ದಿನೇಶ್ ಅಮೀನ್ ಮಟ್ಟು ಅವರಿಗಿಲ್ಲ ವಿಧಾನ ಪರಿಷತ್ ಸ್ಥಾನ
ಭಾರಿ ಹಗ್ಗ ಜಗ್ಗಾಟದ ಬಳಿಕ ನಾಲ್ವರ ನಾಮನಿರ್ದೇಶನಕ್ಕೆ ಹೈಕಮಾಂಡ್ ಒಪ್ಪಿಗೆ ಬೆಂಗಳೂರು: ವಿಧಾನ ಪರಿಷತ್ನಲ್ಲಿ ಹಲವು ತಿಂಗಳಿಂದ ಖಾಲಿ ಇದ್ದ ನಾಲ್ಕು ಸದಸ್ಯ ಸ್ಥಾನಗಳಿಗೆ ನಾಮನಿರ್ದೇಶನ ಮಾಡಲು ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದೆ. ಈ ಹಿಂದೆ ಫೈನಲ್ ಆಗಿದ್ದ ನಾಲ್ವರ ನಾಮನಿರ್ದೇಶನ ಪಟ್ಟಿ ಬದಲಾಗಿದ್ದು, ಇಬ್ಬರನ್ನು ಕೈಬಿಟ್ಟು ಅಚ್ಚರಿಯ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಾಗಿರುವ ಕರಾವಳಿಯ ದಿನೇಶ್ ಅಮೀನ್ ಮಟ್ಟು ಅವರಿಗೆ ಮೇಲ್ಮನೆ ಅವಕಾಶ ಕೈತಪ್ಪಿದೆ. ಜಕ್ಕಪ್ಪ, ಆರತಿ ಕೃಷ್ಣ, ರಮೇಶ್ ಬಾಬು ಹಾಗೂ ಪತ್ರಕರ್ತ […]
ದಿನೇಶ್ ಅಮೀನ್ ಮಟ್ಟು ಅವರಿಗಿಲ್ಲ ವಿಧಾನ ಪರಿಷತ್ ಸ್ಥಾನ Read More »










