೇಶನ Read More »

10*15 ಅಡಿ ದೊಡ್ಡ ಮನೆಯಲ್ಲಿ 80 ಜನ ವಾಸ ಮಾಡುವುದು ಸಾಧ್ಯವೆ? : ಕಾಂಗ್ರೆಸ್‌ಗೆ ಮನೆ ಮಾಲೀಕನ ಪ್ರಶ್ನೆ

ಮೂವರು ವಾಸವಿರುವ ಮನೆಯಲ್ಲಿ 80 ಜನ ಮತದಾರರು ಇದ್ದಾರೆ ಎಂದು ಹೇಳಿದ್ದ ರಾಹುಲ್‌ ಗಾಂಧಿಗೆ ತಿರುಗೇಟು ಬೆಂಗಳೂರು: ಬೆಂಗಳೂರಿನಲ್ಲಿ ಲೋಕಸಭೆ ಚುನಾವಣೆ ವೇಳೆ ಮತ ಕಳ್ಳತನವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮೇಲೆ ಬಿಜೆಪಿ ಮುಗಿಬಿದ್ದಿರುವಂತೆಯೇ ಮನೆ ಮಾಲೀಕರೊಬ್ಬರು 10*15 ಅಡಿ ದೊಡ್ಡದಿರುವ ಮನೆಯಲ್ಲಿ 80 ಮಂದಿ ವಾಸ ಮಾಡಲು ಸಾಧ್ಯವೇ ಎಂಬ ಪ್ರಾಕ್ಟಿಕಲ್‌ ಪ್ರಶ್ನೆಯನ್ನು ಕೇಳಿದ್ದಾರೆ. ಬೆಳ್ಳಂದೂರಿನ ಮನೆ ನಂ.35ರ ವಿಳಾಸದಲ್ಲಿ 80 ಮಂದಿಗೆ ವೋಟರ್‌ ಐಡಿ ಕಾರ್ಡ್‌ ನೀಡಲಾಗಿದೆ ಎಂದು ರಾಹುಲ್‌

10*15 ಅಡಿ ದೊಡ್ಡ ಮನೆಯಲ್ಲಿ 80 ಜನ ವಾಸ ಮಾಡುವುದು ಸಾಧ್ಯವೆ? : ಕಾಂಗ್ರೆಸ್‌ಗೆ ಮನೆ ಮಾಲೀಕನ ಪ್ರಶ್ನೆ Read More »

ಮತಕಳ್ಳತನ ಆರೋಪ ಮಾಡಿದ ರಾಹುಲ್‌ ಗಾಂಧಿಗೆ ಬಿಜೆಪಿ 13 ಪ್ರಶ್ನೆ

ಇವುಗಳಿಗೆಲ್ಲ ನೀವು ಕ್ಷಮೆ ಯಾಚಿಸುವುದು ಯಾವಾಗ ಎಂದು ಕೇಳಿದ ಬಿಜೆಪಿ ಬೆಂಗಳೂರು : ಕಳೆದ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಪ್ರಮಾಣದ ಮತ ವಂಚನೆಯಾಗಿದೆ ಎಂದು ಆರೋಪಿಸಿ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಕರ್ನಾಟಕ ಬಿಜೆಪಿ 13 ಪ್ರಶ್ನೆಗಳನ್ನು ಕೇಳುವ ಮೂಲಕ ತಿರುಗೇಟು ನೀಡಿದೆ. *ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾಗಿದ್ದ 40 ಸಾವಿರ ಕೋಟಿ ರೂ. ಅನುದಾನವನ್ನು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ವಿನಿಯೋಗಿಸುವ ಮೂಲಕ ನಿಮ್ಮ ಸರ್ಕಾರ ಪರಿಶಿಷ್ಟರಿಗೆ ಮಹಾದ್ರೋಹ

ಮತಕಳ್ಳತನ ಆರೋಪ ಮಾಡಿದ ರಾಹುಲ್‌ ಗಾಂಧಿಗೆ ಬಿಜೆಪಿ 13 ಪ್ರಶ್ನೆ Read More »

ಸಾರಿಗೆ ನೌಕರರಿಗೆ 38 ತಿಂಗಳ ಹಿಂಬಾಕಿ ಕೊಡಲು ಸಾಧ್ಯವಿಲ್ಲ : ಸಿದ್ದರಾಮಯ್ಯ

ಶ್ರೀನಿವಾಸ ಸಮಿತಿಯ ಶಿಫಾರಸ್ಸು ಒಪ್ಪಿಕೊಂಡು ಕರ್ತವ್ಯಕ್ಕೆ ಹಾಜರಾಗಬೇಕೆಂದು ಮನವಿ ಬೆಂಗಳೂರು: 38 ತಿಂಗಳ ಬಾಕಿ ವೇತನ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ. ಕೇವಲ 14 ತಿಂಗಳ ಹಿಂಬಾಕಿ ಕೊಡಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ 2020ರ ಜನವರಿಯಿಂದ 2023ರ ಫೆಬ್ರವರಿವರೆಗಿನ 38 ತಿಂಗಳ ವೇತನ ಹೆಚ್ಚಳ ಹಿಂಬಾಕಿ ಹಾಗೂ 2024ರ ಜನವರಿಯಿಂದ ಅನ್ವಯ ವಾಗುವಂತೆ ಹೊಸದಾಗಿ ವೇತನವನ್ನು ಹೆಚ್ಚಳ ಮಾಡುವಂತೆ ಸಾರಿಗೆ ನೌಕರರ ಸಂಘಟನೆಗಳ ಪ್ರಮುಖರು

ಸಾರಿಗೆ ನೌಕರರಿಗೆ 38 ತಿಂಗಳ ಹಿಂಬಾಕಿ ಕೊಡಲು ಸಾಧ್ಯವಿಲ್ಲ : ಸಿದ್ದರಾಮಯ್ಯ Read More »

ಯತ್ನಾಳ್ ವಿರುದ್ಧದ ಮಾನನಷ್ಟ ‌ಮೊಕದ್ದಮೆ ರದ್ದು ಮಾಡಿದ ಸುಪ್ರೀಂ ಕೋರ್ಟ್

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಚಿವ ಶಿವಾನಂದ ಪಾಟೀಲ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಈ ಪ್ರಕರಣದ ವಿಚಾರಣೆ ನಡೆಸಿರುವ ನ್ಯಾಯಪೀಠ ನ್ಯಾಯಾಲಯದಲ್ಲಿ ರಾಜಕೀಯ ಬೇಡ, ಅದು ಹೊರಗಡೆ ಇರಲಿ. ‌ಇದನ್ನು ಈ ಹಿಂದೆಯೂ ನ್ಯಾಯಾಲಯ ಹಲವರಿಗೆ ಹೇಳಿದೆ ಎಂದು ತಿಳಿಸಿದೆ. ಕಳೆದ ವರ್ಷದ ಸೆಪ್ಟೆಂಬರ್ 28 ರಂದು ಭಾರತೀಯ ನ್ಯಾಯ ಸುರಕ್ಷಾ ಸಂಹಿತೆಯಡಿಯಲ್ಲಿ ಕಾರ್ಯವಿಧಾನವನ್ನು ಅನುಸರಿಸದ ಹಿನ್ನೆಲೆಯಲ್ಲಿ ಯತ್ನಾಳ್ ವಿರುದ್ಧದ ಮಾನನಷ್ಟ‌

ಯತ್ನಾಳ್ ವಿರುದ್ಧದ ಮಾನನಷ್ಟ ‌ಮೊಕದ್ದಮೆ ರದ್ದು ಮಾಡಿದ ಸುಪ್ರೀಂ ಕೋರ್ಟ್ Read More »

ನೀವು ನಿಜವಾದ ಭಾರತೀಯನೇ ಆಗಿದ್ದರೆ… : ರಾಹುಲ್‌ ಗಾಂಧಿಗೆ ಸುಪ್ರೀಂ ಕೋರ್ಟ್‌ ಛೀಮಾರಿ

ಭಾರತ್‌ ಜೋಡೊ ಯಾತ್ರೆ ಸಂದರ್ಭ ನೀಡಿದ ಹೇಳಿಕೆಗೆ ಸರ್ವೋಚ್ಚ ನ್ಯಾಯಾಲಯದಿಂದ ತೀಕ್ಷ್ಣ ತರಾಟೆ ನವದೆಹಲಿ: ಮಾನನಷ್ಟ ಪ್ರಕಣಣವೊಂದರಲ್ಲಿ ಸುಪ್ರೀಂ ಕೋರ್ಟ್‌ ಇಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿಯನ್ನು ತೀಕ್ಷ್ಣವಾಗಿ ತರಾಟೆಗೆ ತೆಗೆದುಕೊಂಡಿದ್ದು, ನೀವು ನಿಜವಾದ ಭಾರತೀಯನಾಗಿದ್ದರೆ ಈ ರೀತಿ ಹೇಳುತ್ತಿರಲಿಲ್ಲ ಎಂದು ಛೀಮಾರಿ ಹಾಕಿದೆ. ಇದೇ ವೇಳೆ ಈ ಮಾನನಷ್ಟ ಮೊಕದ್ದಮೆಗೆ ತಡೆ ನೀಡಿದೆ. ಭಾರತದ 2,000 ಕಿ.ಮೀ. ನೆಲವನ್ನು ಚೀನ ಕಬಳಿಸಿದೆ ಎಂಬ ಹೇಳಿಕೆಗೆ ಸಂಬಂಧಿಸಿ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ವಿಚಾರಣೆ ವೇಳೆ ಸುಪ್ರೀಂ

ನೀವು ನಿಜವಾದ ಭಾರತೀಯನೇ ಆಗಿದ್ದರೆ… : ರಾಹುಲ್‌ ಗಾಂಧಿಗೆ ಸುಪ್ರೀಂ ಕೋರ್ಟ್‌ ಛೀಮಾರಿ Read More »

ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಮೋಹನ್‌ ಭಾಗವತ್‌ರನ್ನು ಸಿಲುಕಿಸಲು ಆದೇಶಿಸಲಾಗಿತ್ತು

ತನಿಖೆ ನಡೆಸಿದ ಎಟಿಎಸ್‌ ಅಧಿಕಾರಿ ಬಹಿರಂಗಪಡಿಸಿದ ಸ್ಫೋಟಕ ಮಾಹಿತಿ ಮುಂಬೈ : ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಆರ್​​ಎಸ್​ಎಸ್​ ಸರಸಂಘಚಾಲಕ ಮೋಹನ್ ಭಾಗವತ್ ಅವರನ್ನು ಸಿಲುಕಿಸುವ ಪಿತೂರಿ ನಡೆದಿತ್ತು ಎಂದು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ಪಡೆಯ (ಎಟಿಎಸ್‌) ಮಾಜಿ ಅಧಿಕಾರಿ ಮೆಹಬೂಬ್ ಮುಜಾವರ್ ಬಹಿರಂಗಪಡಿಸಿದ್ದಾರೆ. 2008ರ ಮಾಲೇಗಾಂವ್ ಸ್ಫೋಟ ಪ್ರಕರಣದ ತನಿಖೆ ನಡೆಸಿದ್ದ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಮಾಜಿ ಅಧಿಕಾರಿಯೊಬ್ಬರಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಬಂಧಿಸುವಂತೆ ಒತ್ತಡವಿತ್ತು ಮತ್ತು

ಮಾಲೇಗಾಂವ್‌ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ಮೋಹನ್‌ ಭಾಗವತ್‌ರನ್ನು ಸಿಲುಕಿಸಲು ಆದೇಶಿಸಲಾಗಿತ್ತು Read More »

ಆ.4ರಂದು ಬೆಂಗಳೂರಿನಲ್ಲಿ ರಾಹುಲ್‌ ಗಾಂಧಿ ಪಾದಯಾತ್ರೆ

ಚುನಾವಣೆ ಅಕ್ರಮದ ವಿರುದ್ಧ ಪ್ರತಿಭಟನೆ ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಸ್ಟ್ 4ರಂದು ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಮುಖ್ಯ ಚುನಾವಣಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ರಾಹುಲ್ ಗಾಂಧಿಯವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿ ಕೈ ನಾಯಕರು ಸಾಥ್ ನೀಡಲಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರಿನ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ. ಮಹದೇವಪುರ ವಿಧಾನಸಭೆ ಕ್ಷೇತ್ರದಲ್ಲಿ ಕೆಲ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬ ಆರೋಪ

ಆ.4ರಂದು ಬೆಂಗಳೂರಿನಲ್ಲಿ ರಾಹುಲ್‌ ಗಾಂಧಿ ಪಾದಯಾತ್ರೆ Read More »

ಸರಿಯಾದ ಸಮಯದಲ್ಲಿ ಸಿಎಂ ಪಟ್ಟಕ್ಕೆ ಕಲ್ಲು ಹೊಡೆದ ಖರ್ಗೆ : ಅಶೋಕ್‌ ವ್ಯಂಗ್ಯ

ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ ಬೆಂಗಳೂರು: ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಲು ಮಲ್ಲಿಕಾರ್ಜುನ ಖರ್ಗೆ ಪ್ರಯತ್ನಪಡುತ್ತಿದ್ದು, ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ವ್ಯಂಗ್ಯವಾಡಿದ್ದಾರೆ. 1999ರಲ್ಲಿ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಖರ್ಗೆ ಬೇಸರ ವ್ಯಕ್ತಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅಶೋಕ್‌, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ. ಸಿಎಂ ಕುರ್ಚಿಯಲ್ಲಿ ಖರ್ಗೆ ಕುಳಿತುಕೊಳ್ಳಲು ಪ್ರಯತ್ನಪಡುತ್ತಿದ್ದಾರೆ. ಎಸ್‌.ಎಂ. ಕೃಷ್ಣ ಅವರು ಸತ್ತ ಮೇಲೆ ಅವರ ಹೆಸರು ಹೇಳುತ್ತಾರೆ. ಎಸ್‌.ಎಂ. ಕೃಷ್ಣ ಸತ್ತ

ಸರಿಯಾದ ಸಮಯದಲ್ಲಿ ಸಿಎಂ ಪಟ್ಟಕ್ಕೆ ಕಲ್ಲು ಹೊಡೆದ ಖರ್ಗೆ : ಅಶೋಕ್‌ ವ್ಯಂಗ್ಯ Read More »

error: Content is protected !!
Scroll to Top