ಖರ್ಗೆ ಪ್ರಧಾನಿ ಆಗಬಹುದು ಎಂದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ
ಬೆಂಗಳೂರು: ಕಾಂಗ್ರೆಸ್ಗೆ ದಲಿತರ ಮೇಲೆ ಕಾಳಜಿ ಇದ್ದರೆ ಮಲ್ಲಿಕಾರ್ಜುನ ಖರ್ಗೆಯನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿ ಎಂದು ಬಿಜೆಪಿ ವ್ಯಂಗ್ಯ ಮಾಡುತ್ತದೆ. ನಮ್ಮ ಆಶಯ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಆಗಲಿ ಎಂಬುದೇ ಆಗಿದೆ ಎಂದು ಸಿ ಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರಿಗೆ ಈ ಸೆಪ್ಟೆಂಬರ್ ತಿಂಗಳಲ್ಲಿ 75 ವರ್ಷ ತುಂಬಿ ಅವರು ಬಿಜೆಪಿ ನಿಯಮದಂತೆ ಅಧಿಕಾರ ತ್ಯಜಿಸಲಿದ್ದಾರೆ. ಇದು ರಾಜಕೀಯ ಬದಲಾವಣೆಗೆ ಕಾರಣವಾಗಬಹುದು. ಬಿಜೆಪಿಗೆ ಬೆಂಬಲ ನೀಡಿದ ಪಕ್ಷಗಳು […]
ಖರ್ಗೆ ಪ್ರಧಾನಿ ಆಗಬಹುದು ಎಂದ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ Read More »









